ಇಂಡೋ-ಪಾಕ್ ಹೈವೋಲ್ಟೇಜ್ ಕದನ:ದೇಶಾದ್ಯಂತ ವಿಶೇಷ ಪೂಜೆ
ವರುಣದೇವ ಪಂದ್ಯಕ್ಕೆ ಅಡ್ಡಿಯಾಗದಿರು...
Team Udayavani, Jun 16, 2019, 9:07 AM IST
ಹೊಸದಿಲ್ಲಿ: ಐಸಿಸಿ ವಿಶ್ವಕಪ್ನ ರೋಚಕ ಹಣಾಹಣಿ ಭಾನುವಾರ ನಡೆಯುತ್ತಿದ್ದು ಬದ್ಧವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ನಡುವೆ ಮ್ಯಾಂಚೆಸ್ಟರ್ನಲ್ಲಿ ಹಣಾಹಣಿ ನಡೆಯಲಿದ್ದು ಭಾರತದೆಲ್ಲೆಡೆ ಕ್ರೀಡಾಭಿಮಾನಿಗಳಿಂದ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ.
ಕ್ರೀಡಾಭಿಮಾನಿಗಳು ಭಾನುವಾರ ಬೆಳ್ಳಂಬೆಳಗ್ಗೆ ದೇವಾಲಯಗಳಿಗೆ ತೆರಳಿ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಬೇಕು ಎಂದು ಸಂಕಲ್ಪಿಸಿ ಪೂಜೆಗಳನ್ನುಸಲ್ಲಿಸಿದ್ದಾರೆ.
ಕೆಲವೆಡೆ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ವಾರಾಣಸಿ ಯಲ್ಲಿ ಗಂಗಾನದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಗಾಂಗಾ ಆರತಿ ಬೆಳಗಲಾಗಿದೆ.
ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ಪೂಜೆ ಮತ್ತು ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗದಿರಲಿ ಎಂದೂ ಪ್ರಾರ್ಥಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ ಕೋಲ್ಕತಾ ನೈಟ್ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ
MUST WATCH
ಹೊಸ ಸೇರ್ಪಡೆ
AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಯ್ಕೆ
Kollywood: ಅಣ್ಣಾಮಲೈ ಬಯೋಪಿಕ್ಗೆ ತಯಾರಿ? ಖಡಕ್ ಐಪಿಎಸ್ ಅಧಿಕಾರಿಯಾಗಿ ವಿಶಾಲ್ ನಟನೆ?
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Kollywood: ಕಮಲ್ ಹಾಸನ್ ʼಇಂಡಿಯನ್ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ