ಜಾತಿ ಹೆಸರೇಳಿ ವೋಟ್ ಕೇಳಿದ್ರೆ ಜನ ಒದಿತಾರೆ
Team Udayavani, Jun 17, 2019, 3:00 AM IST
ಕೊಪ್ಪಳ: ಚುನಾವಣೆಯಲ್ಲಿ ಜಾತಿಗೀತಿ ನಡೆಯಲ್ಲ. ಒಂದು ವೇಳೆ ಜಾತಿ ಹೆಸರೇಳಿ ವೋಟು ಕೇಳಿದ್ರೆ ಜನ ಒದಿತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದಲ್ಲಿ ನಡೆದ ಸಂಸದ ಸಂಗಣ್ಣ ಕರಡಿ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಸ್ವಾತಂತ್ರ್ಯ ಬಂದಾಗಿನಿಂದ ಜಾತಿ ಹೇಳೇ ಚುನಾವಣೆ ಮಾಡಿಕೊಂಡು ಬಂದಿದೆ.
ಅಭಿವೃದ್ಧಿ ಮಾಡಿಲ್ಲ. ಜಾತಿ ಹೆಸರು ಬಳಸಿ ಜನರಿಗೆ ದ್ರೋಹ ಮಾಡಿದ ಕಾಂಗ್ರೆಸ್ಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಜನ ನಮಗೆ ಜಾತಿ ನೋಡದೇ ಮತ ನೀಡಿದ್ದು, ಇದನ್ನು ಕಾಂಗ್ರೆಸ್ ಮರ್ಯಾದೆಯಿಂದ ಸೋಲೊಪ್ಪಿಕೊಳ್ಳಲಿ ಎಂದು ಹೇಳಿದರು.
ಬೇಕಿದ್ದರೆ ಡಿಕೆಶಿ ಕನಕಪುರ ಆಸ್ತಿ ಮಾರಲಿ: ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, 3 ಸಾವಿರ ಕೋಟಿ ಬೆಲೆ ಬಾಳುವ ಭೂಮಿಯನ್ನು ಸರ್ಕಾರ ಜಿಂದಾಲ್ಗೆ ಕೊಡಲು ಮುಂದಾಗಿದೆ. ಇದಕ್ಕೆ ಅವರ ಪಕ್ಷದವರೇ ವಿರೋಧಿಸಿದ್ದಾರೆ.
ಆದರೆ ಡಿಕೆಶಿ ಜಿಂದಾಲ್ ಪರ ವಕಾಲತು ಮಾಡಿದ್ದಾರೆ. ಸರ್ಕಾರದ ಆಸ್ತಿ ಮಾರುವ ಹಕ್ಕು ಇವರಿಗೆ ಕೊಟ್ಟೋರ್ಯಾರು? ಬೇಕಿದ್ದರೆ ಅವರು ತಮ್ಮ ಕನಕಪುರದ ಸ್ವಂತ ಆಸ್ತಿ ಮಾರಾಟ ಮಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !