ಪೊಲೀಸ್‌ ವಸತಿಗೃಹ ಶಿಥಿಲ

ದಿನದಿಂದ ಹೆಚ್ಚುತ್ತಿದೆ‌ ಇಲಿ-ಹೆಗ್ಗಣಗಳ ಕಾಟ•ಕೈಗೊಳ್ಳಬೇಕಿದೆ ದುರಸ್ತಿ ಕಾರ್ಯ

Team Udayavani, Jun 13, 2019, 1:09 PM IST

13-June-22

ತೇರದಾಳ: ಮೇಲ್ಛಾವಣಿ ಹಾಳಾದ ಪೊಲೀಸ್‌ ವಸತಿ ಗೃಹಗಳು.

ತೇರದಾಳ: ಶತಮಾನ ಪೂರೈಸಿರುವ ಪೊಲೀಸ್‌ ವಸತಿ ಗೃಹಗಳು ಶಿಥಿಲಗೊಂಡಿದ್ದು, ಇಲಿ-ಹೆಗ್ಗಣಗಳ ಕಾಟ ಹೆಚ್ಚಾಗಿದೆ. ಮೇಲ್ಛಾವಣಿಗಳು ಕಿತ್ತು ಹೋಗಿದ್ದು, ಯಾವುದೋ ಹಳೆಯ ಗೋದಾಮುಗಳಂತೆ ಭಾಸವಾಗುತ್ತಿವೆ. ಇಂತಹ ವಸತಿ ಗೃಹಗಳಲ್ಲೇ ಪೊಲೀಸರ ಕುಟುಂಬಗಳು ವಾಸಿಸುತ್ತಿವೆ.

ನಗರದ ಹೃದಯಭಾಗ ನಾಡ ಕಾರ್ಯಾಲಯದ ಮುಂದಿರುವ ಪೊಲೀಸ್‌ ವಸತಿ ಗೃಹಗಳನ್ನು 1906ರಲ್ಲಿ ನಿರ್ಮಾಣ ಮಾಡಲಾಗಿದೆ. ಸುಮಾರು 11 ಪೊಲೀಸರ ಕುಟುಂಬಗಳು ನೆಲೆಸಿವೆ. ಒಂದೆರಡು ಬಾರಿ ದುರಸ್ತಿ ಮಾಡಿದ್ದು ಬಿಟ್ಟರೆ ಯಾವುದೇ ಕಾಮಗಾರಿ ಕೈಗೊಂಡಿಲ್ಲ.

ಪೊಲೀಸ್‌ ವಸತಿ ಗೃಹಗಳಲ್ಲಿ ಹೆಗ್ಗಣಗಳ ಹಾವಳಿ ವಿಪರೀತವಾಗಿವೆ. ದಿನಕ್ಕೊಂದು ಸ್ಥಳದಲ್ಲಿ ಹೆಗ್ಗಣಗಳು ಬಿಲಗಳನ್ನು ತೋಡುತ್ತಿವೆ. ಹೆಗ್ಗಣಗಳನ್ನು ನಿಯಂತ್ರಿಸಲು ಕುಟುಂಬಗಳು ಹೆಣಗಾಡುವಂತಾಗಿದೆ. ತೋಡಿರುವ ಬಿಲಗಳಲ್ಲಿ ವಿಷ ಜಂತುಗಳು ವಾಸಿಸುತ್ತೇವೆ ಎನ್ನುವ ಭಯದಲ್ಲೇ ಜೀವನ ನಡೆಸುವಂತಾಗಿದೆ.

ವಸತಿ ಗೃಹಗಳ ಹಿಂದುಗಡೆ ಸರಾಗವಾಗಿ ನೀರು ಹರಿದ ಹೋಗದ ಕಾರಣ ಹಂದಿಗಳ ತಾಣವಾಗಿ ಮಾರ್ಪಟ್ಟಿದೆ. ವಸತಿ ಗೃಹಗಳಲ್ಲಿ ಬಿಸಿಲು, ಮಳೆ ನೇರವಾಗಿ ಒಳ ಬರುವಂತಾಗಿದೆ. ಮೇಲ್ಛಾವಣಿಯ ಶೀಟಗಳು ಅಲ್ಲಲ್ಲಿ ತೂತು ಬಿದ್ದಿವೆ. ಬಾಗಿಲುಗಳು ಬೀಳುವ ಸ್ಥಿತಿಯಲ್ಲಿವೆ. ಇಂತಹ ಸ್ಥಿತಿಯಲ್ಲೇ ಪೊಲೀಸರ ಕುಟುಂಬಗಳು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುತ್ತಿವೆ.

ಎಸ್‌ಬಿಐ ಬಳಿಯಲ್ಲಿದ್ದ ಪೊಲೀಸ್‌ ವಸತಿ ನಿಲಯಗಳು ಬಿದ್ದು ಹೋಗಿ ಅನೇಕ ವರ್ಷಗಳೇ ಗತಿಸಿವೆ. ಜಮಖಂಡಿ ರಸ್ತೆಯಲ್ಲಿ ನಿರ್ಮಾಣವಾದ ಹೊಸಠಾಣೆಯ ಆವರಣದಲ್ಲಿ ಕೇವಲ 6 ಪೊಲೀಸ್‌ ವಸತಿ ಗೃಹಗಳಿವೆ. ಸುಮಾರು 30 ಪೊಲೀಸ್‌ ಸಿಬ್ಬಂದಿ ಇರಬೇಕಾದ ನೂತನ ತಾಲೂಕಿನ ಸ್ಥಾನ ಪಡೆದ ನಗರದಲ್ಲಿ ಕೇವಲ 6 ಹೊಸ ವಸತಿ ಗೃಹಗಳಿವೆ. ಹೀಗಾಗಿ ಹಳೆಯ ವಸತಿ ಗೃಹಗಳಲ್ಲೇ ವಾಸುವಂತಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.