ನೆಕ್ರಾಜೆ ದೇಗುಲ:ಕಾರ್ಕಳದಿಂದ ಶಿಲೆಯ ಆಗಮನ


Team Udayavani, Jun 16, 2019, 6:20 AM IST

nekraje-degula

ಬದಿಯಡ್ಕ: ನೆಕ್ರಾಜೆ ಗ್ರಾಮ ದೇವಸ್ಥಾನವಾದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಶಿಲಾಮಯ ಗರ್ಭ ಗುಡಿಯ ನಿರ್ಮಾಣ ಕಾರ್ಯಗಳಿಗಾಗಿ ಕಾರ್ಕಳದಿಂದ ಶಿಲೆಯನ್ನು ಭಕ್ತರ ಸಮೂಹದಿಂದ ಮೆರವಣಿಗೆ ಮೂಲಕ ತರಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಬಿ.ವಸಂತ ಪೈ, ಮಾತಾಡಿ ಈ ದೇವಾಲಯವು ಸೀಮೆಯ ಒಂದು ಪ್ರಸಿದ್ಧ ಕಾರಣಿಕದ ಕ್ಷೇತ್ರವಾಗಿದ್ದು, ನೆಕ್ರಾಜೆ ಗ್ರಾಮಸ್ಥರ ಗ್ರಾಮ ದೇಗುಲವೆಂದೇ ಪ್ರತೀತವಾಗಿದೆ.
ನೆಕ್ರಾಜೆ ನಿವಾಸಿಗಳು ನೀಡುತ್ತಿರುವ ಪೂರ್ಣ ಸಹಕಾರ ಮತ್ತು ಉತ್ಸಾಹ ಇಲ್ಲಿನ ಕೆಲಸ ಕಾರ್ಯಗಳು ಅತ್ಯಂತ ವೇಗವಾಗಿ ನಡೆದು ಪುನರ್‌ಪ್ರತಿಷ್ಠಾ ಕಾರ್ಯವನ್ನು ಕಾಣಲಿದೆ ಎಂದು ಹೇಳಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ‌ ಶಂಕರ ನಾರಾಯಣ ಮಯ್ಯ, ಕಾರ್ಯದರ್ಶಿ ಗಣೇಶ ವತ್ಸ ನೆಕ್ರಾಜೆ, ಆನುವಂಶಿಕ ಮೊಕ್ತೇಸರರಾದ ನೆಕ್ರಾಜೆ ಸೀತಾರಾಮ ಶೆಟ್ಟಿ , ಸೇವಾ ಸಮಿತಿ ಅಧ್ಯಕ್ಷ‌ ಗಂಗಾಧರ ಮಣಿಯಾಣಿ ನೆಲ್ಲಿತ್ತಲ, ರತ್ನಾಕರ ಮಾವಿನಕಟ್ಟೆ, ಗೋಪಾಲ ಭಟ್‌ ಕೋಳಾರಿ ಶುಭಹಾರೈಸಿದರು
ಶ್ರೀ ಕ್ಷೇತ್ರ ಮಹಿಳಾ ಸಂಘ ನೆಕ್ರಾಜೆ, ಶ್ರೀ ಗೋಪಾಲ ಕೃಷ್ಣ ಭಜನಾ ಸಂಘ ನೆಕ್ರಾಜೆ ಮತ್ತು ವಿವಿಧ ಸಂಘ ಸಂಸ್ಥೆಗಳ ಹಾಗೂ ಕ್ಲಬ್‌ಗಳ ಪದಾಧಿಕಾಗಳು ಹಾಗೂ ಸದಸ್ಯರು ದೇವಸ್ಥಾನದ ಆವರಣದಲ್ಲಿ ಉಪಸ್ಥಿತರಿದ್ದರು.

ಸದ್ಯದಲ್ಲಿಯೇ ಪ್ರಾರಂಭ
ನೆಕ್ರಾಜೆ ಗೋಪಾಲಕೃಷ್ಣ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಕೆಲಸ ಸದ್ಯದಲ್ಲಿಯೇ ಪ್ರಾರಂಭವಾಗಲಿದ್ದು ಶಿಲೆಯನ್ನು ಕ್ಷೇತ್ರಕ್ಕೆ ತಲುಪಿಸಲಾಗಿದೆ. ನೆಕ್ರಾಜೆಯ ಗ್ರಾಮದ ದೇವಸ್ಥಾನ ವಾಗಿದ್ದು ಸಂತಾನ ಗೋಪಾಲಕೃಷ್ಣ ಎಂದೇ ಖ್ಯಾತಿ ಪಡೆದಿದೆ. ಅತಿ ಶೀಘ್ರದಲ್ಲಿ ಕೆಲಸವನ್ನು ಪೂರ್ತಿಗೊಳಿಸುವ ಯೋಜನೆ ಹಾಕಲಾಗಿದ್ದು ಭಕ್ತ ಜನರ ಸಹಕಾರದಿಂದ ಅದು ಸಾಧ್ಯವಾಗಲಿದೆ.ಶಾಶ್ವತ ಚಪ್ಪರ, ಸುಸಜ್ಜಿತ ಅಡುಗೆ ಶಾಲೆ, ನೆಲಕ್ಕೆ ಹಾಸುಗಲ್ಲು, ಕಾರ್ಯಾಲಯ, ಶಾಶ್ವತ ವೇದಿಕೆ, ನೀರಿನ ಟ್ಯಾಂಕ್‌, ಶೌಚಾಲಯ ಕೆಲಸಗಳು ನಡೆಯಬೇಕಿದೆ.
– ಗಣೇಶ ವತ್ಸ ನೆಕ್ರಾಜೆ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.