ಬೂದನಗುಡ್ಡ ಮೂರ್ತಿ ಭಗ್ನ ಪ್ರಕರಣ: 8 ಜನರ ಬಂಧನ


Team Udayavani, Jun 17, 2019, 12:54 PM IST

hubali-tdy-6..

ಕಲಘಟಗಿ: ತಾಲೂಕಿನ ಉಗ್ಗಿನಕೇರಿ ಗ್ರಾಪಂ ವ್ಯಾಪ್ತಿಯ ಬೂದನಗುಡ್ಡದ ಬಸವೇಶ್ವರ ದೇವಸ್ಥಾನದ ಬಸವೇಶ್ವರ ಮೂರ್ತಿ ಭಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಲಾಗಿದೆ.

ಕರುವಿನಕೊಪ್ಪದ ಲಕ್ಷ್ಮಣ ಚಂಡೂನವರ, ಚಳಮಟ್ಟಿಯ ಮಹಾಂತೇಶ ಮಾಳಗಿ, ಸಿದ್ದರಾಮ ಮರದನ್ನವರ, ಮಿಶ್ರಿಕೋಟಿಯ ಶಿವರಾಜ ಜೀವಕನ್ನವರ, ನಾಗರಾಜ ಚೌಡಪ್ಪನವರ, ಲಾಲಸಾಬ ಹಾಜಿಸಾಬ ಬಾವಿ, ರವಿ ಕೋಳೂರ, ಮಂಜುನಾಥ ಮೊಸಳೆಣ್ಣವರ ಬಂಧಿತರು. ಆರೋಪಿಗಳಿಂದ ಎರಡು ದ್ವಿಚಕ್ರ ವಾಹನ ಹಾಗೂ ಒಂದು ಬ್ಯಾಟರಿ ವಶಪಡಿಸಿಕೊಳ್ಳಲಾಗಿದೆ.

ಮೇ 28ರಂದು ಮಧ್ಯರಾತ್ರಿ ದೇವಸ್ಥಾನದ ಬೀಗ ಒಡೆದು ಒಳ ಹೋಗಿದ್ದ ಆರೋಪಿಗಳು, ಬಸವೇಶ್ವರ ಮೂರ್ತಿಗೆ ಬೆಂಕಿ ಹಚ್ಚಿ ಕಿವಿಯ ಭಾಗ ವಿರೂಪಗೊಳ್ಳುವಂತೆ ಮಾಡಿದ್ದರು. ಇಷ್ಟೇ ಅಲ್ಲದೇ ಪಕ್ಕದಲ್ಲಿಯೇ ಇದ್ದ ಅರಣ್ಯ ಇಲಾಖೆಯ ಕೊಠಡಿಯ ಬೀಗ ಒಡೆದು ಅಲ್ಲಿನ ವೈರ್‌ಸೆಟ್‌ಗಳನ್ನು ನಾಶಪಡಿಸಿ ಬ್ಯಾಟರಿಗಳನ್ನೂ ಕದ್ದು ಪರಾರಿ ಆಗಿದ್ದರು. ಈ ಕುರಿತಂತೆ ಮೇ 29ರಂದು ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಸ್‌ಪಿ ಜಿ. ಸಂಗೀತಾ ಹಾಗೂ ಡಿಎಸ್‌ಪಿ ರಾಮನಗೌಡ ಹಟ್ಟಿ ಅವರ ಮಾರ್ಗದರ್ಶನದಲ್ಲಿ ಕಲಘಟಗಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಘಟಗಿ ಠಾಣೆಯ ಇನ್ಸ್‌ಪೆಕ್ಟರ್‌ ವಿಜಯ ಬಿರಾದಾರ, ಪಿಎಸ್‌ಐ ಆನಂದ ಢೋಣಿ, ಸಿಬ್ಬಂದಿ ಎನ್‌.ಎಂ. ಹೊನ್ನಪ್ಪನವರ, ಆತ್ಮಾನಂದ ಬೆಟಗೇರಿ, ಎಚ್.ಎಂ.ನರರುಂದ, ಎಸ್‌.ಡಿ. ಮಲ್ಲನಗೌಡ್ರ, ಬಿ.ಎ. ಶಿರಕೋಳ, ದೇವೆಂದ್ರ ನಾಯಕ್‌, ಎಮ್‌.ಎಲ್. ಪಾಶ್ಚಾಪುರ, ಜಿ.ಬಿ.ಕಾಂಬಳೆ, ಉಳವೀಶ ಸಂಪಗಾವಿ, ಎನ್‌.ಪಿ. ಸಣ್ಣಮೇಟಿ, ಶಿವಾನಂದ ಕಾಂಬಳೆ, ಎ.ಎಮ್‌. ನವಲೂರ ತನಿಖಾ ತಂಡದಲ್ಲಿ ಇದ್ದರು.

ದೇವರ ಮೂರ್ತಿಯ ಹಣೆಯೊಳಗೆ ಅಪಾರ ಬೆಲೆಬಾಳುವ ಹವಳ, ವಜ್ರ, ಮುತ್ತು ಇರುತ್ತವೆ. ಅವುಗಳನ್ನು ಕಳವು ಮಾಡಬೇಕು ಎಂಬ ಮೂಢ ನಂಬಿಕೆಯಿಂದ ದೇವರ ಮೂರ್ತಿಯ ತಲೆಯ ಮೇಲೆ ಬೆಂಕಿಹಚ್ಚಿ ವಿರೂಪಗೊಳಿಸಿದ್ದಾರೆ. ನಂತರ ಅರಣ್ಯ ಇಲಾಖೆಯ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಸಾಧನಗಳಿರುತ್ತವೆ ಎಂಬ ಕಲ್ಪನೆಯಲ್ಲಿ ಅಲ್ಲಿಯ ವೈರ್‌ಲೆಸ್‌ ಸೆಟ್‌ಗಳನ್ನು ನಾಶಪಡಿಸಿದ್ದಾರೆ.

ಟಾಪ್ ನ್ಯೂಸ್

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.