ಶಿಕ್ಷಕ ಕರಿಯಪ್ಪನ ಯೋಗ ಸೇವೆ

•ಪ್ರತಿವರ್ಷ ಗ್ರಾಮಸ್ಥರಿಗೆ-ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ದೈಹಿಕ ಶಿಕ್ಷಕ

Team Udayavani, Jun 21, 2019, 8:59 AM IST

kopala-tdy-1..

ಸಿದ್ದಾಪುರ: ಗುಂಡೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಯೋಗಾಸನ ಹೇಳಿಕೊಡುತ್ತಿರುವ ದೈಹಿಕ ಶಿಕ್ಷಕ ಕರಿಯಪ್ಪ.

ಸಿದ್ದಾಪುರ: ಪ್ರತಿಷ್ಠಿತ ನಗರಗಳಲ್ಲಿ ಕೆಲವು ಸಂಘಸಂಸ್ಥೆಗಳು ಹಲವು ದಿನಗಳ ಕಾಲ ನಗರ ನಾಗರಿಕರಿಗಾಗಿ ಉಚಿತ ಯೋಗ ಶಿಬಿರ ಆಯೋಜಿಸಿರುವುದನ್ನು ನಾವು ನೋಡಿರುತ್ತೇವೆ. ಆದರೆ ಈ ಊರಿನಲ್ಲಿ ಮಾತ್ರ ಪ್ರೌಢಶಾಲೆಯ ದೈಹಿಕ ಶಿಕ್ಷಕ ಪ್ರತಿವರ್ಷ ತಾವೊಬ್ಬರೇ ತಮ್ಮ ಶಾಲೆಯ 160 ವಿದ್ಯಾರ್ಥಿಗಳು ಹಾಗೂ ಗ್ರಾಮದ ನಾಗರಿಕರಿಗಾಗಿ ಉಚಿತವಾಗಿ 11 ದಿನಗಳ ಕಾಲ ಯೋಗ ಶಿಬಿರ ಹಮ್ಮಿಕೊಳ್ಳುತ್ತಿದ್ದಾರೆ.

ಸಮೀಪದ ಗುಂಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕರಿಯಪ್ಪ ಎನ್ನುವವರು ಹೀಗೆ ಸದ್ದಿಲ್ಲದೇ ಯೋಗ ಶಿಕ್ಷಣ ನೀಡುವ ಮೂಲಕ ಇತರ ಶಿಕ್ಷಕರಿಗೆ ಮಾದರಿಯಾಗಿದ್ದಾರೆ.

ಯೋಗದ ಆರಂಭ: ಈ ಶಿಕ್ಷಕರು ಶಾಲೆಗೆ ಬಂದಾಗ ಮಕ್ಕಳು ಕೆಲವು ಸಣ್ಣಪುಟ್ಟ ರೋಗಗಳಿಗೆ ಹಾಗೂ ಕಲಿಕೆಯಲ್ಲಿ ಆಸಕ್ತಿಯಿಲ್ಲದಿರುವುದು ಕಂಡುಬಂತು. ಇದನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿ ಯೋಗ ಶಿಕ್ಷಣ ನೀಡಬೇಕು ಎಂದು ನಿರ್ಧರಿಸಿದರು. ಅದರಂತೆ ಪ್ರತಿವರ್ಷ ಯೋಗ ದಿನಾಚರಣೆಯ ಮುನ್ನ 11 ದಿನಗಳ ಕಾಲ ಉಚಿತ ಯೋಗ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಶಿಬಿರಕ್ಕೆ 4 ವರ್ಷ: ಹೀಗೆ ಹಮ್ಮಿಕೊಳ್ಳುತ್ತಿದ್ದ ಇವರ ಶಿಬಿರ 4ನೇ ವರ್ಷಕ್ಕೆ ಕಾಲಿಟ್ಟಿದೆ. ಇದೇ ತಿಂಗಳ 10 ರಿಂದ 21ರವರೆಗೆ ಉಚಿತ ಯೋಗ ತರಗತಿಗಳನ್ನು ಆರಂಭಿಸಿದ್ದು ಬೆಳಗಿನ ಜಾವ 5 ಗಂಟೆಯಿಂದ 7ರವರೆಗೆ ಯೋಗ ತರಗತಿಗಳು ನಡೆಯುತ್ತವೆ. ಇಲ್ಲಿ ಸೂರ್ಯ ನಮಸ್ಕಾರ, ತಾಡಾಸಾನ, ನಟರಾಜಾಸನ, ಅರ್ಧಚಕ್ರಸಾನ, ಕೋನಸಾನ, ತ್ರಿಕೋನಸಾನ, ಪ್ರಾಣಾಯಾಮ ಸೇರಿದಂತೆ ಹಲವು ಯೋಗಾಸನಗಳನ್ನು ಹೇಳಿಕೊಟ್ಟಿದ್ದಾರೆ.

ಒಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಯೋಗವನ್ನು ಗ್ರಾಮದ ಜನರಿಗೆ ಹಾಗೂ ಮಕ್ಕಳಿಗೆ ತಲುಪಿಸುತ್ತಿರುವ

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.