ದಂಡಾಧಿಕಾರಿ ವಿರುದ್ಧ ಅಸಮಾಧಾನ ತಾ. ಪಂ.ಸಭೆಗೆೆ ಬಹಿಷ್ಕಾರ


Team Udayavani, Jun 13, 2019, 6:10 AM IST

dandadikari

ಗೋಣಿಕೊಪ್ಪಲು: ತಾಲ್ಲೂಕು ದಂಡಾಧಿಕಾರಿ ತಾ.ಪಂ. ಸಾಮಾನ್ಯ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂದು ಸಾಮಾನ್ಯ ಸಭೆಯನ್ನೇ ಬಹಿಷ್ಕರಿಸಿ ಸರ್ವ ಸದಸ್ಯರು ಹೊರನಡೆದ ಘಟನೆ ವಿರಾಜಪೇಟೆ ತಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು.

ತಹಶೀಲ್ದಾರ್‌ ಸಾಮನ್ಯ ಸಭೆಗಳಿಗೆ ನಿರಂತರ ಗೈರು ಹಾಜರಾಗುತ್ತಿದ್ದಾರೆ. ಹೀಗಾಗಿ ತಾಲ್ಲೂಕಿನ ಅಭಿವೃದ್ದಿ ಕಾರ್ಯಗಳು ಕುಂಠಿತಗೊಳ್ಳುತ್ತಿದೆ. ಮಳೆಗಾಲದ ‌ ಕ್ರಮವಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಬೇಕಾಗಿತ್ತು. ಆದರೆ ಸಮಸ್ಯೆ ಬಗೆಹರಿಸಲು ಮುಖ್ಯವಾಗಿ ಬೇಕಾದ ತಹಶೀಲ್ದಾರ್‌ರವರ ಗೈರಿನಿಂದ ಸಭೆಯ ಪ್ರಾಮುಖ್ಯತೆ ಕಳೆದುಕೊಳ್ಳುತ್ತದೆ. ಹೀಗಾಗಿ ಸಾಮಾನ್ಯ ಸಭೆಗೆ ತಹಶೀಲ್ದಾರ್‌ ಹಾಜರಾಗಲೇ ಬೇಕು ಸದಸ್ಯರು ಎಂದು ಒತ್ತಾಯಿಸಿದರು. ಪೊನ್ನಂಪೇಟೆ ಸಾಮಾರ್ಥ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಬೊಳ್ಳಚಂಡ ಸ್ಮಿತಾ ಪ್ರಕಾಶ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ಕಂದಾಯ ಇಲಾಖೆಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ಬಹಳಷ್ಟು ಸದಸ್ಯರಿಗೆ ಪ್ರಶ್ನಿಸಬೇಕಾಗಿತ್ತು. ಅಲ್ಲದೆ ಕಳೆದ ಬಾರಿಯ ಅತೀವೃಷ್ಟಿಯಿಂದ ಉಂಟಾದ ಮಳೆಹಾನಿ ಪರಿಹಾರ, ಪಡಿತರ ಚೀಟಿ ವಿತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿತು. ಆದರೆ ಸಮಸ್ಯೆ ಬಗೆಹರಿಸಲು ತಾಲೂಕು ದಂಡಾಧಿಕಾರಿಗಳೇ ಗೈರಾಗಿರುವುದರಿಂದ ಅಸಮಾಧಾನ ಗೊಂಡ ತಾ.ಪಂ. ಸದಸ್ಯರು ಸಭೆಯನ್ನು ಮುಂದೂಡುವಂತೆ ಅಧ್ಯಕ್ಷರಲ್ಲಿ ಮನವಿ ಸಲ್ಲಿಸಿದರು. ತಕ್ಷಣವೇ ಇದಕ್ಕೆ ಸ್ಪಂದಿಸಿದ ಅಧ್ಯ ಕ್ಷರು ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ತಹಶೀಲ್ದಾರ್‌ರವರಿಗೆ ಸಭೆಗೆ ಹಾಜರಾಗವಂತೆ ತಿಳಿಸಲು ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಘಟನೆಯಿಂದ ಮತ್ತಷ್ಟು ಅಸಮಾಧಾನಗೊಂಡ ಸದಸ್ಯರು ಸಭೆಯನ್ನು ಮುಂದೂಡು ವಂತೆ ಒತ್ತಾಯಿಸಿದರು. ಕಾರ್ಯನಿರ್ವಹಣಾಧಿಕಾರಿ ಜಯಣ್ಣನವರು ಜಿಲ್ಲಾ ಉಪವಿಭಾಗಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು. ಆದರೂ ತಹಶೀಲ್ದಾರ್‌ ಸಭೆ ಹಾಜರಾಗˆˆದ ಕಾರಣ ಸಭೆಯನ್ನು ಸರ್ವ ಸದಸ್ಯರು ಬಹಿಷ್ಕರಿಸಿದರು.

ಸದಸ್ಯರಾದ ಕುಟ್ಟಂಡ ಅಜಿತ್‌ ಕರುಂಬಯ್ಯ, ಮಾಲೇಟ್ಟಿರ ಪ್ರಶಾಂತ್‌, ಪಲ್ವಿನ್‌ ಪೂಣಚ್ಚ ಸೇರಿದಂತೆ ಹಲವು ಸದಸ್ಯರಉ ತಹಶೀಲ್ದಾರ್‌ರವರವಿರುದ್ದ ಅಸಮಾದಾನ ವ್ಯಕ್ತಪಡಿಸಿದರು. ಸಭೆ ಪ್ರಾರಂಭದ ಮೊದಲು ಎರಡನೇ ಸಲ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ಹಾಗೂ ಅವರ ಸರ್ಕಾರಕ್ಕೆ ಅಭಿನಂದಿಸಿದರು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.