ರಾಷ್ಟ್ರ ರಾಜಧಾನಿಯಲ್ಲಿ 12 ಗಂಟೆಗಳ ಒಳಗೆ 5 ಮರ್ಡರ್!
ಹಾಡಹಗಲೇ ಭೀಕರ ಗುಂಡಿನ ದಾಳಿಗೆ ಇಬ್ಬರು ಬಲಿ
Team Udayavani, Jun 14, 2019, 5:11 PM IST
ಹೊಸದಿಲ್ಲಿ: ರಾಷ್ಟ್ರರಾಜಧಾನಿ ಶುಕ್ರವಾರ ಬೆಚ್ಚಿ ಬಿದ್ದಿದ್ದು 12 ಗಂಟೆಗಳ ಒಳಗೆ 5 ಹತ್ಯೆಗಳು ನಡೆದಿವೆ.
ನಂದನಗರಿ ರೆಡ್ ಲೈಟ್ ಪ್ರದೇಶದಲ್ಲಿ ಕಾರಿನಲ್ಲಿದ್ದ ಇಬ್ಬರ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಭಾಸ್ವಾಲಾ ಪ್ರದೇಶದಲ್ಲಿ ಇಬ್ಬರ ಹತ್ಯೆ ನಡೆದಿದ್ದು, ವಿಕಾಸ್ಪುರಿ ಪ್ರದೇಶದಲ್ಲಿ ಓರ್ವನ ಹತ್ಯೆ ನಡೆದಿದೆ.
ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!