ಯೋಗ ಸಂಗ‌ ಸಾಧಕ ಸಂಗಮೇಶ


Team Udayavani, Jun 21, 2019, 8:22 AM IST

bg-tdy-3..

ಬೈಲಹೊಂಗಲ: ಯೋಗದಲ್ಲಿ ಆಸಕ್ತಿ ಬೆಳೆಸಿಕೊಂಡು ಕಳೆದ 10 ವರ್ಷಗಳಿಂದ ತಮ್ಮ ಯೋಗ ಕಲೆಯನ್ನು ಪ್ರದರ್ಶಿಸಿ ನಾಡಿನ ಮೇರುಪ್ರತಿಭೆಯಾಗಿ ಹೊರಹೊಮ್ಮಿರುವ ಇಲ್ಲಿನ ಡಾ| ಸಂಗಮೇಶ್‌ ಸವದತ್ತಿಮಠ ಯೋಗದಿಂದ ಜನರ ಆರೋಗ್ಯ ಕಾಪಾಡುವಲ್ಲಿ ಅನೇಕರಿಗೆ ದಾರಿ ದೀಪವಾಗಿದ್ದಾರೆ.

2013 ರಲ್ಲಿ ಸನಾತನ ಭಾರತೀಯ ಶತಾಯುಷಿ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ಯೋಗಾಸನವನ್ನು ಸಕಲರಿಗೂ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ನಾಡಿನಾದ್ಯಂತ ಯೋಗ ಶಿಬಿರ, ಆರೋಗ್ಯ ಶಿಬಿರ ಹಾಗೂ ಇನ್ನೂ ಹಲವು ಉಪಯುಕ್ತ ಸಮಾಜ ಸೇವೆಯಿಂದ ಹೆಸರುವಾಸಿಯಾಗಿದ್ದಾರೆ. 2010 ರಿಂದ ಯೋಗ ಶಿಬಿರ ಪ್ರಾರಂಭಿಸಿ ಇಲ್ಲಿಯವರೆಗೆ 300ಕ್ಕಿಂತ ಹೆಚ್ಚು ಯೋಗ ಮತ್ತು ಆರೋಗ್ಯ ಶಿಬಿರ ಮಾಡಿ ಯಶಸ್ವಿ ಯಾಗಿದ್ದಾರೆ. ಅದರಲ್ಲಿ 200 ಹೆಚ್ಚು ಉಚಿತ ಯೋಗ ಶಿಬಿರವನ್ನು ಮಾಡಿದ್ದಾರೆ. ಇವರು ಪಾಂಡಿತ್ಯವನ್ನು ಗುರುತಿಸಿ ”ಸರಳ ಜೀವನ” ವಾಹಿನಿಯ ಇವರಿಗೆ ಬೆಳಿಗ್ಗೆ 6:45 ಕ್ಕೆ ಯೋಗ ಗುರುವಾಗಿ ಸರಳ ಯೋಗ ಕಾರ್ಯಕ್ರಮ ನಡೆಸಿಕೊಡಲು ಅವಕಾಶ ನೀಡಿತ್ತು. ದಿಗ್ವಿಜಯ್‌ ವಾಹಿನಿಯಲ್ಲಿ ಕಲಿಯೋಗ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿತ್ತು. ಇಲ್ಲಿಯವರೆಗೆ 25,000ಕ್ಕಿಂತ ಹೆಚ್ಚು ಜನರಿಗೆ ಯೋಗವನ್ನು ಕಲಿಸಿದ್ದಾರೆ. ಡಾ| ಸಂಗಮೇಶ ಸವದತ್ತಿಮಠ ಅವರು ಓದಿದ್ದು ಇಂಜಿನಿಯರಿಂಗ್‌ ಆದರೂ ಯೋಗ ಮತ್ತು ನಿಸರ್ಗ ಚಿಕಿತ್ಸೆಯಲ್ಲಿ ಆಸಕ್ತಿ ತಾಳಿ ಯೋಗಾ ಕೋರ್ಸ್‌ಗಳನ್ನು ಮಾಡಿ ಯೋಗ ಹಾಗೂ ನಿಸರ್ಗ ಚಿಕಿತ್ಸೆ ಅಲ್ಲಿ ಪರಿಣತಿ ಸಾಧಿಸಿದ್ದಾರೆ. ಇಷೇr ಅಲ್ಲದೆ ಇನ್ನೂ ಹೆಚ್ಚಿನ ಯೋಗ ಅಧ್ಯಾತ್ಮ ಆಚಾರ ವಿಚಾರ ಹಾಗೂ ಸಂಸ್ಕಾರಗಳನ್ನು ತಿಳಿದುಕೊಳ್ಳಲು ದೇಶದ ಉದ್ದಗಲಕ್ಕೂ ಹಲವು ಆಧ್ಯಾತ್ಮ ಶಕ್ತಿ ಕೇಂದ್ರಗಳಾದ ಹರಿದ್ವಾರ, ಹೃಷಿಕೇಶ, ಮೌಂಟ್ ಅಬು ಹಿಮಾಲಯ ಮುಂತಾದವುಗಳಲ್ಲಿ ಸಂಚರಿಸಿ ಜ್ಞಾನ ಪಡೆದುಕೊಂಡಿದ್ದಾರೆ.

 

•ಸಿ.ವೈ.ಮೆಣಶಿನಕಾಯಿ

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.