ದಿನಕ್ಕೊಂದು ಆಸನ: ಗರುಡಾಸನ


Team Udayavani, Jun 17, 2019, 5:00 AM IST

GarudasanaFullPose-1

ಹದ್ದಿನ ಜಾತಿಗೆ ಸೇರಿದ, ಸೂಕ್ಷ್ಮದೃಷ್ಟಿಯ ಪಕ್ಷಿ ಗರುಡ. ನಮ್ಮ ಪುರಾಣಗಳ ಪ್ರಕಾರ ಗರುಡ, ವಿಷ್ಣುವಿನ ವಾಹನ. ಈ ಪಕ್ಷಿಯ ಹೆಸರಿನಲ್ಲಿಯೂ ಒಂದು ಆಸನವಿದೆ.
ಮೊದಲು ನೇರವಾಗಿ, ಎರಡೂ ಕಾಲುಗಳ ಮೇಲೆ ಸಮ ಭಾರ ಹಾಕಿ ನಿಂತುಕೊಳ್ಳಿ
ನಂತರ, ಬಳ್ಳಿ ಮರವನ್ನು ಸುತ್ತುವಂತೆ ಕಾಲುಗಳನ್ನು ಬೆಸೆಯಿರಿ (ಎಡಗಾಲನ್ನು ಬಲಗಾಲಿನ ಮಂಡಿಯ ಮೇಲೆ ತಂದು ಬಲಗಾಲನ್ನು ಸುತ್ತಿಸಿ, ಬಲಪಾದದ ಮೇಲೆ ಎಡಪಾದವನ್ನು ಇಡಲು ಪ್ರಯತ್ನಿಸಬೇಕು)
ಇದೇ ರೀತಿ, ಬಲ ಮೊಣಕೈ ಕೆಳಗೆ ಎಡಮೊಣಕೈಯನ್ನು ತಂದು ಅನಂತರ ಬಲಗೈಯನ್ನು ಸುತ್ತಿಸಿ. ಎರಡೂ ಅಂಗೈಗಳು ಪರಸ್ಪರ ಜೋಡಿಸಬೇಕು. (ನಮಸ್ಕಾರ ಮಾಡುವಂತೆ)
ದೃಷ್ಟಿ ನೇರವಾಗಿರಲಿ. ಈ ಸಮಯದಲ್ಲಿ ದೇಹ ಸ್ವಲ್ಪ ಕೆಳಗೆ ಕುಳಿತ ಸ್ಥಿತಿಯಲ್ಲಿ ಇರಬೇಕು.
ಬಲ ಪಾದವನ್ನು ಚೆನ್ನಾಗಿ ನೆಲಕ್ಕೆ ಒತ್ತಿ. ನಂತರ ನಿಧಾನವಾಗಿ ಕೈಗಳನ್ನು ಬಿಡಿಸಿ. ಕಾಲುಗಳನ್ನೂ ಬಿಡಿಸಿ ಸಮಸ್ಥಿತಿಗೆ ಬನ್ನಿ. ಇದೇ ರೀತಿ ಬಲಗಡೆಯಿಂದಲೂ ಮಾಡಿ.
ಆಸನದ ಲಾಭಗಳು?
ಸೊಂಟ, ತೊಡೆ, ಭುಜಗಳ ಮೇಲೆ, ಬೆನ್ನಿನ ಮೇಲ್ಭಾಗದ ಸ್ನಾಯುಗಳನ್ನು ಬಲಗೊಳಿಸುತ್ತದೆ
ದೇಹದ ಸಮತೋಲನವನ್ನು ಸುಧಾರಿಸುತ್ತದೆ.∙
ಕಾಲಿನ ಮಣಿಗಂಟು ಸಡಿಲವಾಗುತ್ತದೆ
ಮೀನಖಂಡ ಮತ್ತು ತೊಡೆಗಳಲ್ಲಿರುವ ಕೊಬ್ಬಿನಂಶ ಕರಗುವುದು.
ಮಂಡಿನೋವು ಬಾರದಂತೆ ತಡೆಯಲು ಸಹಕಾರಿ
ಪಕ್ಕೆಲುಬು, ರಟ್ಟೆಯಲ್ಲಿನ ಕೊಬ್ಬಿನಂಶ ಕರಗುವುದು.

ಯಾರು ಮಾಡಬಾರದು?
ಇತ್ತೀಚೆಗೆ ಮಂಡಿ, ಮೊಣಕಾಲು ಅಥವಾ ಮೊಣಕೈಗೆ ಪೆಟ್ಟಾಗಿದ್ದರೆ ಈ ಆಸನ ಮಾಡಬಾರದು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.