ಉಚಿತ ಪ್ರಯಾಣಕ್ಕೆ ಆಗ್ರಹಿಸಿ ಎಬಿವಿಪಿ ಮನವಿ
Team Udayavani, Jun 12, 2019, 10:10 AM IST
ಬೈಲಹೊಂಗಲ: ಪ್ರಥಮ ವರ್ಷದ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಂಗಳವಾರ ಪಟ್ಟಣದ ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಹೊಸದಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಗಳಲ್ಲಿ ಪ್ರಯಾಣಿಸಲು ನಿರ್ವಾಹಕರು ತಕರಾರು ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಹೊಸದಾಗಿ ನೀಡಿಲ್ಲದಿರುವದರಿಂದ ಜೂ.30 ರವರೆಗೆ ಉಚಿತವಾಗಿ ಪ್ರಯಾಣಿಸಲು ಸರಕಾರ ಅಧಿಸೂಚನೆ ನೀಡಿದೆ. ಶುಲ್ಕ ಪಾವತಿ, ರಶೀದಿ, ಗುರುತಿನ ಚೀಟಿ ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದೆಂದು ಸುತ್ತೋಲೆ ಇದ್ದರೂ ನಿರ್ವಾಹಕರು ಹಣ ಕೊಟ್ಟು ಟಿಕೆಟ್ ಪಡೆಯಲು ತಿಳಿಸುತ್ತಿರುವುದು ಸರಿಯಲ್ಲ. ನಿರ್ವಾಹಕರಿಗೆ ತಾವು ಹಣ ಪಡೆಯದೆ ಪ್ರಯಾಣಿಸಲು ಸೂಚನೆ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ