ವರದಕ್ಷಿಣೆ ಕೊಲೆ ಕೇಸು : ಅಪ್ಪ, ಮಗನಿಗೆ 10 ವರ್ಷ ಸಶ್ರಮ ಜೈಲು ಶಿಕ್ಷೆ
Team Udayavani, Jun 11, 2019, 4:41 PM IST
ಗಯಾ : ಗಯಾ ಜಿಲ್ಲೆಯಲ್ಲಿ 2107ರಲ್ಲಿ ನಡೆದಿದ್ದ ವರದಕ್ಷಿಣೆ ಕೊಲೆ ಕೇಸಿಗೆ ಸಂಬಂಧಪಟ್ಟು ಸ್ಥಳೀಯ ನ್ಯಾಯಾಲಯ ಆರೋಪಿಗಳಾದ ತಂದೆ ಮತ್ತು ಮಗನಿಗೆ ಹತ್ತು ವರ್ಷಗಳ ಸಶ್ರಮ ಜೈಲು ಶಿಕ್ಷೆ ವಿಧಿಸಿದೆ.
ವರದಕ್ಷಿಣೆ ಬೇಡಿಕೆ ಪೂರೈಸದ ಕಾರಣಕ್ಕೆ ತಂದೆ ನಾನುಕ್ ಪ್ರಜಾಪತ್ ಮತ್ತು ಮಗ ನಾಗೇಂದ್ರ ಕುಮಾರ್, ರಿಂಕಿ ದೇವಿಯನ್ನು ಕೊಲೆಗೈದಿದ್ದಾರೆ ಎಂಬ ಪ್ರಾಸಿಕ್ಯೂಶನ್ ವಾದವನ್ನು ಪುರಸ್ಕರಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಕಾಮೇಶ್ವರ್ ನಾಥ್ ಅವರು ಅಪರಾಧಿಗಳಿಗೆ 10 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದರು.
ಮಾತ್ರವಲ್ಲದೆ ಅಪರಾಧಿಗಳಿಬ್ಬರಿಗೂ ತಲಾ 5,000 ರೂ. ದಂಡ ವಿಧಿಸಿ, ಇದನ್ನು ಪಾವತಿಸಲು ವಿಫಲರಾದರೆ ಹೆಚ್ಚುವರಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕೆಂದು ತೀರ್ಪಿನಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ