ರಹದಾರಿಯಲ್ಲಿ ಒಂದ್‌ ಕಥೆ ಹೇಳ್ಲಾ

ಎರಡನೇ ಚಿತ್ರಕ್ಕೂ ಮೊದಲೇ ಮೂರನೇ ಚಿತ್ರ ಶುರು

Team Udayavani, Jun 12, 2019, 3:00 AM IST

rahadaari

ನಿರ್ದೇಶಕರಾದವರು ಮೊದಲ ಚಿತ್ರವಾದ ಬಳಿಕ ಎರಡನೇ ಚಿತ್ರ ಶುರು ಮಾಡುವುದು, ಅದು ಮುಗಿದ ಬಳಿಕ ಮೂರನೇ ಚಿತ್ರ ಶುರು ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬ ನಿರ್ದೇಶಕ ತಮ್ಮ ಮೊದಲ ಚಿತ್ರವಾದ ಬಳಿಕ ಎರಡನೇ ಚಿತ್ರ ಶುರು ಮಾಡಬೇಕಿತ್ತು. ಆದರೆ ಅದಕ್ಕೂ ಮುನ್ನ ಮೂರನೇ ಚಿತ್ರ ಶುರು ಮಾಡಿದ್ದಾರೆ! ಅದು ಹೇಗೆ ಸಾಧ್ಯ ಅಂತೀರಾ? ಅದನ್ನ ಹೇಳುತ್ತೇವೆ ನೋಡಿ.

ನಿಮಗೆ “ಒಂದ್‌ ಕಥೆ ಹೇಳ್ಲಾ’ ಎನ್ನುವ ಚಿತ್ರ ನೆನಪಿರಬಹುದು. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾದ ಯುವ ಪ್ರತಿಭೆ ಗಿರೀಶ್‌ ವೈರಮುಡಿ ತಮ್ಮ ಮೊದಲ ಚಿತ್ರದಲ್ಲೇ ಗಮನ ಸೆಳೆದಿದ್ದರು. ಆ ಚಿತ್ರದ ಬಳಿಕ ಗಿರೀಶ್‌ “ರಹದಾರಿ’ ಎನ್ನುವ ಹೆಸರಿನಲ್ಲಿ ತಮ್ಮ ಎರಡನೇ ಚಿತ್ರವನ್ನು ಅನೌನ್ಸ್‌ ಮಾಡಿದ್ದರು.

ಚಿತ್ರದ ಟೈಟಲ್‌ ಪೋಸ್ಟರ್‌ ಕೂಡ ಬಿಡುಗಡೆ ಮಾಡಿದ್ದರು. ಆದರೆ ಈಗ “ರಹದಾರಿ’ ಚಿತ್ರಕ್ಕೂ ಮೊದಲೇ ತಮ್ಮ ಮೂರನೇ ಚಿತ್ರದ ಕೆಲಸಗಳನ್ನು ಆರಂಭಿಸಿದ್ದಾರೆ. ಹಾಗಾದರೆ, ಇದಕ್ಕೆ ಕಾರಣವೇನು? ಎನ್ನುವ ಪ್ರಶ್ನೆಗೆ ಉತ್ತರಿಸುವ ಗಿರೀಶ್‌, ‘ರಹದಾರಿ’ ಚಿತ್ರದ ಪ್ರೀ-ಪ್ರೊಡಕ್ಷನ್‌ಗೆ ಸಾಕಷ್ಟು ಸಮಯ ಬೇಕಾಗುತ್ತದೆ.

ಒಂದು ನೈಜ ಘಟನೆ ಆಧಾರವಾಗಿ ಇಟ್ಟುಕೊಂಡು ಇದನ್ನು ಮಾಡಲಾಗುತ್ತಿದೆ. ಸಾಕಷ್ಟು ಕುತೂಹಲಮೂಡಿಸುವ ಎಲ್ಲೂ ಹೆಚ್ಚು ಬೆಳಕಿಗೆ ಬಂದಿಲ್ಲದ ರಾಬರಿ ಕಥೆಯೊಂದು ಚಿತ್ರದಲ್ಲಿದೆ. ಹಾರರ್‌ ಶೈಲಿಯ ಆ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವ ಪ್ಲಾನ್‌ ಇದೆ. ಹೀಗಾಗಿ, ಸದ್ಯಕ್ಕೆ ಚಿತ್ರದ ಪೋಸ್ಟರ್‌ ಬಿಟ್ಟು, ಟೈಟಲ್‌ ಅನ್ನು ಪ್ರೇಕ್ಷಕರಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ.

ಅಂದಹಾಗೆ, ಈ ಸಿನಿಮಾ 2020ಕ್ಕೆ ಈ ಸಿನಿಮಾ ಶುರು ಆಗಲಿದೆ. ಹಾಗಾಗಿ ಈ ಗ್ಯಾಪ್‌ನಲ್ಲಿ ಎರಡನೇ ಚಿತ್ರಕ್ಕೂ ಮೊದಲೇ ಮೂರನೇ ಚಿತ್ರವನ್ನು ಮಾಡುವ ಪ್ಲಾನ್‌ ಎನ್ನುತ್ತಾರೆ.  ಇನ್ನು ಈ ಹಿಂದೆ “ಒಂದ್‌ ಕಥೆ ಹೇಳ್ಲಾ’ ತಂಡವೇ ಈ ಸಿನಿಮಾದ ತಾಂತ್ರಿಕ ವರ್ಗದಲ್ಲೂ ಇರಲಿದ್ದು, ಇತಿಹಾಸ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಕೀತೇಶ್‌ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.