ಮಗನ ಕುಡಿತ ನಿಲ್ಲಿಸಿದ ವೃದ್ಧ ಅಪ್ಪ, ಕಡಿದು ಕೊಂದು ಪರಾರಿಯಾದ ಮಗ
Team Udayavani, Jun 18, 2019, 12:23 PM IST
ಬಂಡಾ, ಉತ್ತರ ಪ್ರದೇಶ : ತನ್ನ ಶರಾಬು ಕುಡಿತವನ್ನು ಬಲವಂತದಿಂದ ನಿಲ್ಲಿಸಿದ 70ರ ಹರೆಯದ ಅಪ್ಪನನ್ನು ಕಡಿದು ಕೊಂದ ಮಗ ಪರಾರಿಯಾಗಿದ್ದು ಪೊಲೀಸರೀಗ ಆತನ ಶೋಧದಲ್ಲಿದ್ದಾರೆ.
ಮಹೋಬಾ ಜಿಲ್ಲೆಯ ಗುಡಾ ಗ್ರಾಮದಲ್ಲಿ ನಿನ್ನೆ ಸೋಮವಾರ ತಡ ರಾತ್ರಿ ಈ ಘಟನೆ ನಡೆಯಿತೆಂದು ಸರ್ಕಲ್ ಆಫೀಸರ್ ಅವಧ್ ಸಿಂಗ್ ತಿಳಿಸಿದರು.
ಮೃತ ವ್ಯಕ್ತಿಯನ್ನು ಧರಮ್ಜಿತ್ ಎಂದು ಗುರುತಿಸಲಾಗಿದೆ. ಈತನನ್ನು ಕಡಿದು ಕೊಲ್ಲಲು ಪುತ್ರ ಕರಣ್ ಸಿಂಗ್ ಬಳಸಿದ್ದ ಕೈಕೊಡಲಿ ಪೊಲೀಸರಿಗೆ ಸಿಕ್ಕಿದೆ. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು