ವಿಶ್ವಕಪ್ ಕದನ: ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ಗಿಳಿಸಿದ ಪಾಕ್
Team Udayavani, Jun 16, 2019, 2:48 PM IST
ಲಂಡನ್ : ಮ್ಯಾಂಚೆಸ್ಟರ್ನಲ್ಲಿ ಐಸಿಸಿ ವಿಶ್ವಕಪ್ನ ಬದ್ಧ ವೈರಿಗಳ ಕದನ ಭಾನುವಾರ ನಡೆಯುತ್ತಿದ್ದು, ಟಾಸ್ ಗೆದ್ದ ಪಾಕಿಸ್ಥಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ
ಭಾರತ ತಂಡದಲ್ಲಿ ಶಿಖರ್ ಧವನ್ ಅವರ ಬದಲಿಗೆ ವಿಜಯಶಂಕರ್ ಅವರಿಗೆ ಸ್ಥಾನ ನೀಡಲಾಗಿದೆ.
ಇಡೀ ದೇಶದ ಕ್ರೀಡಾಭಿಮಾನಿಗಳು ಜಿದ್ದಾಜಿದ್ದಿನ ಕದನದ ಕ್ಷಣಕ್ಕಾಗಿ ಎದುರು ನೋಡುತ್ತಿದ್ದಾರೆ.
ಆಡುವ ಬಳಗದ 11 ಆಟಗಾರರು
ಭಾರತ : ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾ), ವಿಜಯ್ ಶಂಕರ್, ಎಂ.ಎಸ್.ಧೋನಿ (ವಿ.ಕೀ), ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
ಪಾಕಿಸ್ಥಾನ : ಇಮಾಮ್ ಉಲ್ ಹಕ್, ಫಖರ್ ಜಮಾನ್, ಬಾಬರ್ ಅಜಮ್, ಮೊಹಮ್ಮದ್ ಹಫೀಜ್, ಸರ್ಫರಾಜ್ ಅಹ್ಮದ್ (ನಾ/ವಿ.ಕೀ), ಶೋಯೆಬ್ ಮಲಿಕ್, ಇಮದ್ ವಾಸಿಮ್, ಶಾದಾಬ್ ಖಾನ್, ಹಸನ್ ಅಲಿ, ವಹಾಬ್ ರಿಯಾಜ್, ಮೊಹಮ್ಮದ್ ಅಮೀರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ