2 ಸಾವಿರ ರೈತರ ಸಾಲ ತೀರಿಸಿದ ಬಿಗ್ ಬಿ
Team Udayavani, Jun 13, 2019, 5:21 AM IST
‘ಸಾಲ ತೀರಿಸುವ ಬಗ್ಗೆ ವಾಗ್ಧಾನ ಮಾಡಿದ್ದೆ. ಸಾಲದ ಸುಳಿಗೆ ಸಿಲುಕಿದ್ದ ಆಯ್ದ 2,100 ಮಂದಿಗೆ ನೆರವು ನೀಡಲು ಪುತ್ರ ಅಭಿಷೇಕ್, ಪುತ್ರಿ ಶ್ವೇತಾಗೆ ನಿಗದಿತ ಮೊತ್ತ ನೀಡಿದ್ದೆ. ಬ್ಯಾಂಕ್ಗಳಿಗೆ ಒನ್ ಟೈಮ್ ಸೆಟಲ್ಮೆಂಟ್ ಮೂಲಕ ಅದನ್ನು ನೀಡಲಾಗಿದೆ. ರೈತರನ್ನು ನನ್ನ ನಿವಾಸಕ್ಕೆ ಕರೆಯಿಸಿಕೊಂಡಿದ್ದೆ’ ಎಂದು ಬರೆದುಕೊಂಡಿದ್ದಾರೆ. ಇದರ ಜತೆಗೆ ಪುಲ್ವಾಮಾ ದಾಳಿಯಲ್ಲಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡ ಯೋಧರ ಕುಟುಂಬ ವರ್ಗಕ್ಕೆ ನೆರವಾಗಬೇಕಾಗಿದೆ ಎಂದಿರುವ ಅವರು, ಈ ಹಿಂದೆ ಉತ್ತರ ಪ್ರದೇಶದ 1,398 ಮತ್ತು ಮಹಾರಾಷ್ಟ್ರದ 350 ಮಂದಿ ರೈತರಿಗೆ ನೆರವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ