ಅಭಿವೃದ್ಧಿ ನೆಪದಲ್ಲಿ ಅರಣ್ಯ ನಾಶ ಸಲ್ಲದು

ನೆಲ-ಜಲ ಕಲುಷಿತಗೊಳಿಸಿದರೆ ಮುಂದಿನ ಪೀಳಿಗೆಯ ಬದುಕು ದುರ್ಬಲ: ದೊರೆ

Team Udayavani, Jun 12, 2019, 4:47 PM IST

35

ಕೆಂಭಾವಿ: ವಾಲ್ಮೀಕಿ ವೃತ್ತದಲ್ಲಿ ವಿಶ್ವ ಪರಿಸರ ದಿನ ಅಂಗವಾಗಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡಲಾಯಿತು.

ಕೆಂಭಾವಿ: ಪರಿಸರ ಜಾಗೃತಿಯಲ್ಲಿ ಯುವ ಶಕ್ತಿ ಜಾಗೃತರಾಗಿ ಮನುಕುಲ ಉಳಿಸಬೇಕು. ಪರಿಸರ ನಿರ್ಲಕ್ಷಿಸಿದರೆ ಮರಣ ಪ್ರಮಾಣ ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಭು ದೊರೆ ಹೇಳಿದರು.

ಪಟ್ಟಣದ ಭೋಗೇಶ್ವರ ದೇವಸ್ಥಾನ ಸ್ಮಶಾನ ಭೂಮಿ ಮತ್ತು ವಾಲ್ಮೀಕಿ ವೃತ್ತದಲ್ಲಿ ಸ್ಪಂದನಾ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಪುರಸಭೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯನ ಆಸೆ ಆಕಾಂಕ್ಷೆಗಳಿಗೆ ಪರಿಸರ ವಿನಾಶದತ್ತ ಸಾಗುತ್ತಿದೆ ಎಂದು ಹೇಳಿದರು.

ಸ್ಪಂದನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಸಿ. ಪಾಟೀಲ ಮಾತನಾಡಿ, ಅಭಿವೃದ್ಧಿ ನೆಪದಲ್ಲಿ ಲಕ್ಷಾಂತರ ಮರಗಳನ್ನು ಕಡಿದು ಅರಣ್ಯ ನಾಶ ಮಾಡುತ್ತಿರುವುದು ಸರಿಯಲ್ಲ, ನೆಲ, ಜಲವನ್ನು ಕಲುಷಿತಗೊಳಿಸಿದರೆ ಮುಂದಿನ ಪೀಳಿಗೆಯ ಬದುಕು ದುರ್ಬಲವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪುರಸಭೆ ಸದಸ್ಯರಾದ ಬಾಬುಗೌಡ ಮಾಲಿ ಪಾಟೀಲ, ಮಹಿಪಾಲರಡ್ಡಿ ಡಿಗ್ಗಾವಿ, ವಿಕಾಸ ಸೊನ್ನದ, ನಿಂಗಣ್ಣ ಸೆಕ್ರೆಟರಿ, ಡಾ| ಶಿವಾನಂದ ಆಲಗೂರ, ಭೀಮನಗೌಡ ಕಾಚಾಪುರ, ರಾಜಶೇಖರ ಹಿರೇಮಠ, ರಾಜಶೇಖರ ಚಿಕಮಠ, ಎಎಸ್‌ಐ ರಾಜಶೇಖರ, ಅರಣ್ಯ ಅಧಿಕಾರಿ ಶರಣಪ್ಪ ಕುಂಬಾರ, ಬೀರಪ್ಪ ಪಿಸಿ, ಸುಭಾಸ ಮ್ಯಾಗೇರಿ, ರೈತ ಸಂಘದ ಅಧ್ಯಕ್ಷ ಎಚ್.ಆರ್‌. ಬಡಿಗೇರ, ನಂದಪ್ಪ ಕವಾಲ್ದಾರ, ಹಳ್ಳೆಪ್ಪ ಕವಾಲ್ದಾರ, ಕುಮಾರ ಮೋಪಗಾರ, ಸೋಮನಾಥ ಕೋರಳ್ಳಿ, ಸತ್ಯರಾಜ, ಶರಣು ಹೊನ್ನಳ್ಳಿ, ಜಗದೀಶ ಸೊನ್ನದ, ಸಂಗಣ್ಣ ತುಂಬಗಿ, ಮಹೇಶ ಅಂಗಡಿ ಇದ್ದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.