ಸಾವಯವ ಕೃಷಿಯಲ್ಲಿ ತಂತ್ರಜ್ಞಾನ ಬಳಸಿ

ಮಿಶ್ರ ಬೇಸಾಯ ಪದ್ಧತಿ ರೂಢಿಸಿಕೊಳ್ಳಿ•ಕೂರಿಗೆ ಭತ್ತ ನಾಟಿ ಮಾಡಿ: ಶಿವನಗೌಡ

Team Udayavani, Jun 16, 2019, 4:20 PM IST

16-June-37

ಕುರುಗೋಡು: ಗೇಣಿಕೆಹಾಳದಲ್ಲಿ ನಡೆದ ಕೃಷಿ ಅಭಿಯಾನ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಜೆ.ಎನ್‌. ಗಣೇಶ ಮಾತನಾಡಿದರು.

ಕುರುಗೋಡು: ದೇಶದಲ್ಲಿ ಸಾವಯವ ಕೃಷಿಯನ್ನು ಉತ್ತಮಗೊಳಿಸಲು ಆಧುನಿಕ ತಂತ್ರಜ್ಞಾನದ ಬಳಕೆ ಅವಶ್ಯಕತೆ ಇದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹುಸೇನ್‌ ಸಾಬ್‌ ಹೇಳಿದರು.

ಸಮೀಪದ ಗೇಣಿಕೆಹಾಳ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಕೃಷಿ ಅಭಿಯಾನ ಆಂದೊಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇವತ್ತಿನ ದಿನಗಳಲ್ಲಿ ಕೃಷಿ ಪದ್ಧತಿ ಸುಧಾರಿಸುವ ಪ್ರಯತ್ನವನ್ನು ಕೃಷಿ ಇಲಾಖೆಗಳು ನಾನಾ ಯೋಜನೆ ರೂಪಿಸುತ್ತಿವೆ. ಸುಸ್ಥಿರ ಕೃಷಿಯಿಂದ ಮಾತ್ರ ನಿಜವಾದ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಇಂದು ನಾವು ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಮಿಶ್ರ ಬೇಸಾಯ ಪದ್ಧತಿಯಿಂದ ಪ್ರತಿಯೊಬ್ಬ ರೈತ ಮುಂದೆ ಬರಲು ಸಾಧ್ಯ. ಕೃಷಿಯಲ್ಲಿ ಸಾವಯವ ಗೊಬ್ಬರವನ್ನು ಉಪಯೋಗಿಸಿ ಉತ್ತಮ ಬೆಳೆ ತೆಗೆದರೆ ಆರೋಗ್ಯದಿಂದ ಬದುಕಬಹುದು ಎಂದು ತಿಳಿಸಿದರು.

ನಂತರ ಜಿಲ್ಲಾ ಕೃಷಿ ಉಪ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಪ್ರತಿಯೊಬ್ಬ ರೈತರು ನೀರಿನಿಂದ ಭತ್ತ ಬೆಳೆಯಲು ಮುಂದಾಗದೆ ಕೂರಿಗೆ ಭತ್ತ ನಾಟಿ ಮಾಡಲು ಮುಂದಾಗಬೇಕು. ನೀರಿನಿಂದ ಭತ್ತ ನಾಟಿ ಮಾಡಿದರೆ ಭತ್ತ ಕಟಾವಿಗೆ ಬರುವತನಕ ಅತೀ ಹೆಚ್ಚು ನೀರು ಸಂಗ್ರಹ ಮಾಡಬೇಕು. ಜತೆಗೆ ಹೆಚ್ಚು ಔಷಧ, ರಸಗೊಬ್ಬರ ಸಿಂಪರಿಸಬೇಕು ಎಂದರು.

ಶಾಸಕ ಜೆ.ಎನ್‌. ಗಣೇಶ ಕೃಷಿ ಪದ್ಧತಿ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ವಿದ್ಯುತ್‌ ಕೈಕೊಟ್ಟು ಗೊಂದಲ ಸೃಷ್ಟಿಸಿತು. ನಂತರ ಜನರೇಟರ್‌ ಶುರು ಮಾಡಿ ಶಾಸಕರ ಭಾಷಣ ಪ್ರಾರಂಭವಾಯಿತು. ತರಬೇತಿ ಸಂಯೋಜಕ ರವಿ ಶಂಕರ ಮಾತನಾಡಿದರು. ಕೃಷಿ ಅಭಿಯಾನ ಅಂದೊಲನಕ್ಕೆ ಬರುವ ಸುತ್ತಮುತ್ತ ಗ್ರಾಮದ ರೈತರಿಗೆ ಸಬ್ಸಿಡಿ ದರದಲ್ಲಿ ದೊರೆಯುವ ಕೃಷಿ ಚಟುವಟಿಕೆಯ ಯಂತ್ರೋಪಕರಣಗಳು ಹಾಗೂ ಗನ್‌ ಪಂಪ್‌ಗ್ಳು, ಅಯಿಲ್ ಪಂಪ್‌ಗ್ಳು, ಟಿಲ್ಲರ್‌, ಕುಂಟೆ ಇತರೆ ವಸ್ತುಗಳನ್ನು ಪ್ರದರ್ಶಿಸಲಾಯಿತು.

ಜಿಪಂ ಸದಸ್ಯೆ ಬನಶಂಕರಿ ವೀರೇಂದ್ರರೆಡ್ಡಿ. ಗ್ರಾಪಂ ಅಧ್ಯಕ್ಷ ಶಾಂತನಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಬಂಗಿಮಲ್ಲಯ್ಯ. ಕುರುಗೋಡು ಕೃಷಿ ಅಧಿಕಾರಿ ದೇವರಾಜ, ಮುಖಂಡರಾದ ಶರಣಗೌಡ, ನಾಯಕರ ಕರೆಪ್ಪ, ದೊಡ್ಡಬಸಪ್ಪ, ವಾಲ್ಮಿಕಿ ದೊಡ್ಡಬಸಪ್ಪ, ಉಮಾಪತಿ ಗೌಡ, ವೀರೇಶ, ಧರ್ಮವೀರೇಗೌಡ, ಎಸ್‌.ಬಸವನಗೌಡ ಸೇರಿ ಸುತ್ತಮುತ್ತ ಗ್ರಾಮದ ಮುಖಂಡರು, ರೈತರು ಇದ್ದರು.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.