ಮರ ಕಡಿದರೆ ರಸ್ತೆ ಮೇಲೆ ಮಲಗಿ ಪ್ರತಿಭಟನೆ: ತಿಮ್ಮಕ

ನಾನು ಬೆಳೆಸಿದ ಮರ ಕಡಿಯಲ್ಲ ವೆಂದು ಸಿಎಂ ಭರವಸೆ

Team Udayavani, Jun 15, 2019, 4:35 PM IST

hasan-tdy..1

ಬೇಲೂರು ತಾಲೂಕು ಕಚೇರಿ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ಸಸಿ ನೆಟ್ಟರು. ತಹಶೀಲ್ದಾರ್‌ ಮೇಘನಾ ಮತ್ತಿತರರಿದ್ದರು.

ಬೇಲೂರು: ಪರಿಸರ ಉಳಿಸಲು ಸಸಿ ನೆಟ್ಟು ಬೆಳೆಸಿ ಪೋಷಿಸಿರುವ ಮರಗಳನ್ನು ಸರ್ಕಾರ ಕಡಿಯಲು ಮುಂದಾದರೆ ನಾನು ಬೆಳೆಸಿ ರುವ ಮರದ ರಸ್ತೆಯಲ್ಲಿ ಮಲಗಿ ಪ್ರತಿಭಟಿಸುವುದಾಗಿ ಸಾಲುಮರದ ತಿಮ್ಮಕ್ಕ ಎಚ್ಚರಿಸಿದರು.

ಬೇಲೂರು ತಾಲೂಕು ಕಚೇರಿ ಮುಂಭಾಗ ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನವಿ ಮಾಡಿದ್ದೇನೆ: ತಾನು ಬೆಳೆದ ಗ್ರಾಮ ದಲ್ಲಿ ನೂರಾರು ಮರಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಪೋಷಿಸಿದ್ದೇನೆ. ಇತ್ತೀಚಿಗೆ ಅಭಿವೃದ್ಧಿ ನೆಪದಲ್ಲಿ ಬೆಳೆದಿರುವ ಮರಗಳನ್ನು ಕಡಿ ಯಲು ಸರ್ಕಾರ ಮುಂದಾಗಿದೆ. ಬೆಳೆಸಿದ ಮರಗಳನ್ನು ಕಡಿಯಬಾರದು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ. ಅವರು ಮರ ಕಡಿಯುವುದಿಲ್ಲ ಎಂದು ತಿಳಿಸಿದ್ದಾರೆ. ಆದರೂ, ಸರ್ಕಾರ ವೇನಾದರೂ ಮರ ಕಡಿಯಲು ಮುಂದಾ ದರೆ, ತಾನು ಬೆಳೆಸಿದ ಮರದ ರಸ್ತೆಯಲ್ಲಿ ಮಲಗಿ ಪ್ರತಿಭಟಿಸುವುದಾಗಿ ಹೇಳಿದರು.

ಪರಿಸರ ರಕ್ಷಿಸಿ: ಮನುಷ್ಯನಿಗೆ ಅವಶ್ಯಕವಾಗಿ ಜೀವನ ನಡೆಸಲು ಮರಗಿಡಗಳು ಬೇಕಾ ಗಿದೆ. ಇಂದಿನ ದಿನಗಳಲ್ಲಿ ಪರಿಸರ ನಾಶ ಮಾಡುವುದೇ ನಮ್ಮ ಕೆಲಸವಾಗಿದ್ದು ಪರಿಸರ ಉಳಿದರೆ ನಾವೆಲ್ಲ ಉಳಿದಂತೆ. ಹೀಗಾಗಿ ಪ್ರತಿಯೊಬ್ಬರೂ ಮರಗಿಡ ಬೆಳಸಲು ಮುಂದಾಗಿ ಎಂದು ಸಲಹೆ ನೀಡಿದರು.

ಪ್ರೇರಣೆ ನೀಡಿದೆ: ತಹಶೀಲ್ದಾರ್‌ ಮೇಘನಾ ಮಾತ ನಾಡಿ, ಪರಿಸರ ಸಂಕರಕ್ಷಣೆ ಮಾಡು ವುದು ಎಲ್ಲರ ಕರ್ತವ್ಯ. ಇಳಿ ವಯಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನವರು ಪರಿಸರದ ಮೇಲೆ ಇಟ್ಟಿರುವ ಕಾಳಜಿ ತನಗೆ ಪ್ರೇರಣೆ ನೀಡಿದೆ ಎಂದರು.

ಪ್ರಸಕ್ತ ವರ್ಷದಲ್ಲಿ 8 ಸಾವಿರ ಸಸಿ ನೆಡುವ ಉದ್ದೇಶ ಹೊಂದಿದ್ದೆ. ಆದರೆ, ತಿಮ್ಮಕ್ಕನವರು ಹೇಳಿದ ಮಾತಿಗೆ ಪ್ರೇರಣೆಯಾಗಿ 10 ಸಾವಿರ ಸಸಿ ನೆಡುವ ಯೋಜನೆ ಹಾಕುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಿಮ್ಮಕ್ಕನವರ ಮಗ ಉಮೇಶ್‌, ಕಂದಾಯ ಇಲಾಖೆ ಉಪತಹಶೀಲ್ದಾರ್‌ ಪ್ರದೀಪ್‌, ಶಿರಸ್ತೇದಾರ್‌ ನಾಗರಾಜ್‌, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.