ಮಾತಿನಲ್ಲಿ ಅಬ್ಬರ, ಕೃತಿಯಲ್ಲಿ ಶೂನ್ಯ, ಇದುವೇ ಬಿಜೆಪಿಯ ಸಾಧನೆ : ಕಾಂಗ್ರೆಸ್ ಟೀಕೆ
Team Udayavani, Jun 20, 2019, 6:02 PM IST
ಹೊಸದಿಲ್ಲಿ : ಭಾರತೀಯ ಜನತಾ ಪಕ್ಷಕ್ಕೆ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟಿಸುವ ದಾಖಲೆಯೇ ಇದೆ; ಆದರೆ ಕೃತಿಯಲ್ಲಿ ಏನೂ ಮಾಡಿ ತೋರಿಸದ ದಾಖಲೆಯೂ ಅದಕ್ಕಿದೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಮಾಡಿರುವ ಭಾಷಣ ಇದಕ್ಕೆ ಅತ್ಯುತ್ತಮ ನಿದರ್ಶನವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸರ್ಜೇವಾಆ ಅವರು ಮಾತಿಗೆ ತಕ್ಕುದಾದ ಕೃತಿಯನ್ನು ಕಾಯಿಸದ ಅಲಿಖೀತ ಸಂಪ್ರದಾಯವೇ ಬಿಜೆಪಿಯಲ್ಲಿದೆ ಎಂದು ಟೀಕಿಸಿದರು.
2019ರಲ್ಲಿ ಜಮ್ಮು ಕಾಶ್ಮೀರದಲ್ಲಿ 74 ಜವಾನರು ಮೃತಪಟ್ಟಿದ್ದಾರೆ; ಕಳೆದ ಒಂದು ವಾರದಲ್ಲೇ 10 ಜವಾನರು ಪ್ರಾಣಾರ್ಪಣೆ ಮಾಡಿದ್ದಾರೆ. ರಾಷ್ಟ್ರದ ಭದ್ರತೆ ಅಪಾಯದಲ್ಲಿದೆ; ಆದರೂ ಕೇಂದ್ರ ಗೃಹ ಸಚಿವಾಲಯ ಮತ್ತು ಗುಪ್ತಚರ ದಳ ಅನಂತ್ನಾಗ್ ಮತ್ತು ಪುಲ್ವಾಮಾದಲ್ಲಿ ನಡೆಯುತ್ತಿರುವ ಉಗ್ರ ದಾಳಿಗಳನ್ನು ತಡೆಯಲು ವಿಫಲವಾಗಿವೆ ಎಂದು ಸುರ್ಜೇವಾಲಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ