ಚಳ್ಳಕೆರೆ: ಅಸ್ತಮಾ ರೋಗಿಗಳಿಗೆ ಉಚಿತ ಮಾತ್ರೆ ವಿತರಣೆ

35 ವರ್ಷಗಳಿಂದ ಡಾ| ಎಚ್.ಸಿ. ತಿಪ್ಪೇಸ್ವಾಮಿ ಅವರಿಂದ ಸೇವಾ ಕೈಂಕರ್ಯ

Team Udayavani, Jun 10, 2019, 5:06 PM IST

10-Juen-36

ಚಳ್ಳಕೆರೆ: ಡಾ| ತಿಪ್ಪೇಸ್ವಾಮಿಯವರ ಮನೆ ಮುಂಭಾಗದಲ್ಲಿ ಅಸ್ತಮಾ ಕಾಯಿಲೆಗೆ ಮಾತ್ರೆ ಸೇವಿಸಲು ಆಗಮಿಸಿದ್ದ ಜನಸ್ತೋಮ.

ಚಳ್ಳಕೆರೆ: ಪ್ರತಿ ವರ್ಷ ಮೃಗಶಿರಾ ಮಳೆ ಆರಂಭವಾಗುವಾಗ ನಗರದ ಖ್ಯಾತ ವೈದ್ಯ ಡಾ| ಎಚ್.ಸಿ. ತಿಪ್ಪೇಸ್ವಾಮಿ ಅಸ್ತಮಾ ರೋಗಿಗಳಿಗೆ ಉಚಿತ ಮಾತ್ರೆಯನ್ನುವಿತರಿಸುತ್ತಾ ಬಂದಿದ್ದಾರೆ. ಅದರಂತೆ ಈ ವರ್ಷ ಶನಿವಾರ ತಡ ರಾತ್ರಿ 1:05 ಗಂಟೆಗೆ ವಿವಿಧೆಡೆಗಳಿಂದ ಆಗಮಿಸಿದ್ದ ಅಸ್ತಮಾ ರೋಗಿಗಳಿಗೆ ಔಷಧ ನೀಡಿದರು.

ನಂತರ ಮಾತನಾಡಿದ ಡಾ| ಎಚ್.ಸಿ. ತಿಪ್ಪೇಸ್ವಾಮಿ, ಕಳೆದ 35 ವರ್ಷಗಳಿಂದ ನಿರಂತರವಾಗಿ ಪ್ರತಿ ವರ್ಷ ಮೃಗಶಿರಾ ಮಳೆ ಕೂಡುವ ಸಂದರ್ಭದಲ್ಲಿ ಸ್ವತಃ ತಯಾರಿಸಿದ ಮಾತ್ರೆಯನ್ನು ನೀಡುತ್ತೇನೆ. ಪ್ರತಿ ವರ್ಷಕ್ಕಿಂತ ಈ ವರ್ಷ ಹೆಚ್ಚು ರೋಗಿಗಳು ಆಗಮಿಸಿದ್ದರು. ಎಲ್ಲಾ ರೋಗಿಗಳಿಗೂ ಉಚಿತವಾಗಿ ಮಾತ್ರೆ ನೀಡಲಾಗಿದೆ. ರೋಗಿಗಳನ್ನು ಕರೆತಂದ ಸುಮಾರು 500ಕ್ಕೂ ಹೆಚ್ಚು ಜನರು ಸೇರಿದಂತೆ ಒಟ್ಟು 1500 ಜನರಿಗೆ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಮಾತ್ರೆ ಸೇವಿಸುವವರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸಿದಲ್ಲಿ ತೊಂದರೆಯಾಗುತ್ತದೆ ಎಂದರು.

ಹಿರಿಯ ಸಹಕಾರಿ ಧುರೀಣ ಸಿ.ಬಿ. ಆದಿಭಾಸ್ಕರ ಶೆಟ್ಟಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯಾವುದೇ ರೋಗಗಳಿಗೆ ಆಸ್ಪತ್ರೆಗೆ ಭೇಟಿ ನೀಡಿದಲ್ಲಿ ಹೆಚ್ಚಿನ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಿದೆ. ಆದರೆ ಡಾ| ಎಚ್.ಸಿ. ತಿಪ್ಪೇಸ್ವಾಮಿಯವರು ಎಲ್ಲಾ ರೋಗಿಗಳಿಗೂ ಉಚಿತ ಮಾತ್ರೆ ನೀಡುವ ಮೂಲಕ ಸಾವಿರಾರು ರೋಗಿಗಳ ಅಸ್ತಮಾ ರೋಗ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಇವರ ಸೇವಾ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.

ಸಿ.ಎಚ್. ಚಂದ್ರಶೇಖರ್‌, ನಾಗರಾಜು, ಧನಂಜಯ, ಆದಿಶ್ರವಣ್‌, ಹರಿನಿವಾಸ್‌, ಮಯೂರ, ಸಿ.ಎ.ಫಣಿನಂದಕುಮಾರ್‌ ಮತ್ತಿತರರು ಮಾತ್ರೆವಿತರಣೆಗೆ ಸಹಕರಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.