ಕಾರ್ಡ್‌ ಎಸ್ಕೇಪ್‌


Team Udayavani, Jun 20, 2019, 5:00 AM IST

d-1

ಜಾದೂಗಾರ, ಪ್ರೇಕ್ಷಕರಿಂದ ಒಂದು ವಿಸಿಟಿಂಗ್‌ ಕಾರ್ಡ್‌ ತೆಗೆದುಕೊಂಡು ಅದರ ಮಧ್ಯದಲ್ಲಿ ಪಂಚಿಂಗ್‌ ಮೆಶಿನ್‌ ಸಹಾಯದಿಂದ ಒಂದು ತೂತನ್ನು ಮಾಡುತ್ತಾನೆ. ಹಾಗೆಯೇ ತನ್ನಲ್ಲಿರುವ ಒಂದು ಚಿಕ್ಕ ಕವರಿಗೂ ಕೂಡ ಮಧ್ಯಭಾಗದಲ್ಲಿ ಒಂದು ತೂತನ್ನು ಮಾಡುತ್ತಾನೆ. ವಿಸಿಟಿಂಗ್‌ ಕಾರ್ಡನ್ನು ಕವರಿನಲ್ಲಿಟ್ಟು ಕವರನ್ನು ಅಂಟಿಸುತ್ತಾನೆ. ನಂತರ ಒಂದು ದಾರವನ್ನು ಕವರ್‌ ಮತ್ತು ಕಾರ್ಡಿನ ತೂತಿನಿಂದ ಪೋಣಿಸುತ್ತಾನೆ. ನಂತರ ದಾರದ ತುದಿಗಳನ್ನು ಇಬ್ಬರು ಸಹಾಯಕರಿಗೆ ಕೊಟ್ಟು ಎಳೆದಾಗ ವಿಸಿಟಿಂಗ್‌ ಕಾರ್ಡ್‌ ಹರಿಯದೆ ದಾರದಿಂದ ಹೊರ ಬರುತ್ತದೆ.

ತಂತ್ರ:
ಚಿತ್ರವನ್ನು ಸರಿಯಾಗಿ ಗಮನಿಸಿ. ಕವರಿನ ಇನ್ನೊಂದು ತುದಿಯನ್ನು ಕತ್ತರಿಸಿ ಸಿದ್ಧಪಡಿಸಿಟ್ಟುಕೊಳ್ಳಿ. ಕವರಿನಲ್ಲಿ ಕಾರ್ಡನ್ನು ಹಾಕುವಾಗ ಅದರ ಅರ್ಧದಷ್ಟು ಭಾಗ ಹೊರಬಂದಿರಬೇಕು. ಈ ಭಾಗವನ್ನು ಪ್ರೇಕ್ಷಕರಿಗೆ ಕಾಣಿಸದಂತೆ ನಿಮ್ಮ ಕೈನಿಂದ ಮುಚ್ಚಿಕೊಳ್ಳಿ. ಕವರಿನ ಬಾಯಿಯನ್ನು ಅಂಟಿಸಿ. ಈಗ ಒಂದು ದಾರವನ್ನು ಕವರಿನ ಮೇಲೆ ಮಾಡಿದ ತೂತುಗಳ ಮುಖಾಂತರ ಪೋಣಿಸಿ. ದಾರವು ಕಾರ್ಡಿನ ತೂತಿನ ಮೂಲಕ ಹೋಗದೆ ಬರೀ ಕವರಿನ ತೂತಿನ ಮುಖಾಂತರ ಹೊರಬರುತ್ತದೆ. ಕಾರ್ಡನ್ನು ಯಾರಿಗೂ ತಿಳಿಯದಂತೆ ಒಳಗೆ ತಳ್ಳಿ. ಇಬ್ಬರು ಸಹಾಯಕರನ್ನು ಕರೆದು ದಾರದ ಒಂದೊಂದು ತುದಿಯನ್ನು ಸಡಿಲವಾಗಿ ಹಿಡಿಯಲು ಹೇಳಿ. ಕವರಿನ ಮೊದಲೇ ಕತ್ತರಿಸಿದ್ದ ತುದಿಯನ್ನು ಹರಿದು ಕಾರ್ಡನ್ನು ಹೆಬ್ಬೆರಳು ಮತ್ತು ತೋರುಬೆರಳಿನಿಂದ ಹಿಡಿದುಕೊಂಡು ದಾರವನ್ನು ಎಳೆಯಲು ಹೇಳಿ. ಅವರು ಎಳೆಯುತ್ತಿದ್ದಂತೆ ಕಾರ್ಡನ್ನು ಒಮ್ಮೆಲೆ ಹೊರಗೆ ಎಳೆಯಿರಿ. ಕಾರ್ಡು ಹರಿಯದೆ ದಾರದ ಮೂಲಕ ಹೊರಬಂದಿದ್ದನ್ನು ನೋಡಿ ಪ್ರೇಕ್ಷಕರು ಆಶ್ಚರ್ಯಪಡುತ್ತಾರೆ.

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.