ಮೂತ್ರ ಮಾಡಲು ಬಯಲು ಜಾಗವೇ ಗತಿ!

•ಕಾಯಿಪಲ್ಲೆ ಮಾರುಕಟ್ಟೆ ಹತ್ತಿರ ಇಲ್ಲ ಮೂತ್ರಾಲಯ ವ್ಯವಸ್ಥೆ•ಕಾಯಿಪಲ್ಲೆ ಮಾರುಕಟ್ಟೆ ಸ್ಥಳ ಅವ್ಯವಸ್ಥೆ ತಾಣ

Team Udayavani, Jun 16, 2019, 10:25 AM IST

bk-tdy-5..

ಬೀಳಗಿ: ಕಾಯಿಪಲ್ಲೆ ಮಾರುಕಟ್ಟೆ ಬಳಿ ಬಯಲು ಜಾಗವೇ ಮೂತ್ರ ವಿಸರ್ಜನೆ ತಾಣವಾಗಿದೆ.

ಬೀಳಗಿ: ಪಟ್ಟಣದ ಕಾಯಿಪಲ್ಲೆ ಮಾರುಕಟ್ಟೆಯ ಹತ್ತಿರ ಮೂತ್ರಾಲಯವಿಲ್ಲದ್ದರಿಂದ ಮಾರ್ಕೆಟಿಗೆ ಬರುವ ವ್ಯಾಪಾಸ್ಥರು ಹಾಗೂ ಸಾರ್ವಜನಿಕರು ಜಲಬಾಧೆ ತೀರಿಸಿಕೊಳ್ಳಲು ಪರದಾಡುವಂತಾಗಿದೆ.

ಗಬ್ಬೆದ್ದು ನಾರುತ್ತಿದೆ: ಕಾಯಿಪಲ್ಲೆ ಮಾರುಕಟ್ಟೆ ಹತ್ತಿರ ಮೂತ್ರಾಲಯವಿಲ್ಲದ ಪರಿಣಾಮ, ಪುರುಷರು, ಮಹಿಳೆಯರು ಮೂತ್ರ ವಿಸರ್ಜನೆಗಾಗಿ ಮಾರ್ಕೆಟಿನ ಬಯಲು ಜಾಗವನ್ನೇ ಆಶ್ರಯಿಸುವುದು ಅನಿವಾರ್ಯವಾಗಿದೆ. ಮೂತ್ರಿ ಮಾಡುವ ಬಯಲು ಜಾಗದ ಬಳಿಯೇ ಇರುವ ಮಹಿಳಾ ವ್ಯಾಪಾರಸ್ಥರು ಈ ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಇದೆ ಬಯಲು ಸ್ಥಳದಲ್ಲಿಯೇ ಮೂತ್ರಾಲಯ ನಿರ್ಮಿಸಲಾಗಿತ್ತು. ಇದೀಗ ಈ ಮೂತ್ರಾಲಯವನ್ನು ನೆಲಸಮ ಮಾಡಿ ವರ್ಷವೇ ಗತಿಸಿದೆ. ಆದರೆ, ಪಪಂ ಇದುವರೆಗೂ ಮತ್ತೆ ಮೂತ್ರಾಲಯ ನಿರ್ಮಿಸದೇ ಇರುವ ಕಾರಣ, ಸಾರ್ವಜನಿಕರು ಜಲಬಾಧೆ ತೀರಿಸಿಕೊಳ್ಳಲು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಬಯಲು ಮೂತ್ರ ವಿಸರ್ಜನೆಯಿಂದ ಈ ಸ್ಥಳವೂ ಹಂದಿಗಳ ಗೂಡಾಗಿದ್ದು, ಗಬ್ಬೆದ್ದು ನಾರುತ್ತಿದೆ.

ಕಾಯಿಪಲ್ಲೆ ಮಾರುಕಟ್ಟೆ ಸ್ಥಳವೇ ಅವ್ಯವಸ್ಥೆ ತಾಣವಾಗಿ ಪರಿವರ್ತಿತವಾಗಿದ್ದರೂ ಕೂಡ ಪಪಂ ಇಲಾಖೆಯವರು ಗಮನಹರಿಸುತ್ತಿಲ್ಲ.ಸಾರ್ವಜನಿಕರು ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶನಿವಾರ ಸಂತೆಗೆೆ ಆಗಮಿಸುವ ಜನ ಮೂತ್ರ ವಿಸರ್ಜನೆಯ ಅವ್ಯವಸ್ಥೆ ಕಂಡು ಪಪಂಗೆ ಹಿಡಿಶಾಪ ಹಾಕುವಂತಾಗಿದೆ. ಕಾಯಿಪಲ್ಲೆ ಮಾರುಕಟ್ಟೆಯ ಒಂದು ಬದಿಯ ಬಯಲು ಸ್ಥಳದಲ್ಲಿಯೇ ಅನಿವಾರ್ಯವಾಗಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವಂತಾಗಿದೆ. ಮಾರುಕಟ್ಟೆಗೆ ಬರುವ ಮಹಿಳೆಯರು ತಲೆತಗ್ಗಿಸಿ ಓಡಾಡುವಂತಾಗಿದೆ.

•ರವೀಂದ್ರ ಕಣವಿ

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.