ಕ್ಯಾರೆಟ್‌, ರೈಸ್‌ ಬಾಲ್‌ ಪಾಯಸ


Team Udayavani, Jun 23, 2019, 6:00 AM IST

q-10

ಬೇಕಾಗುವ ಸಾಮಗ್ರಿಗಳು
ಕ್ಯಾರೆಟ್‌: 2
ಸಕ್ಕರೆ: 2 ಕಪ್‌
ಹಾಲು: 2 ಕಪ್‌
ಅಕ್ಕಿ ಹುಡಿ: ಅರ್ಧ ಕಪ್‌
ತುಪ್ಪ: ಸ್ವಲ್ಪ
ಗೋಡಂಬಿ ದ್ರಾಕ್ಷಿ: ಸ್ವಲ್ಪ
ಏಲಕ್ಕಿ : ಸ್ವಲ್ಪ

ಮಾಡುವ ವಿಧಾನ
ಮೊದಲು ಕ್ಯಾರೆಟ್‌ನ್ನು ಸಿಪ್ಪೆ ತೆಗೆದು ಬೇಯಿಸಿಕೊಳ್ಳಬೇಕು. ಅನಂತರ ಅದನ್ನು ಕೈಯಲ್ಲಿ ಚೆನ್ನಾಗಿ ಹಿಚುಕಿ ಅದರ ರಸವನ್ನು ತೆಗೆಯಬೇಕು. ಒಂದು ಸೋಸುವ ಪಾತ್ರೆಯಲ್ಲಿ ಸೋಸಿ ರಸವನ್ನು ತೆಗೆದಿಡಬೇಕು. ಒಂದು ಪಾತ್ರೆಗೆ ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಅದಕ್ಕೆ ಬಿಸಿ ನೀರು, ಸಕ್ಕರೆ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ನಾದಿಕೊಳ್ಳಬೇಕು. ಹಿಟ್ಟು ಚೆನ್ನಾಗಿ ಆಗಿ ಮೃದುವಾದ ಮೇಲೆ ಅದನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಬೇಕು. ಅನಂತರ ಒಂದು ಪಾತ್ರೆಗೆ 1ಕಪ್‌ ಹಾಲು ಮತ್ತು 1 ಕಪ್‌ ನೀರು ಹಾಕಿ ಚೆನ್ನಾಗಿ ಕುದಿಸಬೇಕು. ಅದಕ್ಕೆ ಏಲಕ್ಕಿ ಹಾಗೂ ಸಕ್ಕರೆಯನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಅದು ಚೆನ್ನಾಗಿ ಕುದಿಯುವಾಗ ಅಕ್ಕಿ ಹಿಟ್ಟಿನ ಸಣ್ಣ ಸಣ್ಣ ಉಂಡೆಗಳನ್ನು ಅದಕ್ಕೆ ಸೇರಿಸಬೇಕು. ಅದು ಬೇಯುವಾಗ ಕ್ಯಾರೆಟ್‌ ರಸವನ್ನು ಸೇರಿಸಬೇಕು. ಅಲ್ಪ ನೀರು ಸೇರಿಸಿ ಚೆನ್ನಾಗಿ ಕುದಿಸಿ ಸಿಹಿ ಬೇಕಿದ್ದರೆ ಸ್ವಲ್ಪ ಸಕ್ಕರೆ ಹಾಕಬೇಕು. ರುಚಿಗೆ ಸ್ವಲ್ಪ ಉಪ್ಪು ಸೇರಿಸಿ ಕುದಿಸಿದರೆ ಕ್ಯಾರೆಟ್‌ ಪಾಯಸ ಸಿದ್ಧವಾಗುತ್ತದೆ.

ಕ್ಯಾರೆಟ್‌ ನಾರಿನಾಂಶಯುಕ್ತ ಇರುವ ಒಂದು ತರಕಾರಿಯಾಗಿದ್ದು ಆರೋಗ್ಯಕ್ಕೆ ಉತ್ತಮವಾಗಿರುತ್ತದೆ. ಇದರಲ್ಲಿ ಬೆಟಾ ಕೆರೊಟಿನ್‌ ಫೈಬರ್‌, ವಿಟಮಿನ್‌ ಕೆ, ಪೊಟಾಶಿಯಂ ಮತ್ತು ಆ್ಯಂಟೊಕ್ಸಿಡೆನ್ಸ್‌ ಇದ್ದು ದೇಹಕ್ಕೆ ಉತ್ತಮವಾಗಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿಯೂ ಇದು ಮಹತ್ತರ ಪಾತ್ರವನ್ನು ವಹಿಸುತ್ತದೆ.

 ಸುಶ್ಮಿತಾ ಶೆಟ್ಟಿ. ಸಿರಿಬಾಗಿಲು

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.