ಭಾರತ-ನ್ಯೂಜಿಲ್ಯಾಂಡ್‌ ಪಂದ್ಯಕ್ಕೆ ಮಳೆ ಆತಂಕ!


Team Udayavani, Jun 12, 2019, 6:00 AM IST

h-35

ಲಂಡನ್‌: ವಿಶ್ವಕಪ್‌ ಪಂದ್ಯಾವಳಿ ಮಳೆಯಿಂದ ತೊಯ್ದು ಹೋಗುತ್ತಿದೆ. ನಿರಂತರ ಸುರಿಯುತ್ತಿರುವ ಮಳೆ ಈ ಪ್ರತಿಷ್ಠಿತ ಕೂಟದ ಆಕರ್ಷಣೆಯನ್ನು ಅಷ್ಟರ ಮಟ್ಟಿಗೆ ಕಡಿಮೆ ಮಾಡಿದೆ. ಬಹುಶಃ ಫೈನಲ್ ಪ್ರವೇಶಿಸಿದ ತಂಡಗಳು ಜಂಟಿಯಾಗಿ ಟ್ರೋಫಿ ಎತ್ತಬೇಕೋ ಏನೋ ಎಂಬ ಜೋಕ್‌ ಹರಿದಾಡಲಾರಂಭಿಸಿದೆ!

ಲೀಗ್‌ ಪಂದ್ಯಗಳಿಗೆ ಮೀಸಲು ದಿನ ಅಥವಾ ಪರ್ಯಾಯ ವ್ಯವಸ್ಥೆ ಇಲ್ಲದಿರುವುದರಿಂದ ಅಂಕವನ್ನು ಹಂಚುವುದು ಸದ್ಯದ ಮಟ್ಟಿಗೆ ಅನಿವಾರ್ಯ. ಇದರಿಂದ ಕೂಟದ ಅಷ್ಟೂ ಲೆಕ್ಕಾಚಾರ ತಲೆ ಕೆಳಗಾಗುವುದು ಖಂಡಿತ.

ಈಗಾಗಲೇ ಪಾಕಿಸ್ಥಾನ-ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ-ವೆಸ್ಟ್‌ ಇಂಡೀಸ್‌ ಪಂದ್ಯಗಳು ಮಳೆಯಿಂದ ಕೊಚ್ಚಿ ಹೋಗಿವೆ. ಸದ್ಯ ಭಾರತದ 2 ಪಂದ್ಯಗಳಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಗುರುವಾರ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲ್ಯಾಂಡ್‌ ಪಂದ್ಯಕ್ಕೆ ಮಳೆಯಿಂದ ಅಡಚಣೆ ಆಗುವ ಸಾಧ್ಯತೆ ಇದೆ.

ಏನಿದು ಹಳದಿ ವಾರ್ನಿಂಗ್‌?
ಕಳೆದ 2 ದಿನಗಳಿಂದ ಇಂಗ್ಲೆಂಡ್‌ನ‌ಲ್ಲಿ ಸತತವಾಗಿ ಮಳೆಯಾಗುತ್ತಿದೆ. ನಾಟಿಂಗ್‌ಹ್ಯಾಮ್‌ನಲ್ಲಿ ಸಾರ್ವಜನಿಕರಿಗೆ ಒಂದು ವಾರ ಕಾಲ ‘ಯೆಲ್ಲೋ ವಾರ್ನಿಂಗ್‌’ಜಾರಿಗೊಳಿಸಲಾಗಿದೆ ಎಂದು ‘ನಾಟಿಂಗ್‌ಹ್ಯಾಮ್‌ ಪೋಸ್ಟ್‌’ ವರದಿ ಮಾಡಿದೆ. 3 ಬಣ್ಣಗಳಲ್ಲಿ ಮಳೆ ಎಚ್ಚರಿಕೆಯನ್ನು ನೀಡುವುದು ಯು.ಕೆ. ಹವಾಮಾನ ಇಲಾಖೆಯ ಕ್ರಮ. ‘ಯೆಲ್ಲೋ ವಾರ್ನಿಂಗ್‌’ ಪ್ರಕಾರ ಇದೇನೂ ಭಾರೀ ಅನಾಹುತದ ಮಳೆಯಲ್ಲ, ಸಾರ್ವಜನಿಕರು ಈ ಮಳೆಯನ್ನು ನಿಭಾಯಿಸಬಹುದಾಗಿದೆ. ಆದರೆ ಕ್ರಿಕೆಟ್ ಪಂದ್ಯದ ಅಡಚಣೆಗೆ ಇದು ಧಾರಾಳ ಸಾಕು!

ಕಾಡುತ್ತಿದೆ ತೀವ್ರ ಚಳಿ
ನಾಟಿಂಗ್‌ಹ್ಯಾಮ್‌ನಲ್ಲಿ ಸತತ ಮಳೆಯಾಗುತ್ತಿದ್ದು, ಇದು ಬುಧವಾರ ಸಂಜೆ 7 ಗಂಟೆ ತನಕ ಮುಂದುವರಿಯಲಿದೆ. ಇಲ್ಲಿಗೆ ಮಳೆಗೆ ಒಂದು ಹಂತದ ವಿರಾಮ ಸಿಗಲಿದೆ. ಗುರುವಾರ ಅಪರಾಹ್ನ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದ್ದು, ಗರಿಷ್ಠ ತಾಪಮಾನ 13 ಡಿಗ್ರಿ ಸಿ.. ಕನಿಷ್ಠ ತಾಪಮಾನ 10-11 ಡಿಗ್ರಿ ಸಿ. ಆಗಿರಲಿದೆ. ಈ ತೀವ್ರ ಚಳಿಯ ತಾಪಮಾನವನ್ನು ಸಹಿಸಿಕೊಳ್ಳುವುದು ಭಾರತೀಯ ಕ್ರಿಕೆಟಿಗರಿಗೆ ದೊಡ್ಡ ಸಮಸ್ಯೆಯಾಗಿ ಕಾಡಬಹುದು. ಆದರೆ ನ್ಯೂಜಿಲ್ಯಾಂಡಿಗೆ ಇಂಥ ವಾತಾವರಣದಲ್ಲಿ ಆಡಿದ ಅಭ್ಯಾಸವಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.