ಪ.ಬಂಗಾಲದ ಐದು ಬಾರಿಯ ಸಂಸದ A R ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ
Team Udayavani, Jun 18, 2019, 5:25 PM IST
ಹೊಸದಿಲ್ಲಿ : ಪಶ್ಚಿಮ ಬಂಗಾಲದ ಐದು ಬಾರಿಯ ಕಾಂಗ್ರೆಸ್ ಸಂಸದ ಆಧೀರ್ ರಂಜನ್ ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುತ್ತಾರೆ ಎಂದು ಇಂದು ಮಂಗಳವಾರ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಚೌಧರಿ ಅವರ ಹೆಸರನ್ನು ಪಕ್ಷದ ಉನ್ನತ ನಾಯಕತ್ವ ಅನುಮೋದಿಸಿದ ತರುವಾಯ ಅವರ ನೇಮಕಾತಿ ಪತ್ರವನ್ನು ಲೋಕಸಭಾ ಸಚಿವಾಲಯಕ್ಕೆ ಒಪ್ಪಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಹಾಗಿದ್ದರೂ ಚೌಧರಿ ಅವರ ನೇಮಕಾತಿ ಬಗ್ಗೆ ಪಕ್ಷವು ಅಧಿಕೃತವಾಗಿ ತುಟಿ ಬಿಚ್ಚಿಲ್ಲ. ಸ್ವತಃ ಚೌಧರಿ ಅವರು ಕೂಡ ತಮ್ಮ ನೇಮಕಾತಿಯ ಬಗ್ಗೆ ಜಾಣ ಅವಜ್ಞೆ ತೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು