ಕಬ್ಬನ್ ಪಾರ್ಕ್ ನೂತನ ಪ್ರವೇಶ ದ್ವಾರ ಉದ್ಘಾಟನೆ


Team Udayavani, Jun 20, 2019, 3:06 AM IST

cubbon

ಬೆಂಗಳೂರು: ಕಬ್ಬನ್‌ ಉದ್ಯಾನಕ್ಕೆ ಹಡ್ಸನ್‌ ವೃತ್ತದ ಬಳಿ ತೋಟಗಾರಿಕೆ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿರುವ ಪ್ರವೇಶದ್ವಾರವನ್ನು ತೋಟಗಾರಿಕೆ ಇಲಾಖೆ ಸಚಿವ ಎಂ.ಸಿ.ಮನಗೂಳಿ ಬುಧವಾರ ಉದ್ಘಾಟಿಸಿದರು.

ಜತೆಗೆ ಉದ್ಯಾನದಲ್ಲಿ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಹಮ್ಮಿಕೊಂಡಿರುವ ಸೈಕಲ್‌ ಪ್ರವಾಸೋದ್ಯಮ ಹಾಗೂ ಉದ್ಯಾನದಲ್ಲಿ 600 ಸಸಿ ನೆಡುವ ಕಾರ್ಯಕ್ರಮಕ್ಕೂ ಸಚಿವರು ಚಾಲನೆ ನೀಡಿದರು. ಮೇಯರ್‌ ಗಂಗಾಂಬಿಕೆ, ತೋಟಗಾರಿಕೆ ಇಲಾಖೆ ಆಯುಕ್ತ ವೆಂಕಟೇಶ್‌ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ತೋಟಗಾರಿಕೆ ಇಲಾಖೆ ಉಪ ನಿದೇಶಕರ ಮಹಾಂತೇಶ್‌ ಮುರುಗೋಡ ಅವರು, 1948ರಲ್ಲಿ ರಾಜ್ಯ ಸರ್ಕಾರ ಚಾಮರಾಜೇಂದ್ರ ಉದ್ಯಾನವನವೆಂದು ಆದೇಶ ಹೊರಡಿಸಿತು. ಕಬ್ಬನ್‌ ಉದ್ಯಾನದಲ್ಲಿ ಒಟ್ಟು 7 ಪ್ರವೇಶದ್ವಾರವಿದ್ದು, ಅವುಗಳಲ್ಲಿ ಎಲ್ಲೂ ಈ ಹೆಸರನ್ನು ನಮೂದಿಸಿರಲಿಲ್ಲ. ಹೀಗಾಗಿಯೇ, ಕಬ್ಬನ್‌ ಪಾರ್ಕ್‌ ಅಂತಲೇ ಪ್ರಸಿದ್ಧಿ ಪಡೆದಿದೆ.

ಇನ್ನು ಎರಡು ವರ್ಷಗಳ ಹಿಂದೆ ಹೈಕೋರ್ಟ್‌ ಬಳಿ ಒಂದು ಪ್ರವೇಶ ದ್ವಾರ ನಿರ್ಮಾಣ ಮಾಡಿ ಚಾಮರಾಜೇಂದ್ರ ಉದ್ಯಾನ ಎಂದು ಹೆಸರನ್ನು ಸೂಚಿಸಲಾಗಿತ್ತು. ಆ ಬಳಿಕ ಹಡ್ಸಸ್‌ ವೃತ್ತದ ಬಳಿ 40 ಲಕ್ಷ ರೂ. ವೆಚ್ಚದಲ್ಲಿ ಪ್ರವೇಶ ದ್ವಾರ ನಿರ್ಮಾಣ ಮಾಡಲಾಗಿದೆ ಎಂದರು.

ಇನ್ನು ಉದ್ಯಾನದಲ್ಲಿ ಸೈಕಲ್‌ ಪ್ರವಾಸೋದ್ಯಮ ಆರಂಭಿಸಲಾಗಿದೆ. ಡಿಸ್ಕವರಿ ವಿಲೇಜ್‌ ಸಹಯೋಗದೊಂದಿಗೆ ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ನಿಗದಿತ ದರದೊಂದಿಗೆ ಆ್ಯಪ್‌ ಒಂದರ ಮೂಲಕ ಸೈಕಲ್‌ ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಸೈಕಲ್‌ ದರಪಟ್ಟಿ
-500 ರೂ. ಭದ್ರತಾ ಠೇವಣಿ
-50 ರೂ. ಮೊಲದ 3 ಗಂಟೆಗೆ
-100 ರೂ. 3ರಿಂದ 6 ಗಂಟೆಗೆ

ನೋಂದಾಯಿತ ಸದಸ್ಯರಿಗೆ ದರಪಟ್ಟಿ
-25 ರೂ. ಮೊದಲ ಎರಡು ಗಂಟೆಗೆ
-50 ರೂ. 2-4 ಗಂಟೆಗೆ
-75 ರೂ. 4-6 ಗಂಟೆಗೆ
-100 ರೂ. 6 ಗಂಟೆ ಮೇಲ್ಪಟ್ಟು

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.