ಡಿಗ್ಗಿ ಸೋತಿದ್ದಕ್ಕೆ ಅಗ್ನಿಪ್ರವೇಶ
Team Udayavani, Jun 16, 2019, 7:41 AM IST
ಭೋಪಾಲ್: ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆಲ್ಲದಿದ್ದರೆ, ನಾನು ಜೀವಂತ ಸಮಾಧಿಯಾಗಿ ಬಿಡುತ್ತೇನೆ’ ಎಂದು ಘೋಷಿಸಿದ್ದ ಭೋಪಾಲ್ನ ವೈರಾಗ್ಯಾನಂದ ಸ್ವಾಮೀಜಿ, ರವಿವಾರ (ಜೂ. 16) ದೇಹತ್ಯಾಗಕ್ಕೆ ಮುಂದಾಗಿದ್ದಾರೆ. ಸಾಮಾ ಜಿಕ ಜಾಲ ತಾಣಗಳಲ್ಲಿ ಟ್ರೋಲ್ಗೊಳಗಾದ ಬೆನ್ನಲ್ಲೇ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ, ಭೋಪಾಲ್ನಿಂದ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದ ದಿಗ್ವಿಜಯ್ ಸಿಂಗ್, ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸೋತಿದ್ದರು. ಆ ಫಲಿತಾಂಶ ಬಂದು ತಿಂಗಳು ಕಳೆಯುತ್ತಾ ಬಂದಿದ್ದರೂ, ಸ್ವಾಮೀಜಿಯವರು ಇನ್ನೂ ಸಮಾಧಿಯಾಗಿಲ್ಲವೇಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮಂದಿ ಸ್ವಾಮೀಜಿಯವರನ್ನು ಅಪಹಾಸ್ಯ ಮಾಡಿದ್ದರು. ಹೀಗಾಗಿ, ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಸ್ವಾಮೀಜಿ, ಜೂ.16ರ ಮಧ್ಯಾಹ್ನ 2:11ಕ್ಕೆ ಸರಿಯಾಗಿ ಅಗ್ನಿಪ್ರವೇಶ ಮಾಡುವ ಮೂಲಕ ದೇಹತ್ಯಾಗ ಮಾಡಲಿದ್ದು, ಅದಕ್ಕೆ ಅವಕಾಶ ನೀಡಬೇಕು” ಎಂದು ಕೋರಿದ್ದಾರೆ. ಜಿಲ್ಲಾಧಿಕಾರಿಯವರು ಆ ಪತ್ರವನ್ನು ಮಧ್ಯಪ್ರದೇಶ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Uppinangady: ತೀವ್ರ ಜ್ವರ; ಅರ್ಚಕ ಸಾವು