ರಾಗಿ ಪ್ಯಾನ್‌ ಕೇಕ್‌

ಹಬ್ಬಕ್ಕೆ ಹೊಸದೂಟ

Team Udayavani, Jun 28, 2019, 2:52 PM IST

q-11

ಹಬ್ಬ ಬಂತೆಂದರೆ ಅಲ್ಲಿ ಸಂಭ್ರಮ. ವಿವಿಧ ಬಗೆಯ ಅಡುಗೆ ಮಾಡುವುದರಲ್ಲಿ ಖುಷಿ ಎಲ್ಲವೂ ಇರುತ್ತದೆ. ಸಿಹಿ ತಿಂಡಿಗಳನ್ನು ಹಬ್ಬದ ಸಮಯದಲ್ಲಿ ಮಾಡುವುದು ಸಾಮಾನ್ಯ. ಆದರೆ ಇತ್ತೀಚೆಗೆ ಸಿಹಿತಿಂಡಿಗಳ ಜತೆಗೆ ವಿವಿಧ ಮಾದರಿಯ ಕೇಕ್‌ ಮಾಡಲಾ ರಂಭಿಸಿದ್ದಾರೆ. ಹಲವು ಪೋಷಕಾಂಶಗಳಿಂದ ಕೂಡಿರುವ ರಾಗಿಯಲ್ಲೂ ಕೇಕ್‌ ತಯಾರಿಸಬಹುದು ಮನೆಯಲ್ಲೇ ಸುಲಭವಾಗಿ ರಾಗಿ ಪಾನ್‌ ಕೇಕ್‌ ತಯಾರಿಸಬಹುದು.

ಬೇಕಾಗುವ ಸಾಮಗ್ರಿ
ರಾಗಿಹಿಟ್ಟು- 400 ಗ್ರಾಂ
ನೀರು – ಕಾಲು ಲೀ.
ಹಾಲು- ಅರ್ಧ ಲೀ.
ಮೊಟ್ಟೆ-3
ತಾಳೆ ಬೆಲ್ಲ – 90 ಗ್ರಾಂ
ಬೇಕಿಂಗ್‌ ಸೋಡ- ಒಂದು ಚಿಟಿಕೆ

ಮಾಡುವ ವಿಧಾನ
ಮೊದಲಿಗೆ ರಾಗಿ ಹಿಟ್ಟು, ತಾಳೆ ಬೆಲ್ಲ, ಬೇಕಿಂಗ್‌ ಸೋಡಾವನ್ನು ಬೌಲ್‌ಗೆ ಹಾಕಿ. ಅನಂತರ ಅದಕ್ಕೆ ನೀರು ಹಾಕಿ. ಬೌಲ್‌ಗೆ ಹಾಕಿದ ಎಲ್ಲ ಸಾಮಾನುಗಳನ್ನು ಮಿಕ್ಸ್‌ ಮಾಡಿಕೊಳ್ಳಿ. ರಾಗಿ ಹಿಟ್ಟು ಉಂಡೆಗಳಾಗದಂತೆ ನೋಡಿಕೊಳ್ಳಿ. ಚೆನ್ನಾಗಿ ಕಲಸಿದ ಹಿಟ್ಟಿಗೆ ಮೊಟ್ಟೆಯನ್ನು ಹಾಕಿ. ಇದರಿಂದ ಹಿಟ್ಟಿಗೆ ಅಂಟು ಬರುತ್ತದೆ. ಹಿಟ್ಟು ಚೆನ್ನಾಗಿ ಅಂಟು ಬರುವಂತೆ ಕಲಸಿ. ಅನಂತರ ಅದಕ್ಕೆ ಹಾಲು ಹಾಕಿ. ಹಿಟ್ಟು ನಯವಾಗಿ ಮತ್ತು ದಪ್ಪವಾಗಿರುವಂತೆ ನೋಡಿಕೊಳ್ಳಿ.  ಹಿಟ್ಟು ಸರಿಯಾಗಿ ಹದವಾದ ನಂತರ ಪ್ಯಾನ್‌ ತೆಗೆದುಕೊಂಡು ಸ್ವಲ್ಪ ಬಿಸಿ ಮಾಡಿ. ಬಿಸಿಯಾದ ಪ್ಯಾನ್‌ಗೆ ಸೌಟ್‌ನಲ್ಲಿ ಹಿಟ್ಟನ್ನು ಹಾಕಿ ಅನಂತರ ಅದನ್ನು ಸುತ್ತಲೂ ಹರಡಿ. ಇದು ಬಿಸಿಯಾಗಿರುವಾಗಲೇ ತಿನ್ನಲು ಚೆನ್ನಾಗಿರುತ್ತದೆ. ಇದನ್ನು ಜೇನುತುಪ್ಪ, ಸಕ್ಕರೆ ಪಾಕದಲ್ಲಿ ಅದ್ದಿ ತಿನ್ನಬಹುದು

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.