ಕೆಪಿಟಿಸಿಎಲ್‌ ಎಂಜಿನಿಯರ್‌ಗೆ ಮಚ್ಚಿನೇಟು


Team Udayavani, Jun 15, 2019, 3:00 AM IST

kptcal

ಹಾಸನ: ಕೆಪಿಟಿಸಿಎಲ್‌ ಮಹಿಳಾ ಕಿರಿಯ ಎಂಜಿನಿಯರ್‌ ಮೇಲೆ ಅಟೆಂಡರ್‌ ಒಬ್ಬ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.  ಹಾಸನದ ಸಂತೇಪೇಟೆಯ ಕೆಪಿಟಿಸಿಎಲ್‌ನ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಕಳೆದ 6 ವರ್ಷಗಳಿಂದ ಸ್ವಾತಿ ದೀಕ್ಷಿತ್‌ ಅವರು ಜ್ಯೂನಿಯರ್‌ ಎಂಜಿಯರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕಚೇರಿ ಮುಂಭಾಗದ ಸ್ಟೇಷನ್‌ ಯಾರ್ಡ್‌ನಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡಿ ಸ್ವಚ್ಛಗೊಳಸುವಂತೆ ಅಟೆಂಡರ್‌ ನವೀನ್‌, ಮಂಜುನಾಥ್‌ ಮತ್ತು ವೆಂಕಟೇಶ್‌ಗೌಡ ಅವರಿಗೆ ಸ್ವಾತಿ ದೀಕ್ಷಿತ್‌ ಶುಕ್ರವಾರ ಬೆಳಗ್ಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ನನ್ನ ಯಾರ್ಡ್‌ ಸ್ವಚ್ಛಗೊಳಿಸಿದ್ದೇನೆ ಮತ್ತೆ ನನಗೇಕೆ ಹೇಳುತ್ತೀರಿ ಎಂದು ಮಂಜುನಾಥ್‌ ಜಗಳ ತೆಗೆದಿದ್ದಾನೆ. ಯಾರಿಗೂ ಕೆಲಸ ಹಂಚಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಸ್ವಚ್ಛಗೊಳಿಸಿ ಎಂದು ಸ್ವಾತಿ ದೀಕ್ಷಿತ್‌ ಅವರು ತಾಕೀತು ಮಾಡಿದಾಗ, ನವೀನ್‌ ಮತ್ತು ವೆಂಕಟೇಶ್‌ಗೌಡ ಕೆಲಸಕ್ಕೆ ಮುಂದಾಗಿದ್ದಾರೆ. ಆದರೂ, ಮಂಜುನಾಥ್‌ ಸ್ವಚ್ಛತಾ ಕೆಲಸಕ್ಕೆ ಹೋಗಲಿಲ್ಲವೆನ್ನಲಾಗಿದೆ.

ನೌಕರರಿಗೆ ಸೂಚನೆ ನೀಡಿದ ನಂತರ ಸ್ವಾತಿ ದೀಕ್ಷಿತ್‌ ಅವರು ಕಚೇರಿಯಲ್ಲಿ ಕೆಲಸ ಮಾಡುವ ಸೌಮ್ಯಾ ಮತ್ತು ಸರಸ್ವತಿ ಅವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲು ಹಿಡಿದಿದ್ದ ಮಚ್ಚು ಎತ್ತಿಕೊಂಡು ಕೂಗಾಡುತ್ತಾ ಬಂದ ಮಂಜುನಾಥ್‌ ನಿಮ್ಮನ್ನು ಕೊಲೆ ಮಾಡುತ್ತೇನೆ ಎಂದು ಸ್ವಾತಿ ದೀಕ್ಷಿತ್‌ ಅವರ ತಲೆಗೆ ಮಚ್ಚು ಬೀಸಿದ್ದಾನೆ.

ಅವರು ತಪ್ಪಿಸಿಕೊಂಡರೂ ಬಿಡದೆ ಮಚ್ಚಿನಿಂದ ಹೊಡೆದಾಗ ಸ್ವಾತಿ ದೀಕ್ಷಿತ್‌ ಅವರ ಎಡಗೈ, ಎಡಕೆನ್ನೆ ಹಾಗೂ ಹಣೆಗೆ ಮಚ್ಚಿನೇಟು ಬಿದ್ದಿವೆ. ಸ್ವಾತಿ ದೀಕ್ಷಿತ್‌ ಅವರ ಎಡಗೆನ್ನೆ ಸುಮಾರು 3 ಇಂಚು ಭಾಗವಾಗಿದ್ದು, ಒಂದೆರೆಡು ಹಲ್ಲುಗಳು ಮುರಿದು ಹೋಗಿವೆ. ಎರಡು ಬೆರಳು ತುಂಡಾಗಿವೆ.

ಸ್ವಾತಿ ದೀಕ್ಷಿತ್‌ ಅವರ ರಕ್ಷಣೆಗೆ ಬಂದ ಬಂದ ವೆಂಕಟೇಶ್‌ಗೌಡ ಅವರ ತಲೆಗೂ ಮಚ್ಚಿನೇಟು ಬಿದ್ದಿದೆ. ಅವರಿಬ್ಬರೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಂಜುನಾಥನನ್ನು ಹಾಸನ ನಗರ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.