ಆಹಾರ ಇಲಾಖೆ ಹೊಸ ನಿಯಮದಿಂದ ಸಮಯ ಹಾಳು


Team Udayavani, Jun 20, 2019, 1:14 PM IST

hasan-tdy-2..

ಸಕಲೇಶಪುರ ಪಟ್ಟಣದ ನ್ಯಾಯಬೆಲೆ ಅಂಗಡಿಯ ಕಂಪ್ಯೂಟರ್‌ ಮುಖಾಂತರ ಕೆವೈಸಿಯಡಿ ಕಾರ್ಡ್‌ ನವೀಕರಣಕ್ಕಾಗಿ ಸಾಲು ನಿಂತಿರುವ ಜನ.

ಸಕಲೇಶಪುರ: ಆಹಾರ ಇಲಾಖೆಯ ಹೊಸ ನಿಯಮದ ಎಡವಟ್ಟಿನಿಂದಾಗಿ ಜನರು ಕುಟುಂಬ ಸದಸ್ಯರೊಂದಿಗೆ ಕೆಲಸ ಕಾರ್ಯಗಳನ್ನು ಬಿಟ್ಟು ನ್ಯಾಯಬೆಲೆ ಅಂಗಡಿ ಮುಂದೆ ಆತಂಕದಲ್ಲಿ ಕಾದು ಕುಳಿತುಕೊಳ್ಳುವಂತಾಗಿದೆ.

ಸರ್ವರ್‌ ಸಮಸ್ಯೆ: ಆಹಾರ ಇಲಾಖೆಯ ಒಂದೇ ವೆಬ್‌ಸೈಟ್‌ನಲ್ಲಿ ಕೆವೈಸಿಯಡಿ ಕಾರ್ಡ್‌ ನವೀಕರಣ ಹಾಗೂ ಆಹಾರ ಪಡಿತರ ನೀಡಲು ಅವಕಾಶ ಕಲ್ಪಿಸಿರುವುದು ಸಮಸ್ಯೆ ಮೂಲವಾಗಿದೆ. ಕೆವೈಸಿ ದೃಢೀಕರಣಕ್ಕಾಗಿ ಗ್ರಾಹಕರು ನ್ಯಾಯಬೆಲೆ ಅಂಗಡಿಗೆ ಆಗಮಿಸಿ ತಮ್ಮ ಬೆರಳಚ್ಚು (ಬಯೋ ಮೆಟ್ರಿಕ್‌) ನೀಡಬೇಕಾಗಿದೆ. ಇದೇ ವೆಬ್‌ಸೈಟ್‌ನಲ್ಲಿ ಆಹಾರ ಸಾಮಗ್ರಿಗಳ ವಿತರಣೆ ಕಾರ್ಯವನ್ನು ಮಾಡಬೇಕಿದೆ. ಆದರೆ, ಈ ಎರಡು ಕಾರ್ಯಕ್ಕೆ ಆಹಾರ ಇಲಾಖೆಯ ವೆಬ್‌ಸೈಟ್‌ನ ಸರ್ವರ್‌ ಸಮಸ್ಯೆ ಅತಿಯಾಗಿರುವುದರಿಂದ ಸರ್ವರ್‌ಗಾಗಿ ನ್ಯಾಯಬೆಲೆ ಅಂಗಡಿ ಮುಂದೆ ಜನರು ವಾರ ಗಟ್ಟಲೇ ಕಾದು ಕುಳಿತುಕೊಳ್ಳ ಬೇಕಿದೆ.

ಪಡಿತರ ಚೀಟಿ ರದ್ದುಗೊಳ್ಳುವ ಭೀತಿ: ಪಡಿತರ ವನ್ನು ಪ್ರತಿ ತಿಂಗಳ 30ರ ಒಳಗಾಗಿ ಪಡೆಯದಿದ್ದರೆ ಪಡಿತರ ಕೈತಪ್ಪಲಿದೆ. ಆದರೆ, ಕೆವೈಸಿಯಡಿ ನಿಯಮದಡಿ ಕಾರ್ಡ್‌ ದೃಢೀಕರಣ ಮಾಡದಿದ್ದರೆ ಕಾರ್ಡ್‌ ರದ್ದುಗೊಳ್ಳಲಿರುವುದರಿಂದ ಜನರು ಸಂಕಷ್ಟಕ್ಕಿಡಾಗಿದ್ದಾರೆ. ಕೆವೈಸಿಯಡಿ ಕಾರ್ಡ್‌ ನವೀಕರಣಕ್ಕೆ ಆಹಾರ ಇಲಾಖೆ ಜೂನ್‌ ಒಂದರಿಂದ ಜು.30 ರವರಗೆ ಗಡುವು ನೀಡಿದೆ. ಆದರೆ ಸರ್ವರ್‌ ಸಮಸ್ಯೆಯಿಂದಾಗಿ ಆಹಾರ ಇಲಾಖೆ ಕಾರ್ಡ್‌ ದೃಢೀಕರಣಕ್ಕೆ ಅವಕಾಶ ಕಲ್ಪಿಸಿ 20 ದಿನ ಕಳೆದರು ತಾಲೂಕಿನಲ್ಲಿರುವ 32 ಸಾವಿರ ಪಡಿತರ ಕಾರ್ಡ್‌ ಗಳಲ್ಲಿ ಕೇವಲ ಶೇ.5 ಪಡಿತರ ಚೀಟಿಗಳಷ್ಟೆ ದೃಢೀಕರಣಗೊಂಡಿವೆ.

ಕೆವೈಸಿಯಡಿ ಕಾರ್ಡ್‌ ನವೀಕರಣಕ್ಕೆ ಕಾರ್ಡ್‌ನಲ್ಲಿ ಹೆಸರಿರುವ ಎಲ್ಲರೂ ನ್ಯಾಯಬೆಲೆ ಅಂಗಡಿಗೆ ಬರಬೇಕಿರುವುದರಿಂದ ಕೂಲಿ ಕೆಲಸ ಬಿಟ್ಟು ಜನರು, ಶಾಲೆ ಬಿಟ್ಟು ಮಕ್ಕಳು ವಾರಗಟ್ಟಲೆ ಅಂಗಡಿ ಮುಂಭಾಗ ಕಾಯ ಬೇಕಿದೆ. ಪಡಿತರ ರದ್ದು ಗೊಳ್ಳುವ ಭಯದಿಂದ ಜನ ಆತಂಕದಿಂದ ನ್ಯಾಯ ಬೆಲೆಗಳ ಅಂಗಡಿಗಳ ಮುಂದೆ ಕಾದು ಕಾದು ಯಾಕಪ್ಪಾ ಈ ಜೀವನ ಎಂದು ಬೇಸತ್ತಿದ್ದಾರೆ.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.