ಕೃಷಿ ಕೂಲಿ ಕಾರ್ಮಿಕರ ಧರಣಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಪ್ರಾರಂಭಕ್ಕೆ ಒತ್ತಾಯ

Team Udayavani, Jun 20, 2019, 11:22 AM IST

20-June-15

ಶಹಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಕೂಲಿ ಕಾರ್ಮಿಕರ ಸಂಘ ಇಲ್ಲಿನ ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಶಹಾಪುರ: ಸತತ ಎರಡನೇ ಸಾಲಿಗೂ ಮುಂಗಾರು ಹಂಗಾಮು ಮಳೆ ಕೈಕೊಡುತ್ತಿದ್ದು, ರೈತರು ಕೃಷಿ ಕಾರ್ಮಿಕರು ಕೇಲಸವಿಲ್ಲದೆ ಗೂಳೆ ಹೋಗುತ್ತಿದ್ದಾರೆ. ಕಾರಣ ಗ್ರಾಮೀಣ ಭಾಗದ ರೈತರಿಗೆ ಕೂಡಲೇ ಖಾತರಿ ಯೋಜನೆಯಡಿ ಕೆಲಸ ಕೊಡಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ಇಲ್ಲಿನ ತಾಪಂ ಕಚೇರಿ ಎದುರು ಕೃಷಿ ಕೂಲಿ ಕಾರ್ಮಿಕರ ಸಂಘ ಬೃಹತ್‌ ಪ್ರತಿಭಟನೆ ನಡೆಸಿತು.

ಹಳ್ಳಿಗಳಲ್ಲಿ ಕೆಲಸವಿಲ್ಲದೆ ಜನ ಸಾಮಾನ್ಯರು ಪರದಾಡುವಂತಾಗಿದೆ. ಕೂಡಲೇ ಖಾತ್ರಿ ಕೆಲಸ ನೀಡಿ ಕೃಷಿ ಕೂಲಿ ಕಾರ್ಮಿಕರನ್ನು ರಕ್ಷಣೆ ಮಾಡಬೇಕು. ಅಲ್ಲದೆ ಈಗಾಗಲೇ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿದ ನೂರಾರು ಕಾರ್ಮಿಕರಿಗೆ ನೀಡಬೇಕಿದ್ದ ಕೂಲಿ ಹಣ ಹಲವಾರು ಗ್ರಾಪಂಗಳಲ್ಲಿ ಬಾಕಿ ಉಳಿದಿದ್ದು, ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.

ಆಯಾ ಗ್ರಾಪಂ ವ್ಯಾಪ್ತಿ ಅಭಿವೃದ್ಧಿ ಅಧಿಕಾರಿಗಳು ಬರ ಕಾಮಗಾರಿ ಕೈಗೊಂಡು ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು. ಅಲ್ಲದೆ ಪ್ರತಿ 15 ದಿನಕ್ಕೊಮ್ಮೆ ಕೂಲಿಕಾರರಿಗೆ ಹಣ ಬಿಡುಗಡೆ ಮಾಡಬೇಕು. ಅಲ್ಲದೆ ಕೆಲಸ ಮಾಡಲು ಕಾರ್ಮಿಕರಿಗೆ ವಿವಿಧ ಸಲಕರಣೆಗಳು ಸಹ ಒದಗಿಸಬೇಕು ಎಂದರು.

ಕಾಡಂಗೇರಾ ಗ್ರಾಪಂ ವ್ಯಾಪ್ತಿ ಇಂತಹ ಸಾಕಷ್ಟು ಅಕ್ರಮ ನಡೆದಿದ್ದು, ಕೂಡಲೇ ಇಲ್ಲಿನ ಪಿಡಿಒ ಅವರನ್ನ ವರ್ಗಾವಣೆ ಮಾಡಬೇಕು ಎಂದು ತಾಪಂ ಕಾರ್ಯನಿರ್ವಹಣ ಅಧಿಕಾರಿಗೆ ಈ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

ಜಿಲ್ಲಾ ಅಧ್ಯಕ್ಷ ದಾವಲಸಾಬ್‌ ನದಾಫ್‌, ಮಲ್ಲಯ್ಯ ಪೋಲಂಪಲ್ಲಿ, ಖಾಜಾಸಾಬ್‌ ಬೋನಾಳ, ಮಸಾಕಸಾಬ, ನಿಂಗಣ್ಣ ನಾಟೇಕಾರ, ಮಲ್ಲಮ್ಮ ಕೂಡ್ಲಿ, ಬಾಬುರಾವ್‌, ಚಂದ್ರಡ್ಡಿ ಇಬ್ರಾಹಿಂಪುರ, ಶೇಖಪ್ಪ ಕಾಡಂಗೇರಾ, ನಾಗಪ್ಪ, ರಂಗಮ್ಮ, ಭೀಮಣ್ಣ, ಅಂಬಲಯ್ಯ ಬೇವಿನಕಟ್ಟಿ, ತಾಯಮ್ಮ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.