ಠೇವಣಿ ಸಂಗ್ರಹ: ಅಶೋಕ ರೈಯವರಿಗೆ ಅಭಿನಂದನೆ
Team Udayavani, Jun 16, 2019, 6:05 AM IST
ಕಾಸರಗೋಡು: ಕಳೆದ ಸಹಕಾರಿ ಠೇವಣಿ ಸಂಗ್ರಹಣೆಯಲ್ಲಿ ಕಾಸರಗೋಡು ಸರ್ವೀಸಸ್ ಕೋ- ಆಪರೇಟಿವ್ ಬ್ಯಾಂಕ್ ತಾಲೂಕಿನಲ್ಲಿ ಅತೀ ಹೆಚ್ಚು ಠೇವಣಿ ಸಂಗ್ರಹಿಸಿ ಪ್ರಥಮ ಸ್ಥಾನ ಪಡೆದಿದೆ.
2018-19ರಲ್ಲಿ ಬ್ಯಾಂಕಿಗೆ ಐಎಸ್ಒ 9001-2015 ಅಂಗೀಕಾರ ಲಭಿಸಿದೆ. 100 ಕೋಟಿಗೂ ಹೆಚ್ಚು ಠೇವಣಿ ಹೊಂದಿರುವ ಬ್ಯಾಂಕ್ ಜಿಲ್ಲೆಯಲ್ಲಿ ಅತೀ ಉನ್ನತ ಸ್ಥಾನವನ್ನು ಹೊಂದಿದೆ.
ಬ್ಯಾಂಕ್ನ ಸಭಾಂಗಣದಲ್ಲಿ ಜರಗಿದ ಠೇವಣಿ ಸಂಗ್ರಹಣಾ ಮಾಸಾಚರಣೆಯಲ್ಲಿ ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ಮ್ಯಾನೇಜರ್ ಎಂ.ಅಶೋಕ ರೈ ಅವರನ್ನು ಬ್ಯಾಂಕ್ ವತಿಯಿಂದ ಅಭಿನಂದಿಸಲಾಯಿತು.
ಅಧ್ಯಕ್ಷ ಎಸ್.ಜೆ.ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಕೆ.ಜಯಚಂದ್ರನ್, ಪಿ.ದಾಮೋದರನ್, ಮೊಹಮ್ಮದ್ ಹನೀಫ್, ಕೆ.ಬಾಲಚಂದ್ರನ್, ಆನಂದ ಎ. ಶುಭಹಾರೈ ಸಿದರು. ಕಾರ್ಯ ದರ್ಶಿ ಎಂ.ಸುಮತಿ ಸ್ವಾಗತಿಸಿ, ಎಂ.ಅಶೋಕ ರೈ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ