ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

Team Udayavani, Jun 12, 2019, 2:39 PM IST

tk-tdy-3…

ಚಿಕ್ಕನಾಯಕನಹಳ್ಳಿ ಪುರಸಭೆ ವಾರ್ಡ್‌ಗಳಲ್ಲಿ ಟಾರ್‌ ಕಾಣದೇ ಗುಂಡಿ ಬಿದ್ದಿರುವ ರಸ್ತೆಗಳು.

ಚಿಕ್ಕನಾಯಕನಹಳ್ಳಿ: ಪುರಸಭೆ ವ್ಯಾಪ್ತಿಯ 23 ವಾರ್ಡ್‌ ಗಳಲ್ಲಿ ಬರುವ ಬಹುತೇಕ ರಸ್ತೆಗಳು ಡಾಂಬರ್‌ ಕಾಣದೇ ವರ್ಷಗಳೇ ಕಳೆದಿದ್ದು, ರಸ್ತೆ ತುಂಬ ಗುಂಡಿಗಳ ಕಾರುಬಾರು ಜಾಸ್ತಿಯಾಗಿದೆ.

ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಗಳಿಂದ ಸ್ಥಳೀಯರು ತೊಂದರೆ ಪಡುತ್ತಿದ್ದರೂ, ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳು ತಮಗೇನೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೆಸರಿಗಷ್ಟೇ ಚಿಕ್ಕನಾಯಕನಹಳ್ಳಿ ಪಟ್ಟಣ ಎಂಬಂತಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಕೇಂದ್ರವನ್ನು 1929ರಲ್ಲಿ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿದ್ದು, ಸುಮಾರು 88 ವರ್ಷ ಕಳೆದರೂ ಪಟ್ಟಣದಲ್ಲಿ ರಸ್ತೆ ಕಾಮಗಾರಿಗಳೇ ಇನ್ನೂ ಪೂರ್ಣ ವಾಗಿಲ್ಲ. ಅದೇ ಗುಂಡಿ ಬಿದ್ದ ರಸ್ತೆಗಳು, ರಸ್ತೆಗಳ ಮೇಲೆ ಚರಂಡಿ ನೀರು, ಮಳೆ ಬಂದರೆ ಕೆಸರು ಗದ್ದೆಯಾಗುವ ರಸ್ತೆಗಳು, ಪುರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜನ ಪ್ರತಿನಿಧಿಗಳು, ಅಧಿಕಾರಿಗಳು ಗುಣಮಟ್ಟದ ರಸ್ತೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

35 ಕಿಮೀ ರಸ್ತೆ ಆಗಬೇಕು: 23 ವಾರ್ಡ್‌ಗಳಲ್ಲಿ 75 ಕಿಮೀ ರಸ್ತೆ ಸಂಪರ್ಕ ಹೊಂದಿದ್ದು. ಸುಮಾರು 35 ಕಿಮೀ ರಸ್ತೆಗಳು ಇನ್ನೂ ಡಾಂಬರೀಕರಣವಾಗದೆ ಹಾಳಾಗಿವೆ. ಡಾಂಬರೀಕರಣವಾದ ಇನ್ನೂ ಕೆಲ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ.

ಅನುದಾನವಿದ್ದರೂ ಅಭಿವೃದ್ಧಿಯಾಗಿಲ್ಲ: ಎಸ್‌ಎಫ್ಸಿ, ನಗರೋತ್ಥಾನ, ಮುಖ್ಯಮಂತ್ರಿಗಳ ಸಣ್ಣ ಪಟ್ಟಣಗಳ ಅಭಿವೃದ್ಧಿ ಹಾಗೂ ಶಾಸಕರ ನಿಧಿ ಹಾಗೂ ಪುರಸಭೆಯಲ್ಲಿನ ಕಂದಾಯ ಸೇರಿದಂತೆ ಕೋಟಿ ಗಟ್ಟಲೇ ಅನುದಾನ ಬರುತ್ತಿದ್ದರೂ ರಸ್ತೆಗಳು ಅಭಿವೃದ್ಧ್ದಿ ಯಾಗಿಲ್ಲ. 1998-99ರ ಸಾಲಿನಲ್ಲಿ ನಿರ್ಮಾಣವಾದ ಮಾರುತಿ ನಗರ , 1978ರಲ್ಲಿ ನಿರ್ಮಾಣವಾದ ಮಹಾಲಕ್ಷ್ಮೀ ಬಡಾವಣೆ, 1993-94ರಲ್ಲಿ ನಿರ್ಮಾಣ ವಾದ ಬನಶಂಕರಿ ಬಡಾವಣೆ, ಹೊಸ ಬಡಾವಣೆಗಳು, 1995 ರಲ್ಲಿ ಪುರಸಭೆಗೆ ಹೊಸದಾಗಿ ಸೇರಿಕೊಂಡಿರುವ ಕೇದಿಗೆಹಳ್ಳಿ ದೆಬ್ಬೆಗಟ್ಟ ವಾರ್ಡ್‌ ಗಳಲ್ಲಿನ ಬಹುತೇಕ ರಸ್ತೆಗಳು ಮಣ್ಣಿನ ರಸ್ತೆಗಳಾಗಿ ಉಳಿದಿವೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.