ಮದ್ರಸ ಅಧ್ಯಾಪಕರಿಗೂ ಮುಂದಿನ ವರ್ಷದಿಂದ ಗೌರವ ವೇತನ: ಯು.ಟಿ. ಖಾದರ್‌

ಮದ್ರಸ ಪ್ರಾರಂಭೋತ್ಸವ, ಮದ್ರಸ ಪುಸ್ತಕ ಮೇಳ

Team Udayavani, Jun 16, 2019, 6:11 AM IST

1406MLR25

ಮಹಾನಗರ: ಶಂಸುಲ್ ಉಲಮಾ ಪಬ್ಲಿಕೇಶನ್‌ನ ಎಂ.ಆರ್‌. ಬುಕ್‌ಸ್ಟಾಲ್ ಮಂಗಳೂರು ಇದರ ಅಧೀನದಲ್ಲಿ 14 ವರ್ಷಗಳಿಂದ ಮಂಗ ಳೂರಿನ ಸ್ಟೇಟ್ ಬ್ಯಾಂಕಿನಲ್ಲಿರುವ ಪಿಯೊನೀರ್‌ ಕಾಂಪ್ಲೆಕ್ಸ್‌ನಲ್ಲಿ ಮದ್ರಸ ಪ್ರಾರಂಭೋತ್ಸವದ ಭಾಗವಾಗಿ ಜೂ. 14ರಂದು ಮದ್ರಸಾ ಪುಸ್ತಕ ಮೇಳ ಜರಗಿತು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಪುಸ್ತಕ ಮೇಳಕ್ಕೆ ಚಾಲನೆ ನೀಡಿ ಮುಂದಿನ ವರ್ಷದಿಂದ ಮದ್ರಸ ಅಧ್ಯಾಪಕರಿಗೂ ಗೌರವ ವೇತನ ನೀಡುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ ಎಂದರು. ಎಂ.ಆರ್‌. ಆಯೋಜಿಸಿದ ಪುಸ್ತಕ ಮೇಳ ಮದ್ರಸ ಅಧ್ಯಾಪಕರಿಗೂ ಮ್ಯಾನೇಜಿಂಗ್‌ ಕಮಿಟಿ ಪದಾಧಿಕಾರಿಗಳಿಗೂ ಮದ್ರಸ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಉಪಯುಕ್ತವಾಗಿದೆ ಎಂದರು.

ಸಮಸ್ತ ಕರ್ನಾಟಕ ಮುಶಾವರದ ಕುಕ್ಕಿಲ ದಾರಿಮಿ, ಎಸ್‌.ವೈ.ಎಸ್‌. ಜಿಲ್ಲಾ ನೇತಾರ ಇಬ್ರಾಹಿಂ ಬಾಖವಿ, ಜಂಇಯ್ಯತುಲ್ ಮುಅಲ್ಲಿಮೀನ್‌ ಜಿಲ್ಲಾ ಅಧ್ಯಕ್ಷ ಕೆ.ಎಲ್. ಉಮರ್‌ ದಾರಿಮಿ ಪಟ್ಟೋರಿ, ಎಸ್‌.ಕೆ.ಎಸ್‌.ಎಸ್‌.ಎಫ್‌. ಜಿಲ್ಲಾ ನೇತಾರ ಅಶ್ರಫ್‌ ಮಾರಾಟಿಮೂಲೆ, ಜಿಲ್ಲಾ ಎಸ್‌.ಬಿ.ವಿ.ಯ ಕಾರ್ಯದರ್ಶಿ ಅಲ್ಮಾಝ್ ಮಾಲಿಕ್‌, ಜಿಲ್ಲಾ ಮದ್ರಸ ಮ್ಯಾನೇಜ್‌ಮೆಂಟ್‌ನ ಉಪಾಧ್ಯಕ್ಷ ಎ.ಎಚ್ ನೌಶಾದ್‌ ಹಾಜಿ ಸೂರಲ್ಪಾಡಿ, ರಿಯಾಝುದ್ದೀನ್‌ ಹಾಜಿ, ಸುನ್ನೀ ಸಂದೇಶ ಪತ್ರಿಕೆಯ ನಿರ್ದೇಶಕ ಸಿತಾರ್‌ ಮಜೀದ್‌ ಹಾಜಿ, ಡಿಲೆಕ್ಸ್‌ ಅಹ್ಮದ್‌ ಹಾಜಿ, ಬಿ.ಎಸ್‌. ಹುಸೈನ್‌ ಹಾಜಿ, ಹಮೀದ್‌ ಹಾಜಿ , ಪಾವೂರು ಗ್ರಾಮ ಪಂಚಾಯತಿನ ನಿಸಾರ್‌ ಮಲಾರ್‌, ರವಿಚಂದ್ರ ಗಟ್ಟಿ ಉಳ್ಳಾಲ, ಗೋಪಾಲ್ ಶೆಟ್ಟಿ ಕದ್ರಿ, ಪ್ರವೀಣ್‌ , ಅಬ್ದುಲ್ಲಾ ಹಾಜಿ ಸುರಿಬೈಲು, ಮುಹಮ್ಮದ್‌ ಹಾಜಿ ಪೆರುವಾಯಿ, ಇಕ್ಬಾಲ್ ಹಾಜಿ, ಮುಸ್ತಾಫಾ ಫೈಝಿ ಪರ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.

ವ್ಯವಸ್ಥಾಪಕ ಮುಸ್ತಫಾ ಫೈಝಿ ಸ್ವಾಗತಿಸಿದರು. ಪ್ರೊ| ರಫೀಖ್‌ ಅಜ್ಜಾವರ ವಂದಿಸಿದರು. ಪುಸ್ತಕ ಮೇಳದಲ್ಲಿ ಧಾರ್ಮಿಕ ಗ್ರಂಥಗಳು, ಕುರ್‌ಆನ್‌ ಗ್ರಂಥಗಳು, ಮದ್ರಸ ವಿದ್ಯಾರ್ಥಿಗಳ 1ರಿಂದ +2 ತರಗತಿ ವರೆಗಿನ ಪಠ್ಯ ಪುಸ್ತಕಗಳು, ಅರಬಿಕ್‌ ಮಾರ್ಜಿನ್‌ ಇರುವ ನೋಟ್ ಪುಸ್ತಕಗಳು, ಶಾಲಾ ಮದ್ರಸ ಉಪಯುಕ್ತ ಸಾಮಗ್ರಿಗಳು ಪುಸ್ತಕ ಮೇಳದಲ್ಲಿ ಲಭ್ಯವಿವೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.