15 ದಿನಗಳ ವಿಳಂಬದ ಬಳಿಕ ಜೂನ್ 21ರಂದು ಗೋವೆಗೆ ಮುಂಗಾರು: MeT
Team Udayavani, Jun 20, 2019, 12:43 PM IST
ಪಣಜಿ : ಬರೋಬ್ಬರಿ ಹದಿನೈದು ದಿನಗಳ ವಿಳಂಬದ ಬಳಿಕ ನೈಋತ್ಯ ಮುಂಗಾರು ಗೋವೆಗೆ ನಾಳೆ ಶುಕ್ರವಾರ ಜೂನ್ 21ರಂದು ಆಗಮಿಸಲಿದೆ ಎಂದು ಹವಾಮಾನ ಇಲಾಖಾಧಿಕಾರಿ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ರಾಜ್ಯಾದ್ಯಂತ ಆಗುತ್ತಿದ್ದು ಇಂದು ಗುರುವಾರ ಕೂಡ ಮಳೆ ಆಗಿದೆ ಎಂದವರು ಹೇಳಿದರು.
ಪಣಜಿಯಲ್ಲಿ ಇಂದು ಗುರುವಾರ ಬೆಳಗ್ಗೆ ಲಘುವಾಗಿ ಮಳೆಯಾಗಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ