“ಮನಸು ದೃಢಗೊಳಿಸಿ ಧೈರ್ಯದಿಂದ ಮುನ್ನಡೆಯಿರಿ ‘


Team Udayavani, Jun 14, 2019, 5:57 AM IST

13-VNR-PIC-02

ವಿದ್ಯಾನಗರ: ಭವಿಷ್ಯದ ಕಡೆಗಿನ ಕನಸುಗಳು ನಮ್ಮೊಳಗಿದ್ದು ಏನಾದರೂ ಸಾಧಿಸುವ ಹಂಬಲ ಗಟ್ಟಿಗೊಂಡಾಗ ಮಾತ್ರ ಜೀವನ ಅರ್ಥಪೂರ್ಣವಾಗುವುದು. ಆದುದರಿಂದ ಸ್ಪಷ್ಟವಾದ ಗುರಿಯನ್ನಿಟ್ಟು ಅದನ್ನು ತಲುಪುವ ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡುತ್ತಲೇ ಇರಬೇಕು.

ಎದುರಾಗುವ ಸಣ್ಣ ಸಮಸ್ಯೆಗೂ ಹೆದರಿ ಹಿಂಜರಿಯುವ ಬದಲು ಮನಸನ್ನು ದೃಢಗೊಳಿಸಿ ಧೆ„ರ್ಯದಿಂದ, ಛಲದಿಂದ ಮುನ್ನಡೆಯಬೇಕು. ಆಗ ಮಾತ್ರ ಜೀವನದಲ್ಲಿ ಉನ್ನತ ಗೆಲುವನ್ನು ಸಾಸಿಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಕಾಸರಗೋಡು ಸಂಸದ ರಾಜಮೋಹನ್‌ ಉಣ್ಣಿತ್ತಾನ್‌ ಅವರು ಹೇಳಿದರು.

ಚೆಂಗಳ ಗ್ರಾಮ ಪಂಚಾಯತ್‌ ವಿಜಯೋತ್ಸವ ಆಚರಣೆ ಮತ್ತು ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಅವರು ಮಾತನಾಡಿದರು.

ರಾಜಕೀಯ, ಶೆ„ಕ್ಷಣಿಕ, ಸಾಮಾಜಿಕ ಯಾವುದೇ ಕ್ಷೇತ್ರವಾದರೂ ಪ್ರಯತ್ನದಿಂದ ಮಾತ್ರ ಕಾರ್ಯಸಾಧನೆ ಸಾಧ್ಯ. ಯಾರು ಪ್ರಯತ್ನಿಸುತ್ತಾರೋ ಅವರು ಸಾಧನೆಯ ಮೂಲಕ ಗುರುತಿಸಲ್ಪಡುತ್ತಾರೆ, ಇತರರಿಗೆ ಮಾದರಿಯಾಗುತ್ತಾರೆ ಎಂದು ಅವರು ಹೇಳಿದರು.

ಚೆಂಗಳ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾಹಿನಾ ಸಲೀಂ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಕ್ಷೇಮ ಸ್ಥಾಯಿಸಮಿತಿ ಅಧ್ಯಕ್ಷರಾದ ಅಹಮ್ಮದ್‌ಹಾಜಿ, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷೆ ಹಾಜರಾ ಮುಹಮ್ಮದ್‌ ಕುಂಞಿ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಹಿದಾ ಮುಹಮ್ಮದ್‌ ಕುಂಞಿ, ಸದಸ್ಯರುಗಳಾದ ಅಬ್ದುಲ್ಲ ಕುಂಞಿ, ಸುಫೆ„ಜಾ ಮುನೀರ್‌, ಸಿಂಧು.ಸಿ, ಬಿಆರ್‌ಸಿ ಟ್ರೆŒ„ನರ್‌ ಜಯರಾಮ್‌.ಜೆ, ಡಿಸಿಸಿ ಜನರಲ್‌ ಸೆಕ್ರೆಟರಿ ಜೇಮ್ಸ್‌.ಸಿ.ವಿ, ಮುಸ್ಲಿಂ ಲೀಗ್‌ ಜಿಲ್ಲಾ ಕಾರ್ಯದರ್ಶಿ ಮೂಸಾ.ಬಿ ಚೆರ್ಕಳ, ಕಾಂಗ್ರೆಸ್‌ ಮಂಡಲ ಸಮಿತಿ ಅಧ್ಯಕ್ಷ ಪುರುಷೋತ್ತಮನ್‌ ನಾಯರ್‌, ಮುಸ್ಲಿಂ ಲೀಗ್‌ ಚೆಂಗಳ ಪಂಚಾಯತ್‌ ಸಮಿತಿ ಅಧ್ಯಕ್ಷ ಮಕ್ಕಾರ್‌ ಮಾಸ್ಟರ್‌, ಕಾರ್ಯದರ್ಶಿ ರಹ್ಮಾನ್‌, ಮೂಸಕುಟ್ಟಿ ಮಾಸ್ಟರ್‌ ಉಪಸ್ಥಿತರಿದ್ದರು.

ಕಣ್ಣೂರು ವಿಶ್ವವಿದ್ಯಾಲಯ ಎಂ.ಕಾಂ. ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್‌ ಗಳಿಸಿದ ನಿಶಿತಾ.ಎನ್‌, ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಎಸ್‌.ಎಸ್‌.ಎಲ್‌.ಸಿ ಹಾಗೂ ಪ್ಲಸ್‌ ಟು ಪರೀಕ್ಷೆಗಳಲ್ಲಿ ಎಲ್ಲ ವಿಷಯಗಳಲ್ಲೂ ಎಪ್ಲಸ್‌ ಪಡೆದ ವಿದ್ಯಾರ್ಥಿಗಳು, ಎಲ್‌.ಎಸ್‌.ಎಸ್‌, ಯು.ಎಸ್‌.ಎಸ್‌ ಸ್ಕಾಲರ್‌ಶಪ್‌ಗೆ ಅರ್ಹತೆ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಈ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಮಾತ್ರವಲ್ಲದೆ ಪಂಚಾಯತಿಗೊಳಪಟ್ಟ ಶಾಲೆಗಳಲ್ಲಿ 2018-19ನೇ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ ಪಡೆದ ಜಿ.ಎಚ್‌.ಎಸ್‌.ಎಸ್‌ ಆಲಂಪಾಡಿ, ಜಿ.ಎಚ್‌.ಎಸ್‌.ಎಸ್‌ ಎಡನೀರು, ಸ್ವಾಮೀಜೀಸ್‌ ಎಚ್‌.ಎಸ್‌.ಎಸ್‌ ಎಡನೀರು ಶಾಲೆಗಳಿಗೂ ಅಭಿನಂದನೆ ಸಲ್ಲಿಸಲಾಯಿತು.

ಹಸುರು ನಿಯಮಗಳನ್ನು ಪಾಲಿಸಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೇ ವಿವಾಹ ಸಮಾರಂಭವನ್ನು ಆಯೋಜಿಸಿದ ಜಲೀಲ್‌ ಕಡವತ್ತ್ ಸಮಾರಂಭದಲ್ಲಿ ವಿಶೇಷ ಸಮ್ಮಾನಕ್ಕೆ ಭಾಜನರಾದರು. ಕಳೆದ ಶೆ„ಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಪಂಚಾಯತ್‌ ವ್ಯಾಪ್ತಿಯ ಶಿಕ್ಷಕರನ್ನು ಸಮ್ಮಾನಿಸಿ ಬೀಳ್ಕೊಡಲಾಯಿತು.

ಸೆ„ಕೋತೆರಪಿಸ್ಟ್‌ ಪ್ರದೀಪನ್‌ ಮೇಲೋತ್ತ್ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ ತರಗತಿಯನ್ನು ನಡೆಸಿಕೊಟ್ಟರು. ಪಿಇಸಿ ಕಾರ್ಯದರ್ಶಿ ಸಕರಿಯಾ ತೋಮಸ್‌ ಸ್ವಾಗತಿಸಿ ಇಂಪ್ಲಿಮೆಂಟಿಂಗ್‌ ಆಫೀಸರ್‌ ಜೆ.ಬಿ.ಪ್ರಕಾಶ್‌ ವಂದಿಸಿದರು.

ಟಾಪ್ ನ್ಯೂಸ್

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.