ಬಿಸಿಲ ಝಳ: ರೈಲಲ್ಲಿ ನಾಲ್ವರು ವೃದ್ಧರ ಸಾವು
Team Udayavani, Jun 12, 2019, 6:10 AM IST
ಝಾನ್ಸಿ: ಉತ್ತರಪ್ರದೇಶದ ಆಗ್ರಾದಿಂದ ಕೊಯಮತ್ತೂರುಗೆ ಕೇರಳ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಹಿರಿಯ ನಾಗರಿಕರು ಬಿಸಿಲ ತಾಪದಿಂದಾಗಿ ಅಸುನೀಗಿದ್ದಾರೆ. ಮತ್ತೂಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲರೂ ಕೊಯ ಮತ್ತೂರಿನವರು. ಮೃತದೇಹಗಳನ್ನು ಝಾನ್ಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಅನಂತರ ಕೊಯಮತ್ತೂರಿಗೆ ಕಳುಹಿಸಲಾಗಿದೆ.
ಸೋಮವಾರ ಆಗ್ರಾದಿಂದ ಕೊಯಮತ್ತೂರಿಗೆ ಪ್ರಯಾ ಣಿಸು ತ್ತಿದ್ದ ವೇಳೆ ರೈಲಿನಲ್ಲೇ ಪಚ್ಚಯ್ಯ (80), ಬಾಲಕೃಷ್ಣನ್ (67), ಧನಲಕ್ಷ್ಮೀ (74), ಸುಬ್ಬರಾಯಯ್ಯ (71) ಎಂಬವರು ಬಿಸಿಲಿನ ಬೇಗೆಯಿಂದ ತೀವ್ರ ಉಸಿರಾಟದ ತೊಂದರೆ ಅನುಭವಿಸಿದರು. ಬಳಿಕ ಅವರು ಪ್ರಜ್ಞೆ ತಪ್ಪಿ ಬಿದ್ದರು. ಝಾನ್ಸಿ ಆಸ್ಪತ್ರೆಯಲ್ಲಿ ಅವರು ಅಸುನೀಗಿದ್ದಾರೆ ಎಂದು ಪ್ರಕಟಿಸಲಾಯಿತು.
ಅಭಾವ ಇಲ್ಲ!: ಕೇಂದ್ರ ಸರಕಾರವೇ ಕಳೆದ ತಿಂಗಳು ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಸೇರಿದಂತೆ 6 ರಾಜ್ಯಗಳಿಗೆ “ಬರಗಾಲ’ದ ಎಚ್ಚರಿಕೆ ನೀಡಿದ್ದರೂ, ಹೊಸದಾಗಿ ನೇಮಕಗೊಂಡ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಮಾತ್ರ, ಅಂಥ ಪರಿಸ್ಥಿತಿಯೇ ಇಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ