ಮಂತ್ರಿ ಸ್ಥಾನ ನೀಡಲು ಕೆಪಿಜೆಪಿ ವಿಲೀನಕ್ಕೆ ಕೈ ಷರತ್ತು


Team Udayavani, Jun 13, 2019, 3:03 AM IST

congress-logo

ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟದಲ್ಲಿ ಸೇರ್ಪಡೆಯಾಗಲು ಕೆಪಿಜೆಪಿ (ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ)ಯನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸುವಂತೆ ಕಾಂಗ್ರೆಸ್‌ ನಾಯಕರು ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್‌.ಶಂಕರ್‌ಗೆ ಷರತ್ತು ವಿಧಿಸಿದ್ದಾರೆ.

ಶುಕ್ರವಾರ ಸಂಪುಟ ವಿಸ್ತರಣೆಗೂ ಮೊದಲು ಕೆಪಿಜೆಪಿ ಕಾಂಗ್ರೆಸ್‌ನಲ್ಲಿ ವಿಲೀನಗೊಳ್ಳದಿದ್ದರೆ, ಅವರಿಗೆ ಕಾಂಗ್ರೆಸ್‌ನಿಂದ ಸಚಿವರಾಗಲು ನೀಡಿರುವ ಅವಕಾಶವನ್ನು ತಡೆ ಹಿಡಿಯುವ ಬಗ್ಗೆ ರಾಜ್ಯ ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದೊಮ್ಮೆ ಕೆಪಿಜೆಪಿ ವಿಲೀನವಾಗದಿದ್ದರೆ ಸಂಪುಟ ವಿಸ್ತರಣೆ ನಡೆಯುತ್ತಾ? ಶಂಕರ್‌ ಬದಲಿಗೆ ಯಾರಿಗೆ ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರಗಳು ಕಾಂಗ್ರೆಸ್‌ ವಲಯದಲ್ಲಿ ನಡೆಯುತ್ತಿವೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಚುರುಕಾಗಿದ್ದು, ಅದೃಷ್ಟ ಒಲಿದು ಬರುವ ನಿರೀಕ್ಷೆಯಲ್ಲಿದ್ದಾರೆ.

ಈಗಾಗಲೇ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿ, ಒಂದು ಬಾರಿ ಕಾಂಗ್ರೆಸ್‌ನಿಂದ ಮಂತ್ರಿಯಾಗಿದ್ದ ಶಂಕರ್‌, ರಮೇಶ್‌ ಜಾರಕಿಹೊಳಿ ಅವರೊಂದಿಗೆ ಗುರುತಿಸಿಕೊಂಡು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿದ್ದರು.

ಆ ಕಾರಣದಿಂದ ಶಂಕರ್‌ ಮತ್ತೆ ಮುಂದೆ ಬಿಜೆಪಿಗೆ ಹೋಗುವುದನ್ನು ತಡೆಯಲು ಈ ತಂತ್ರ ಅನುಸರಿಸಿದ್ದಾರೆ ಎನ್ನಲಾಗಿದೆ. ಆರ್‌ ಶಂಕರ್‌ ಕೂಡ ಕಾಂಗ್ರೆಸ್‌ ನಾಯಕರ ಷರತ್ತಿಗೆ ಒಪ್ಪಿಗೆ ನೀಡಿ, ಕೆಪಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ಆಗಮಿಸಿ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ ಶಂಕರ್‌ ಬುಧವಾರವೇ ಕೆಪಿಜೆಪಿಯನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಸುವುದಾಗಿ ಹೇಳಿದ್ದರು ಎಂದು ತಿಳಿದು ಬಂದಿದೆ. ಆದರೆ, ಬುಧವಾರ ವಿಲೀನ ಪ್ರಕ್ರಿಯೆ ನಡೆದಿಲ್ಲ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.