ನೂತನ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

•ನಾನಾ ಕಾರಣಗಳಿಂದ ಮುಚ್ಚಿರುವ ಅಂಗನವಾಡಿ ಕಟ್ಟಡ •ಇಕ್ಕಟ್ಟಾದ ಕೊಠಡಿಯಲ್ಲೇ ಮಕ್ಕಳು

Team Udayavani, Jun 14, 2019, 11:14 AM IST

bk-tdy-2..

ತೇರದಾಳ: ಸಮೀಪದ ಹಳಿಂಗಳಿ ಗ್ರಾಮದ ಲೋಕನ್ನವರ ವಸ್ತಿ ತೋಟದಲ್ಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಭಾಗ್ಯವಿಲ್ಲದೇ ಬಾಗಿಲು ಹಾಕಲಾಗಿದೆ.

ತೇರದಾಳ: ಸಮೀಪದ ಹಳಿಂಗಳಿ ಗ್ರಾಮದ ಲೋಕನ್ನವರ ವಸ್ತಿ ತೋಟದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಾಣವಾಗಿದ್ದರೂ ಉದ್ಘಾಟನೆ ಭಾಗ್ಯ ಇಲ್ಲದಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.

ಸರಕಾರದ ಲಕ್ಷಾಂತರ ರೂ.ಗಳ ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದ್ದರೂ ನಾನಾ ಕಾರಣಗಳಿಂದ ಉದ್ಘಾಟನೆ ಭಾಗ್ಯವಿಲ್ಲದೇ ಬಾಗಿಲು ಮುಚ್ಚಿದೆ. ಇದರಿಂದ ಸಣ್ಣಪುಟ್ಟ ಮಕ್ಕಳು ಇಕ್ಕಟ್ಟಾದ ಸ್ಥಳಾವಕಾಶ ಹೊಂದಿದ ಸಮೀಪದ ದೇವಸ್ಥಾನವೊಂದರ ಕೊಠಡಿಯಲ್ಲೇ ಹಾಜರಾಗಬೇಕಾದ ದುಃಸ್ಥಿತಿ ಬಂದಿದೆ. ಮಕ್ಕಳ ಪಾಠ-ಊಟೋಪಚಾರಗಳು ಇಲ್ಲಿಯೇ ನಡೆದಿವೆ. ಇಂತಹ ಚಿಕ್ಕ ಕೊಠಡಿಯಲ್ಲೇ ಬಾಣಂತಿಯರು, ಗರ್ಭಿಣಿಯರು ಬಂದು ಊಟ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಪ್ರಸಕ್ತ ವರ್ಷದಲ್ಲಿ ಅಂದಾಜು ಹತ್ತು ಮಕ್ಕಳಿದ್ದು, ನಾಲ್ಕು ಜನ ಗರ್ಭಿಣಿಯರು, ಓರ್ವ ಬಾಣಂತಿ ಇದ್ದಾರೆ. ಹೀಗಾಗಿ ಅತಿ ಚಿಕ್ಕ ಸಂಖ್ಯೆಯನ್ನು ಹೊಂದಿದ ಅಂಗನವಾಡಿ ಕೇಂದ್ರದ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂಬುದು ಅನೇಕರ ಅಭಿಪ್ರಾಯವಾಗಿದೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈವರೆಗೂ ಅಂಗನವಾಡಿಯ ನೂತನ ಕಟ್ಟಡ ಉದ್ಘಾಟನೆ ಮಾಡಲಾಗಿಲ್ಲ. ಈಗಾಗಲೇ ಸ್ಥಳಿಯರೊಂದಿಗೆ ಮಾತನಾಡಿದ್ದೇವೆ. ಬರುವ ವಾರದಲ್ಲಿ ಕಟ್ಟಡ ಉದ್ಘಾಟನೆಯಾಗಲಿದೆ ಎನ್ನುತ್ತಾರೆ ಅಂಗನವಾಡಿ ಮೇಲ್ವಿಚಾರಕಿ ಉಮಾ ಹಡಗಲಿ.

ಅಂಗನವಾಡಿಗೆ ಮೇ 31ರವರೆಗೆ ರಜೆ ಇದ್ದು, ಜೂ.1ರಂದು ಕೇಂದ್ರವು ಪುನರ್‌ ಆರಂಭಗೊಂಡಿದೆ. ಈ ಭಾಗದಲ್ಲಿ ದೇವಿ ಜಾತ್ರೆ ಇರುವುದರಿಂದ ಹಿರಿಯರು ಖಾಲಿ ಇರಲಿಲ್ಲ. ಈಗಾಗಲೇ ಮೇಲಧಿಕಾರಿಗಳು ಸೂಚಿಸಿದಂತೆ ಹಿರಿಯರ ಸಮ್ಮುಖದಲ್ಲಿ ಸದ್ಯದಲ್ಲೇ ನೂತನ ಕಟ್ಟಡ ಉದ್ಘಾಟಿಸುವ ಕಾರ್ಯ ನಡೆಯಲಿದೆ ಎನ್ನುತ್ತಾರೆ ಹಳಿಂಗಳಿಯ ಅಂಗನವಾಡಿ ಕಾರ್ಯಕರ್ತೆ ಎಸ್‌.ಎಂ. ಮದಲಮಟ್ಟಿ.

ಟಾಪ್ ನ್ಯೂಸ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.