ಸೌಕರ್ಯವಿಲ್ಲದೆ ನಾಡಕಚೇರಿ ಮುಂದೆ ಜನರ ಪರದಾಟ


Team Udayavani, Jun 14, 2019, 9:09 AM IST

cn-tdy-2..

ಮಾಂಬಳ್ಳಿಯಲ್ಲಿರುವ ನಾಡಕಚೇರಿ ಮುಂಭಾಗ ನೆರೆದಿರುವ ಗ್ರಾಮಸ್ಥರು.

ಸಂತೆಮರಹಳ್ಳಿ: ತಾಲೂಕಿನ ಅಗರ ಮಾಂಬಳ್ಳಿಯಲ್ಲಿರುವ ನಾಡ ಕಚೇರಿಯಲ್ಲಿ ಕುಡಿವ ನೀರು, ಶೌಚಗೃಹ ಸೇರಿ ದಂತೆ ಇನ್ನಿತರ ಮೂಲ ಸೌಕರ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.

ನಾಡಕಚೇರಿ ವ್ಯಾಪ್ತಿಯಲ್ಲಿ ಗೌಡಹಳ್ಳಿ, ಬನ್ನಿಸಾರಿಗೆ, ರಾಮಪುರ, ಕಿನಕಹಳ್ಳಿ, ಕಟ್ನವಾಡಿ, ಮದ್ದೂರು, ಬೂದಿತಿಟ್ಟು, ಅಲ್ಕೆರೆ ಅಗ್ರಹಾರ, ಶಿವಕಹಳ್ಳಿ, ಎ .ದೇವರಹಳ್ಳಿ, ಬನ್ನಿಸಾರಿಗೆ, ಅಗರ, ಮಾಂಬಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ ಜನರು ಜಾತಿ, ಆದಾಯ ಧೃಢೀಕರಣ ಪತ್ರ, ವಂಶವೃಕ್ಷ, ಆಧಾರ್‌ ಕಾರ್ಡ್‌, ಆರ್‌ಟಿಸಿ ಸೇರಿದಂತೆ ಸರ್ಕಾ ರದ ವಿವಿಧ ಸವಲತ್ತು ಪಡೆಯಲು, ಹಲವು ದಿನಗಳ ಬೇಕು ತಕ್ಷಣ ಬೇಕಾದರೆ ತಾಲೂಕು ಕೇಂದ್ರದ ಕಚೇರಿಗೆ ಹೋಗ ಬೇಕು ಆದರೆ ಅಲ್ಲಿ ಅರ್ಜಿ ಸಲ್ಲಿಸಲು ಪರದಾಡುವ ಪರಿಸ್ಥಿತಿ ಇದೆ.

ಇದರೊಂದಿಗೆ ಈ ಕಚೇರಿಯಲ್ಲಿ ಕುಡಿವ ನೀರಿನ ವ್ಯವಸ್ಥೆ, ಕುಳಿತುಕೊಳ್ಳುಲು ಕುರ್ಚಿಗಳ ವ್ಯವಸ್ಥೆಯೂ ಇಲ್ಲ. ಸಾಮೂ ಹಿಕ ಶೌಚಗೃಹ ನಿರುಪಯುಕ್ತವಾಗಿದೆ. ಇದರಿಂದ ಸಾರ್ವಜನಿಕರು ಪರದಾ ಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕುರ್ಚಿಯ ವ್ಯವಸ್ಥೆ ಕಲ್ಪಿಸಿ: ನಾಡ ಕಚೇರಿಗೆ ದಿನ ನಿತ್ಯ ನೂರಾರು ಜನರು ವಿವಿಧ ಯೋಜನೆಗಳಿಗೆ ಹಾಗೂ ಆಧಾರ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇ ಕಾದರೆ ಸಾರ್ವಜನಿಕರು ಸರದಿಯಲ್ಲಿ ನಿಲ್ಲಬೇಕು, ಜೊತೆಗೆ ಯಾರಾದರೂ ಅಧಿಕಾರಿಗಳು ಅಕ್ಕ ಪಕ್ಕ ಕೆಲಸಗಳಿಗೆ ಹೋಗಿದ್ದರೆ. ಅವರಿಗಾಗಿ ಗಂಟೆಗಟ್ಟಲೆ ಕಾದು ನಿಲ್ಲಬೇಕು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ನಿಲ್ಲಲು ಶಕ್ತರಾ ಗಿರುವುದಿಲ್ಲ. ಕಚೇರಿ ಆವರಣ ದಲ್ಲಿ ಎಲ್ಲಿಯೂ ಸಾರ್ವಜನಿಕರ ಅನು ಕೂಲ ಕ್ಕಾಗಿ ಕುರ್ಚಿ ಯ ವ್ಯವಸ್ಥೆ ಮಾಡಿಲ್ಲ, ಇದರಿಂದ ಕಚೇರಿ ಯ ಮುಂ ಭಾಗದ ಆವರಣದಲ್ಲಿ ನೆಲದ ಮೇಲೆ ಯೇ ಕುಳಿತುಕೊಳ್ಳುವಂತಹ ಪರಿಸ್ಥಿತಿ ಇದೆ.

ಉಪಯೋಗಕ್ಕೆ ಬಾರದ ಶೌಚ ಗೃಹ:ನೌಕರರು, ಅಧಿಕಾರಿಗಳು ಸೇರಿ ದಂತೆ ಸಾರ್ವಜನಿಕರಿಗೆ ಶೌಚ ಗೃಹಕ್ಕಾಗಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕಾಗಿ ಬಯಲನ್ನೇ ಆಶ್ರಯಿಸಿದ್ದಾರೆ. ಪ್ರತಿ ಕುಟುಂಬವೂ ಶೌಚಗೃಹ ಹೊಂದ ಬೇಕು ಎನ್ನುವ ಉದ್ಧೇಶದಿಂದ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಇದಕ್ಕಾಗಿ ಗ್ರಾಮ ಪಂಚಾಯಿತಿಗಳು ಮೂಲಕ ಶೌಚಗೃಹಗಳನ್ನು ನಿರ್ಮಿಸಲಾಗುತ್ತಿದೆ. ಆದರೆ ನಾಡ ಕಚೇರಿಯಲ್ಲೇ ಶೌಚಗೃಹವು ನಿರುಪ ಯುಕ್ತವಾಗಿ ಬಾಗಿಲು ಹಾಕಿ ರುವುದು ಸಾರ್ವಜ ನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಸಂಬಂಧಪಟ್ಟ ಅಧಿಕಾರಿ ಗಳು ಇನ್ನಾದರೂ ಇತ್ತ ಗಮನಹರಿಸಿ ಅಗತ್ಯವಿರುವ ಮೂಲ ಸೌಕರ್ಯ ಒದಗಿಸಬೇ ಕೆಂದು ಒತ್ತಾಯಿಸಿದ್ದಾರೆ.

ಕೆಟ್ಟು ನಿಲ್ಲುವ ಯುಪಿಎಸ್‌: ಸಾರ್ವ ಜನಿಕ ಕೆಲಸ ಗಳ ಅನುಕೂಲಕ್ಕಾಗಿ ವಿದ್ಯು ತ್‌ ಅಭಾವ ತಲೆದೋ ರಿದರೂ ಯುಪಿ ಎಸ್‌ ಮೂಲಕ ಸೇವೆ ನೀಡಬೇ ಕೆಂಬ ನಿಯಮವಿದೆ. ಆದರೆ ಹಲವು ತಿಂಗಳಿಂದಲೂ ನಾಡ ಕಚೇರಿಯಲ್ಲಿರುವ ಯುಪಿಎಸ್‌ ಕೆಟ್ಟು ಹೋಗಿದೆ. ವಿದ್ಯುತ್‌ ಇಲ್ಲದಿದ್ದರೆ ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ಕೆಲಸ ಮಾಡುವುದಿಲ್ಲ ಹಾಗಾ ಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ.

ಉದಯವಾಣಿಯೊಂದಿಗೆ ಸ್ಥಳೀಯ ರಾದ ರಾಜು ಮಾತನಾಡಿ, ನಾಡಕಚೇರಿ ಯಲ್ಲಿ ಸಾರ್ವ ಜನಿಕ ಕೆಲಸಗಳನ್ನು ಸುಲಭವಾಗಿ ಆಗುತ್ತಿಲ್ಲ. ವಿನಾ ಕಾರಣ ವಿಳಂಬವಾದಾಗ ಸರ್ಕಾರಿ ಸೌಲಭ್ಯ ಪಡೆ ಯಲು ಸಾಧ್ಯವಾಗುವುದಿಲ್ಲ ಎಂದರು.

● ಫೈರೋಜ್‌ಖಾನ್‌

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.