ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿ


Team Udayavani, Jun 14, 2019, 3:20 PM IST

br-tdy-3..

ಆನೇಕಲ್: ಮನುಷ್ಯ ನಿರಂತರವಾಗಿ ಎಚ್ಚರದಿಂದ ಇದ್ದರೆ ಕಾಯಿಲೆಗಳು ಆತನ ಬಳಿ ಸುಳಿಯುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾ ಕಾರ್ಯ ನಿರ್ವಾಹಕ ಡಾ. ಶ್ರೀನಿವಾಸ್‌ ಹೇಳಿದರು.

ತಾಲೂಕಿನ ಅತ್ತಿಬೆಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಲೇರಿಯಾ ದಿನಾಚರಣೆ ಹಾಗೂ ಡೆಂಘೀ ಮಲೇರಿಯಾ ಮಾಸಾಚರಣೆ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮನುಷ್ಯ ಕಾಯಿಲೆ ಬಂದ ಮೇಲೆ ಎಚ್ಚರ ವಹಿಸುವ ಬದಲು ಕಾಯಿಲೆ ಬರುವ ಮೊದಲೇ ಜಾಗೃತರಾದರೆ ಉತ್ತಮ ಆರೋಗ್ಯ ಹೊಂದಬಹುದು. ಮನೆಯ ಸುತ್ತ ಮತ್ತು ಮನೆ ಒಳಗಿನ ಜಾಗವನ್ನು ಸ್ವಚ್ಛವಾಗಿ ಇರಿಸಿಕೊಂಡು ಶುದ್ಧ ನೀರು ಸೇರಿದಂತೆ ಉತ್ತಮ ಆಹಾರ ಸೇವಿಸುವುದರಿಂದ ಮನುಷ್ಯ ಉತ್ತಮ ಆರೋಗ್ಯದಿಂದ ಇರಬಹುದು. ಬೆಂಗಳೂರು ನಗರ ಹಾಗೂ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮಲೇರಿಯಾ ಸುಧಾರಣೆ ಯಾಗಿದೆ. ಆದರೆ ಇತ್ತೀಚೆಗೆ ಕೆಲವು ಕಡೆ ಡೆಂಘೀ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಮಾರಕ ಕಾಯಿಲೆ ಸೊಳ್ಳೆಗಳಿಂದ ಮಾತ್ರ ಬರುತ್ತದೆ. ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳು ಮನುಷ್ಯನನ್ನು ಕಚ್ಚುವುದರಿಂದ ಡೆಂಘೀ ಬರುತ್ತದೆ. ನಿಮ್ಮ ಮನೆಗಳಲ್ಲಿ ಹಾಗೂ ಸುತ್ತ-ಮುತ್ತಲು ತೆರೆದ ವಸ್ತುಗಳಲ್ಲಿ ಶುದ್ಧ ನೀರನ್ನು ಶೇಖರಿಸಿಡುವುದರಿಂದ ಈ ಸೊಳ್ಳೆಗಳು ಉತ್ಪತ್ತಿಯಾಗಿ ಬರುತ್ತದೆ. ಆದುದರಿಂದ ಶುದ್ಧ ನೀರನ್ನು 3 ದಿನಗಳಿಗಿಂತ ಹೆಚ್ಚಿಗೆ ಬಳಸಬಾರದು ಎಂದು ಸಲಹೆ ನೀಡಿದರು.

ಅತ್ತಿಬೆಲೆ ವೈದ್ಯಾಧಿಕಾರಿ ಡಾ. ನಿರ್ಮ ಲಾದೇವಿ ಮಾತನಾಡಿ, ನಮ್ಮ ವ್ಯಾಪ್ತಿ ಯಲ್ಲಿ ಮಲೇರಿಯಾ ನಿರ್ಮೂಲ ವಾಗಿದೆ. ಆದರೂ ಮಲೇರಿಯಾ, ಡೆಂಘೀ ಆಗಲಿ, ಹರಡದಂತೆ ಮುಂಜಾ ಗ್ರತೆ ಕ್ರಮ ವಹಿಸಲಾಗುತ್ತಿದೆ. ಅತ್ತಿಬೆಲೆ ವ್ಯಾಪ್ತಿಯ ಬಿದರಗುಪ್ಪೆ, ಇಂಡ್ಲ ಬೆಲೆ, ಚಿಕ್ಕನಹಳ್ಳಿ, ಅರೇನೂರು, ಜಿಗಳ, ಸಿಲ್ಕ್ ಪಾರಂ ಗ್ರಾಮಗಳಲ್ಲಿ ಸುಮಾರು 36 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಎಲ್ಲಾ ಕಡೆ ಆಶಾ ಕಾರ್ಯ ಕರ್ತೆಯರು ಮನೆ ಮನೆಗೆ ತೆರಳಿ ಸ್ವಚ್ಛತೆಯ ಬಗ್ಗೆ ಮತ್ತು ಡೆಂಘೀ ಹರಡದಂತೆ ಮುನ್ನೆಚ್ಚರಿಕ್ಕೆ ಕ್ರಮಗಳನ್ನು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.

ಜಿಪಂ ಸದಸ್ಯೆ ಮಮತಾ ಜಯಕೃಷ್ಣ, ಬಿಜೆಪಿ ಮುಖಂಡ ಬಿದರಗುಪ್ಪೆ ಗ್ರಾಪಂ ಸದಸ್ಯ ಜಯಕೃಷ್ಣ, ಡಿಎಚ್ಇಒ ನಾಗ ರಾಜು, ಬಿಎಚ್ಇಒ ನರೇಶ್‌, ಆರೋಗ್ಯ ಅಧಿಕಾರಿಗಳಾದ ರಾಧಾ, ವರಲಕ್ಷ್ಮೀ, ಶಿಲ್ಪಾ ಮತ್ತು ಆಶಾ ಕಾರ್ಯರ್ತೆಯರು ಶಾಲಾ ಮಕ್ಕಳು ಹಾಜರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.