ಗೂಗಲ್‌ ಸಿಇಒ ಸುಂದರ್‌ ಪಿಚೈ ಆರಿಸಿದ ಫೈನಲ್‌ ತಂಡಗಳು


Team Udayavani, Jun 14, 2019, 5:44 AM IST

GOOGLE

ಲಂಡನ್‌: ಗೂಗಲ್‌ನ ಇಂಡಿಯನ್‌-ಅಮೆರಿಕನ್‌ ಸಿಇಒ ಸುಂದರ್‌ ಪಿಚೈ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮೇಲೆ ಆಸಕ್ತಿ ವಹಿಸಿದ್ದು, ಯಾವ ತಂಡಗಳು ಫೈನಲ್‌ ತಲುಪಬಲ್ಲವು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅವರ ಪ್ರಕಾರ ಭಾರತ ಮತ್ತು ಆತಿಥೇಯ ಇಂಗ್ಲೆಂಡ್‌ ಪ್ರಶಸ್ತಿ ಸಮರದಲ್ಲಿ ಸೆಣಸಲಿವೆ.

ಕ್ಯಾಲಿಫೋರ್ನಿಯಾ ಮೂಲದ 46ರ ಹರೆಯದ “ಇಂಟರ್ನೆಟ್‌ ದೈತ್ಯ’ ತಾನೋರ್ವ ಕ್ರಿಕೆಟ್‌ ಅಭಿಮಾನಿ ಎಂದೂ, ಅಮೆರಿಕಕ್ಕೆ ಬಂದ ಆರಂಭದಲ್ಲಿ ಬೇಸ್‌ಬಾಲ್‌ ಬಗ್ಗೆ ಒಲವು ಹೊಂದಿದ್ದೆ ಎಂಬುದಾಗಿ ಹೇಳಿದ್ದಾರೆ.

“ಭಾರತ ಮತ್ತು ಇಂಗ್ಲೆಂಡ್‌ ತಂಡಗಳು ಫೈನಲ್‌ನಲ್ಲಿ ಎದುರಾಗಲಿವೆ. ಆದರೆ ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್‌ ಕೂಡ ಅತ್ಯುತ್ತಮ ತಂಡಗಳು’ ಎಂದು ಪಿಚೈ ಹೇಳಿದ್ದಾರೆ. ಯುಎಸ್‌ಐಬಿಸಿ ಅಧ್ಯಕ್ಷ ನಿಶಾ ದೇಸಾಯಿ ಬಿಸ್ವಾಲ್‌ ಅವರ ಪ್ರಶ್ನೆಗೆ ಪಿಚೈ ಜವಾಬು ನೀಡುತ್ತಿದ್ದರು. “ವಿಶ್ವಕಪ್‌ ಒಂದು ಅದ್ಭುತ ಹಾಗೂ ರೋಮಾಂಚಕಾರಿ ಪಂದ್ಯಾವಳಿ. ನಾನು ಭಾರತವನ್ನು ಬೆಂಬಲಿಸು ತ್ತೇನೆ. ಆದರೆ ಇಲ್ಲಿ ಬಹಳಷ್ಟು ಸವಾಲುಗಳಿವೆ’ ಎಂದು
ಪಿಚೈ ಹೇಳಿದರು.

ಟಾಪ್ ನ್ಯೂಸ್

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.