ಗ್ರಾಮಾಂತರ ಪ್ರದೇಶದಲ್ಲಿ ಮಳೆ: ವಿವಿಧೆಡೆ ಹಾನಿ

ಗುರುಪುರ ಮನೆ ಮೇಲೆ ಬಿದ್ದ ಬೃಹತ್‌ ಆಲದಮರ

Team Udayavani, Jun 13, 2019, 6:00 AM IST

1206MALALI4

ರಾ.ಹೆ.169ರಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿದ್ದು ಸಂಚಾರ ಅಸ್ತವ್ಯಸ್ತವಾಯಿತು.

ಗುರುಪುರ: ಗುರುಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೂಳೂರು ಗ್ರಾಮದ ಬಳ್ಳಿಯಲ್ಲಿ ಬುಧವಾರ ಮಧ್ಯಾಹ್ನನ ಬೀಸಿದ ಭಾರೀ ಪ್ರಮಾಣದ ಗಾಳಿಯಿಂದ ಚಂದ್ರಶೇಖರ ಪೂಜಾರಿಯವರ ಮನೆ ಮೇಲೆ ಭಾರೀ ಗಾತ್ರದ ಆಲದ(ಗೋಳಿ) ಮರವೊಂದು ಬಿದ್ದು, ಮನೆ ಸಂಪೂರ್ಣ ಜಖಂಗೊಂ ಡಿದ್ದು, ಇದರಿಂದ ಅವರಿಗೆ ಸುಮಾರು ಐದು ಲಕ್ಷದಷ್ಟು ನಷ್ಟ ಸಂಭವಿಸಿದೆ.

ಘಟನೆ ನಡೆದ ಸಂದ ರ್ಭಮನೆಯಲ್ಲಿ ಚಂದ್ರಶೇಖರರ ಸಹೋದರಿ ಪುಷ್ಪಾ ಎಂಬವರು ಮಾತ್ರ ಇದ್ದರು. ಮನೆಗೆ ಮರ ಮುರಿದು ಬೀಳುತ್ತಲೇ ಅವರು ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಮನೆಯ ಗೋಡೆ ಸಂಪೂರ್ಣ ಜಖಂಗೊಂಡಿದ್ದು ಎರಡು ಕೊಠಡಿಯ ಸೊತ್ತುಗಳು ಪುಡಿಯಾಗಿವೆ. ಸದ್ಯ ಮಳೆ ನೀರು ಮನೆಯೊಳಗೆ ಸುರಿಯುತ್ತಿದೆ. ಮರ ತೆರವುಗೊಳಿಸಿ, ಮನೆಗೆ ಟರ್ಪಾಲು ಹಾಸಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಬಿಜೆಪಿ ಮುಖಂಡ ರಾಜೇಶ್‌ ಸುವರ್ಣ, ಗ್ರಾಮ ಪಂಚಾ ಯತ್‌ ಪಿಡಿಒ ಹಾಗೂ ಇತರ ಸಿಬಂದಿ ಆಗಮಿಸಿ, ಪರಿಶೀಲಿಸಿದರು.

ರಾ.ಹೆದ್ದಾರಿಯಲ್ಲಿ ನಿಂತ ನೀರು
ಕೈಕಂಬದ ರಾ.ಹೆ. 169ರಲ್ಲಿ ಚರಂಡಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ ಹಿನ್ನೆಲೆ ಯಲ್ಲಿ ಬುಧ ವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದ ಮಳೆ ನೀರು ರಸ್ತೆ ಯಲ್ಲೇ ನಿಂತಿದೆ. ಸಮೀಪದ ವಿಕಾಸ್‌ನಗರ ಸಮೀಪದ ರಸ್ತೆಯಲ್ಲಿ ಮಳೆ ನೀರು ಕೊಳಚೆ ತ್ಯಾಜ್ಯದೊಂದಿಗೆ ರಸ್ತೆಯಲ್ಲೇ ಹರಿದಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ.

ಲೈಟ್‌ ಕಂಬದ ಮೇಲೆ ಬಿದ್ದ ಮರದ ಕೊಂಬೆ
ಕಿನ್ನಿಗೋಳಿ: ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ಹೊಸಕಾವೇರಿಯಲ್ಲಿ ಜೂ. 12 ರಂದು ಗಾಳಿಮಳೆಗೆ ಮರದ ದೊಡ್ಡ ಮರದ ಕೊಂಬೆ ಮುರಿದು ಕಿನ್ನಿಗೋಳಿ – ಕಟೀಲು ವಿದ್ಯುತ್‌ ಮೈನ್‌ ಲೈನ್‌ ಬಿದ್ದು ಕೆಲವು ಹೊತ್ತು ವಿದ್ಯುತ್‌ ವ್ಯತ್ಯಯ ಉಂಟಾಯಿತು. ಕಿನ್ನಿಗೋಳಿ ಮೆಸ್ಕಾಂ ಹಿರಿಯ ಅಧಿಕಾರಿಯ ಮುತುವರ್ಜಿಯಲ್ಲಿ ದುರಸ್ತಿ ಮಾಡಿ ವಿದ್ಯುತ್‌ ಸರಬರಾಜು ನೀಡಲಾಯಿತು.

ಕಾಮಗಾರಿ ವಿಳಂಬ; ಚರಂಡಿ ನೀರು ರಸ್ತೆಗೆ
ಮೂಲ್ಕಿ: ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯಲ್ಲಿ ತಡವಾಗಿ ಆರಂಭವಾಗಿರುವ ಮುಂಗಾರು ಮಳೆಯಿಂದ ನಗರದ ಚರಂಡಿ ನೀರು ರಸ್ತೆಯಲ್ಲಿ ಹರಿದಾಡಿ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಯಿತು.

ನ.ಪಂ. ವ್ಯಾಪ್ತಿಯಲ್ಲಿ ಸುಮಾರು 80 ಕಿ.ಮೀ.ಶಾಶ್ವತ ಕುಡಿಯುವ ನೀರಿನ ಯೋಜನೆ ಕೊಳವೆ ಅಳವಡಿಸುವ ಕಾಮಗಾರಿಯೂ ಆಮೆಗತಿಯಾಗಿದ್ದ ಸಮಸ್ಯೆಗೆ ಮೂಲ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.