ಚಂದಿರನ ಅಂಗಳದ ಮೇಲೆ ಇಸ್ರೋ ಸವಾರಿಗೆ ದಿನ ನಿಗದಿ


Team Udayavani, Jun 13, 2019, 5:10 AM IST

chandira

ಬಹು ನಿರೀಕ್ಷಿತ ಚಂದ್ರಯಾನ-2 ಉಡ್ಡಯನಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಜು.15ರ ಮುಂಜಾವ 2 ಗಂಟೆ 51 ನಿಮಿಷಕ್ಕೆ ಚಂದ್ರಯಾನ ಪರಿಕರ ಹೊತ್ತ
ಜಿಎಸ್‌ಎಲ್‌ವಿ ಮಾರ್ಕ್‌-3 ಶ್ರೀಹರಿಕೋಟಾದಿಂದ ಹೊರಡಲಿದೆ.

ಚಂದ್ರನ ದಕ್ಷಿಣ ಧ್ರುವ ಸ್ಪರ್ಶಿಸಲಿರುವ ಮೊದಲ ಬಾಹ್ಯಾಕಾಶ ನೌಕೆ
ಇದೇ ಮೊದಲ ಬಾರಿ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆ ಇಳಿಸಿ ಎಲ್ಲ ಕಾರ್ಯಾಚರಣೆ ಅಲ್ಲಿಯೇ ನಡೆಸಲು ಇಸ್ರೋ ಉದ್ದೇಶಿಸಿದೆ. ಈವರೆಗೂ ಯಾವುದೇ ಬಾಹ್ಯಾಕಾಶ ಸಂಸ್ಥೆಗಳು ಈ ಸ್ಥಳದಲ್ಲಿ ತಮ್ಮ ನೌಕೆಯನ್ನು ಇಳಿಸುವ ಪ್ರಯತ್ನ ಮಾಡಿಯೇ ಇಲ್ಲ. ಈ ಹೊಸ ಸಾಹಸದ ಮೂಲಕ ಇಸ್ರೋ ಶಕ್ತಿ ಇನ್ನಷ್ಟು ಹೆಚ್ಚಲಿದೆ.

ಜೂ. 14ರ ಬಳಿಕ ಶೀಹರಿಕೋಟಾಗೆ ವರ್ಗಾವಣೆ
ಚಂದ್ರಯಾನ-2ರ ಬಾಹ್ಯಾಕಾಶ ನೌಕೆ ಪರಿಕರಗಳು ಬೆಂಗಳೂರಿನ ಮಾರತಹಳ್ಳಿಯಲ್ಲಿರುವ ಐಎಸ್‌ಐಟಿಇ (ಸ್ಯಾಟಲೈಟ್‌ ಸೆಂಟರ್‌)ನಲ್ಲಿ ತಯಾರಿಸುತ್ತಿದ್ದು, ಅಂತಿಮ ಕೆಲಸ ಪೂರ್ಣಗೊಂಡ ಬಳಿಕ ಅಂದಾಜು ಜೂ.14ರ ಬಳಿಕ ಅದನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ರವಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

14 ಪೇಲೋಡ್ಸ್‌ ಬಳಕೆ
ಈ ಚಂದ್ರಯಾನ ಬಾಹ್ಯಾಕಾಶ ನೌಕೆಯಲ್ಲಿ 14 ಪೇಲೋಡ್ಸ್‌ (ವೈಜ್ಞಾನಿಕ ಉಪಕರಣಗಳು)ಗಳಿದ್ದು, ಆ ಪೈಕಿ 13 ಭಾರತೀಯ ಮೂಲದವೇ ಆಗಿವೆ. ಎಂಟು ಆರ್ಬಿಟ್‌ (ಕಕ್ಷಾನೌಕೆ), ಮೂರು ಲ್ಯಾಂಡರ್‌, ಎರಡು ರೋವರ್‌ನ ಚಕ್ರದಲ್ಲಿ ಇರುತ್ತದೆ. ಒಂದು ಅಮೆರಿಕ ಮೂಲದ ಪೇಲೋಡ್‌ ಲೇಸರ್‌ ಕಿರಣ ಮೂಲಕ ಭೂಮಿಯ ದೂರವನ್ನು ನಿಖರವಾಗಿ ಗುರುತಿಸಲು ಅಳವಡಿಸಲಾಗಿದೆ.

ನೌಕೆಯಲ್ಲಿ ಏನಿರುತ್ತೆ?
ವಿಕ್ರಂ ಲ್ಯಾಂಡರ್‌ ಪ್ರಗ್ಯಾನ್‌ ರೋವರ್‌ ಆರ್ಬಿಟರ್‌

ಚಂದ್ರನಲ್ಲಿಗೆ ತಲುಪುವ ಸಮಯ
ಆ.1ಕ್ಕೆ ಚಂದ್ರನ ಕಕ್ಷೆಗೆ ಪ್ರವೇಶ. ಸೆ.6ಕ್ಕೆ ಚಂದ್ರನ ಮೇಲ್ಮೈಗೆ.

ನೌಕೆಯ ತೂಕ
3.8 ಟನ್‌ (8 ಆನೆ ಗಳ ತೂಕ)

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.