ಓವೈಸಿ ಪ್ರಮಾಣ ವೇಳೆ ವಂದೇ ಮಾತರಂ,ಭಾರತ್‌ ಮಾತಾ ಕೀ ಜೈ ಘೋಷಣೆಗಳು!


Team Udayavani, Jun 18, 2019, 2:28 PM IST

ovaisi

ಹೊಸದಿಲ್ಲಿ: ಸಂಸತ್‌ನಲ್ಲಿಹೈದ್ರಾಬಾದ್‌ನ ಎಂಐಎಂ ಸಂಸದ ಅಸಾದುದ್ದೀನ್‌ ಓವೈಸಿ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.ಅವರು ಪ್ರಮಾಣವಚನ ಸ್ವೀಕಾರಕ್ಕೆ ಆಗಮಿಸುವ ವೇಳೆ ಭಾರತ್‌ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಬಿಜೆಪಿ ಸದಸ್ಯರು ಕೂಗಿದರು.

ಓವೈಸಿ ಅವರ ಹೆಸರು ಕರೆಯುತ್ತಿದ್ದಂತೆ ಬಿಜೆಪಿಯ ಕೆಲ ಸದಸ್ಯರು ಭಾರತ್‌ ಮಾತಾ ಕೀ ಜೈ , ವಂದೇ ಮಾತರಂ ಘೋಷಣೆಗಳನ್ನು ಕೂಗಿದರು. ಓವೈಸಿ ಅವರು ಎರಡು ಕೈಗಳನ್ನು ಬಿಜೆಪಿ ಸದಸ್ಯರತ್ತ
ಹುರಿದುಂಬಿಸುವ ರೀತಿಯಲ್ಲಿ ತೋರಿಸಿ ಪ್ರಮಾಣ ಸ್ವೀಕರಿಸಿದರು.

ಜೈ ಭೀಮ್‌,ಅಲ್ಲಾಹು ಅಕ್ಬರ್‌, ತಕ್ಬೀರ್‌ ಎಂದು ಪ್ರಮಾಣವಚನ ಮುಗಿಸಿದರು.

ಸಂಸತ್‌ನ ಹೊರಗೆ ಮಾತನಾಡಿದ ಅಸಾದುದ್ದೀನ್‌ ಓವೈಸಿ, ಇದು ಒಳ್ಳೆಯ ವಿಚಾರ ಯಾಕೆಂದರೆ ಅವರಿಗೆ ನನ್ನನ್ನು ನೋಡಿದ ತಕ್ಷಣ ಈ ವಿಚಾರಗಳು ನೆನಪಾಗುತ್ತವೆ. ಅವರಿಗೆ ಸಂವಿಧಾನ ಮತ್ತು ಮುಜಾಫ‌ರಪುರ್‌ನಲ್ಲಿ ಮಕ್ಕಳ ಸಾವಿನ ವಿಚಾರಗಳು ನೆನಪಿನಲ್ಲಿವೆ ಎಂದು ಭಾವಿಸುತ್ತೇನೆ ಎಂದರು.

ಅಸಾದುದ್ದೀನ್‌ ಓವೈಸಿ ಸತತ ಮೂರನೇ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.