ಹಾಸನದಲ್ಲಿ ನಿಷೇಧಿತ ಪ್ಲಾಸ್ಟಿಕ್‌ ವಶ


Team Udayavani, Jun 10, 2019, 10:57 AM IST

hasan-tdy-2..

ಹಾಸನ ನಗರಸಭೆ ಆರೋಗ್ಯ ನಿರೀಕ್ಷಕರು ಮತ್ತು ಸಿಬ್ಬಂದಿ ಸಗಟು ವ್ಯಾಪಾರಿ ಮಳಿಗೆಗಳು ಹಾಗೂ ಟ್ರಾನ್ಸ್‌ಪೋರ್ಟ್‌ ಗೋದಾಮುಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಂಡರು.

ಹಾಸನ: ಪ್ಲಾಸ್ಟಿಕ್‌ ನಿಷೇಧ ಆಂದೋಲನ ಆರಂಭಿಸಿರುವ ಹಾಸನ ನಗರಸಭೆ ನೌಕರರು ಭಾನುವಾರವೂ ನಗರದ ವಿವಿಧ ಸಗಟು ವ್ಯಾಪಾರಿ ಮಳಿಗೆಗಳು ಹಾಗು ಟ್ರಾನ್ಸ್‌ಪೋರ್ಟ್‌ ಗೋದಾಮುಗಳ ಮೇಲೆ ದಾಳಿ ನಡೆಸಿ ಸಾವಿರಾರು ರೂ. ಮೌಲ್ಯದ ನಿಷೇಧಿತ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿದಕೊಂಡರು.

ನಗರದ ಶ್ರೀ ಚೌಡೇಶ್ವರಿ ದೇವಾಲಯ ರಸ್ತೆ ಬಳಿ ಇರುವ ಎಸ್‌.ಆರ್‌.ಕೆ. ಟ್ರೇಡರ್ ಗೋದಾಮು ಸೇರಿದಂತೆ ವಿವಿ ಧೆಡೆ ಹಾಸನ ನಗರಸಭೆ ಆರೋಗ್ಯಾಧಿ ಕಾರಿಗಳು ದಾಳಿ ಮಾಡಿ ಪ್ಲಾಸ್ಟಿಕ್‌ ಕವರ್‌ಗಳು, ಪ್ಲಾಸ್ಟಿಕ್‌ ಲೋಟಗಳು ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿ ಕೊಂಡರು. ನಿಷೇಧಿತ ಪ್ಲಾಸ್ಟಿಕ್‌ ಬಳಕೆ, ಮಾರಾಟ ಮಾಡಬಾರದೆಂದು ಹಲ ವಾರು ಬಾರಿ ಸೂಚನೆ ನೀಡಿದರೂ ಸಗಟು ವ್ಯಾಪಾರ ಮಾಡುತ್ತಿದ್ದ ಮಾಹಿತಿ ಅಧರಿಸಿ ನಗರಸಭೆ ಆರೋಗ್ಯ ನಿರೀಕ್ಷಕ ಆದೀಶ್‌ ಕುಮಾರ್‌ ಮತ್ತು ಮಂಜುನಾಥ್‌ ಅವರು ಸಿಬ್ಬಂದಿ ಯೊಂದಿಗೆ ದಾಳಿ ನಡೆಸಿದರು.

ಗೋದಾಮುಗಳಲ್ಲಿ ಚೀಲಗಟ್ಟಲೆ ದಾಸ್ತಾನಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆದುಕೊಂಡ ನಗರಸಭೆ ನೌಕರರು ವ್ಯಾಪಾರಿಗಳಿಗೆ ದಂಡ ವಿಧಿಸಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು. ಹಾಸನ ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿದ್ದರೂ ಪ್ಲಾಸ್ಟಿಕ್‌ ಬಳಕೆ ಮಾತ್ರ ನಿಂತಿಲ್ಲ. ಹಾಗಾಗಿ ನಗರಸಭೆ ಸಿಬ್ಬಂದಿ ಸಗಟು ಮಾರಾಟ ಮಳಿಗೆಗಳು ಹಾಗೂ ಲಾರಿ ಟ್ರಾನ್ಸ್‌ಫೋರ್ಟ್‌ಗಳ ಗೋದಾಮುಗಳ ಮೇಲೆ ದಾಳಿ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.