ರಾಜ್ಯದ ಮೂವರಿಗೆ ಬಾಲ, ಯುವ ಸಾಹಿತ್ಯ ಅಕಾಡೆಮಿ ಪುರಸ್ಕಾರ
Team Udayavani, Jun 15, 2019, 3:05 AM IST
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ಕರ್ನಾಟಕದ ಮೂವರು ಸೇರಿ ಒಟ್ಟು 45 ಸಾಹಿತಿಗಳಿಗೆ ಬಾಲ ಹಾಗೂ ಯುವ ಪುರಸ್ಕಾರವನ್ನು ಘೋಷಿಸಿದೆ. ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ನೇತೃತ್ವದಲ್ಲಿನ ಸಮಿತಿಯು ಅಗರ್ತಲಾದಲ್ಲಿ ಪುರಸ್ಕೃತರನ್ನು ಘೋಷಿಸಿದೆ.
ಬೇರು ಕಾದಂಬರಿಗಾಗಿ ಶ್ರೀಧರ ಬನವಾಸಿ ಜಿ.ಸಿ ಅವರಿಗೆ ಯುವ ಪುರಸ್ಕಾರ ಲಭಿಸಿದೆ. ಬಾಲ ಸಾಹಿತ್ಯ ಪುರಸ್ಕಾರವನ್ನು “ಕಾಡು ಕನಸಿನ ಬೀದಿಗೆ’ ಕಾದಂಬರಿಗಾಗಿ ಚಂದ್ರಕಾಂತ ಕರದಳ್ಳಿ ಅವರಿಗೆ ನೀಡಲಾಗಿದೆ. ಅಲ್ಲದೆ ಇಂಗ್ಲಿಷ್ ವಿಭಾಗದಲ್ಲಿ ಕರ್ನಾಟಕದ ದೇವಿಕಾ ಕಾರಿಯಪ್ಪ ಅವರಿಗೆ ಪುರಸ್ಕಾರ ಲಭಿಸಿದೆ.
ಇವರ ಇಂಡಿಯಾ ಥ್ರೂ ಆರ್ಕಿಯಾಲಜಿ: ಎಕ್ಸ್ಕವೇಟಿಂಗ್ ಹಿಸ್ಟರಿ ಎಂಬ ಇತಿಹಾಸ ಕೃತಿಗೆ ಪುರಸ್ಕರಿಸಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಬಾಲ ಸಾಹಿತ್ಯ ಪುರಸ್ಕಾರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ