ರೈತರಿಂದ ನಾಡ ಕಚೇರಿಗೆ ಮುತ್ತಿಗೆ

•ಸಮರ್ಪಕವಾಗಿ ಮೇವು ಸರಬರಾಜು ಮಾಡುವಂತೆ ತುರುವನೂರು ಗ್ರಾಮಸ್ಥರ ತಾಕೀತು

Team Udayavani, Jun 11, 2019, 9:14 AM IST

cd-tdy-2…

ನಾಯಕನಹಟ್ಟಿ: ಸಮರ್ಪಕ ಮೇವು ಪೂರೈಕೆಗೆ ಒತ್ತಾಯಿಸಿ ತುರುವನೂರು ಗ್ರಾಮಸ್ಥರು ನಾಡ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಾಯಕನಹಟ್ಟಿ: ಗೋಶಾಲೆಯ ರಾಸುಗಳಿಗೆ ಮೇವು ಒದಗಿಸುವಂತೆ ಒತ್ತಾಯಿಸಿ ಸೋಮವಾರ ತುರುವನೂರು ಗ್ರಾಮದ ರೈತರು ನಾಡ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ತಿಪ್ಪೇಸ್ವಾಮಿ, ಕಳೆದ ವರ್ಷ ಗೋಶಾಲೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಈ ವರ್ಷ ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ನಿರ್ವಹಣೆ ಸಮಸ್ಯೆ ಎದುರಾಗಿದೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಗೋಶಾಲೆಗೆ ಸಮರ್ಪಕವಾಗಿ ಮೇವು ಪೂರೈಸುತ್ತಿಲ್ಲ. ಒಂದು ವಾರದಿಂದ ಮೇವು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರತಿದಿನ ಮೇವು ಪೂರೈಸುವುದಾಗಿ ಅಧಿಕಾರಿಗಳು ಸುಳ್ಳು ಭರವಸೆ ನೀಡುತ್ತಿದ್ದಾರೆ. ಮೇವು ಪೂರೈಕೆ ಸಾಧ್ಯವಾಗದಿದ್ದರೆ ಗೋಶಾಲೆಯನ್ನೇ ಮುಚ್ಚಿ ಬಿಡಿ ಎಂದರು.

ಗೋಶಾಲೆಯಲ್ಲಿ ಸ್ವಚ್ಛತೆಯನ್ನು ಕಾಪಾಡುತ್ತಿಲ್ಲ. ಸ್ಥಳದಲ್ಲಿ ವೈದ್ಯಕೀಯ ಸೌಲಭ್ಯ ದೊರೆಯುತ್ತಿಲ್ಲ. ನಾಲ್ಕು ದಿನಗಳಿಂದ ಹಸುವೊಂದು ತೀವ್ರವಾಗಿ ಅಸ್ವಸ್ಥಗೊಂಡಿದೆ. ಹೀಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ರೈತ ಸಂದೀಪ್‌ ರೆಡ್ಡಿ ಮಾತನಾಡಿ, ಗೋಶಾಲೆಯಲ್ಲಿ ಶುಚಿತ್ವ ಕಾಪಾಡುತ್ತಿಲ್ಲ. ಒಂದು ವಾರದಿಂದ ಸಗಣಿ ಹಾಗೂ ಮೇವು ಮಿಶ್ರಣಗೊಂಡಿದೆ. ಹೀಗಾಗಿ ಅಲ್ಲಿರುವ ಮೇವನ್ನು ರಾಸುಗಳು ತಿನ್ನುತ್ತಿಲ್ಲ. ಮಳೆಯಲ್ಲಿ ತೇವಗೊಂಡಿರುವ ಮೇವನ್ನು ಪೂರೈಕೆ ಮಾಡಲಾಗುತ್ತಿದೆ. ನೂರಾರು ರಾಸುಗಳು ಒಂದೆಡೆ ಇದ್ದರೂ ಪಶು ವೈದ್ಯಕೀಯ ಇಲಾಖೆಯವರು ರಾಸುಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಚಿಕಿತ್ಸೆಯಿಲ್ಲದೆ ರಾಸುಗಳು ಸೊರಗಿವೆ ಎಂದ ಆರೋಪಿಸಿದರು.

ಮೇವಿಲ್ಲದೆ ರೋಸಿ ಹೋದ ತುರುವನೂರು ಹಾಗೂ ಸುತ್ತಲಿನ ಗ್ರಾಮಗಳ ರೈತರು ನಾಡ ಕಚೇರಿಗೆ ತಮ್ಮ ರಾಸುಗಳೊಂದಿಗೆ ಆಗಮಿಸಿದ್ದರು.

ರಾಜಸ್ವ ನಿರೀಕ್ಷಕ ಸಿದ್ರಾಮಪ್ಪ ಅವರಿಗೆ ಘೇರಾವ್‌ ಹಾಕಿದರು. ನಾಡ ಕಚೇರಿಗೆ ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ರೈತರ ಮನವೊಲಿಸಿದರು. ರೈತರಾದ ರುದ್ರೇಶ್‌, ಲೋಕೇಶ್‌, ರುದ್ರೇಶ್‌, ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.