ಹೆಬ್ಬೆರಳ ಮೂಳೆ ಮುರಿತ : 2019ರ ವಿಶ್ವಕಪ್‌ ಕ್ರಿಕೆಟ್‌ ನಿಂದ ಶಿಖರ್‌ ಧವನ್‌ ಹೊರಕ್ಕೆ


Team Udayavani, Jun 19, 2019, 7:31 PM IST

Shikhar-Dhawan-730

ಬರ್ಮಿಂಗಂ : ಟೀಮ್‌ ಇಂಡಿಯಾಕ್ಕೆ ಒದಗಿರುವ ಭಾರೀ ದೊಡ್ಡ ಹೊಡೆತದಲ್ಲಿ ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರು ಹೆಬ್ಬೆರಳ ಮೂಳೆ ಮುರಿತದಿಂದಾಗಿ 2019ರ ವಿಶ್ವ ಕಪ್‌ ಕ್ರಿಕೆಟ್‌ ನಿಂದ ಹೊರಬಿದ್ದಿದ್ದಾರೆ.

ಧವನ್‌ ಅವರ ಸ್ಥಾನವನ್ನು ಭರವಸೆಯ ಮತ್ತು ಪ್ರತಿಭಾವಂತ ಯುವ ಕ್ರಿಕೆಟಿಗ ರಿಷಬ್‌ ಪಂತ್‌ ತುಂಬಲಿದ್ದಾರೆ.

33ರ ಹರೆಯದ ಧವನ್‌ ಅವರು ಐದು ಬಾರಿಯ ವಿಶ್ವ ಕಪ್‌ ವಿಜೇತ ಆಸೀಸ್‌ ತಂಡದ ವಿರುದ್ಧ ಈ ಕೂಟದಲ್ಲಿ ಭಾರತ ವಿಜಯ ಸಾಧಿಸುವಲ್ಲಿ 109 ಎಸೆತಗಳಲ್ಲಿ 117 ರನ್‌ ಬಾರಿಸಿ ಮುಖ್ಯ ಪಾತ್ರವಹಿಸಿದ್ದರು.

ಕಳೆದ ಜೂನ್‌ 9ರಂದು ಓವಲ್‌ ನಲ್ಲಿ ನಡೆದಿದ್ದ ಪಂದ್ಯದಲ್ಲಿ ಪ್ಯಾಟ್‌ ಕ್ಯುಮಿನ್ಸ್‌ ಅವರ ಶತಕದ ಬೀಸುಗೆಯ ವೇಳೆ ಧವನ್‌ ಎಡಗೈ ಹೆಬ್ಬೆರಳಿಗೆ ಗಾಯವಾಗಿ ಕನಿಷ್ಠ ಮೂರು ವಾರಗಳ ಮಟ್ಟಿಗೆ ಅನರ್ಹರೆಂದು ಘೋಷಿಸಲ್ಪಟ್ಟಿದ್ದರು.

ಇದೀಗ ಎಡಗೈ ಹೆಬ್ಬೆರಳ ಮೂಳೆ ಮುರಿತ ಖಚಿತವಾಗಿದ್ದು ಶಿಖರ್‌ ಧವನ್‌ ಸಹಜವಾಗಿಯೇ ಹಾಲಿ ವಿಶ್ವಕಪ್‌ ಕ್ರಿಕೆಟ್‌ ಕೂಟದಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ.

 

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.